ಮತ್ತೆ ಶುರುವಾಯ್ತು ವಿನಯ್‌ ರಾಜಕುಮಾರ್ ‘ಗ್ರಾಮಾಯಣ’


Team Udayavani, Jun 5, 2023, 2:42 PM IST

ಮತ್ತೆ ಶುರುವಾಯ್ತು ವಿನಯ್‌ ರಾಜಕುಮಾರ್ ‘ಗ್ರಾಮಾಯಣ’

ವಿನಯ್‌ ರಾಜ್‌ಕುಮಾರ್‌ “ಗ್ರಾಮಾಯಣ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದ ವಿಚಾರ ನಿಮಗೆ ಗೊತ್ತೇ ಇದೆ. ಪಕ್ಕಾ ಹಳ್ಳಿ ಹಿನ್ನೆಲೆಯ ಕಥೆ ಹೊಂದಿದ್ದ ಈ ಸಿನಿಮಾದ ಒಂದಷ್ಟು ಚಿತ್ರೀಕರಣ ಕೂಡಾ ಮುಗಿದಿತ್ತು. ದೇವನೂರು ಚಂದ್ರು ಈ ಸಿನಿಮಾದ ನಿರ್ದೇಶಕರು. ಆದರೆ, ಕೋವಿಡ್‌ ಸಮಯದಲ್ಲಿ ಈ ಚಿತ್ರದ ನಿರ್ಮಾಪಕರು ತೀರಿಕೊಳ್ಳುವ ಮೂಲಕ ಸಿನಿಮಾವೂ ಅರ್ಧಕ್ಕೆ ನಿಂತು ಹೋಯಿತು. ಈಗ ಮತ್ತೆ ಆ ಚಿತ್ರ ಆರಂಭವಾಗುತ್ತಿದೆ. ಹಾಗಂತ ಅರ್ಧದಿಂದ ಮತ್ತೆ ಶುರುವಾಗುತ್ತಿಲ್ಲ. ಹೊಸದಾಗಿ, ಹೊಸ ಮುಹೂರ್ತ ದೊಂದಿಗೆ ಸಿನಿಮಾ ಆರಂಭವಾಗುತ್ತಿದೆ. ಈ ಬಾರಿ ಸಿನಿಮಾವನ್ನು ನಿರ್ಮಿಸುತ್ತಿರುವುದು ಲಹರಿ ಫಿಲಂಸ್‌ ಹಾಗೂ ವೀನಸ್‌ ಎಂಟರ್‌ಟೈನರ್.

ಈಗಾಗಲೇ ಈ ಬ್ಯಾನರ್‌ ಜೊತೆಯಾಗಿ ಉಪೇಂದ್ರ ಅವರ ನಟನೆ, ನಿರ್ದೆಶನದ “ಯು-ಐ’ ಚಿತ್ರವನ್ನು ನಿರ್ಮಿಸುತ್ತಿದೆ. ಈಗ ಎರಡನೇ ಸಿನಿಮಾವಾಗಿ “ಗ್ರಾಮಾಯಣ’ ಆರಂಭಿಸುತ್ತಿದೆ. ಈ ಚಿತ್ರದ ಮುಹೂರ್ತ ಗುರುವಾರ ಬಂಡೆಮಹಾಕಾಳಮ್ಮ ದೇವಸ್ಥಾನದಲ್ಲಿ ನಡೆಯಲಿದೆ.

ಈ ಕುರಿತು ಮಾತನಾಡುವ ವೀನಸ್‌ ಎಂಟರ್‌ಟೈನರ್ನ ನಿರ್ಮಾಪಕ ಕೆ.ಪಿ.ಶ್ರೀಕಾಂತ್‌, “ಗ್ರಾಮಾಯಣ ಸಿನಿಮಾವನ್ನು ಸಂಪೂರ್ಣವಾಗಿ ಹೊಸದಾಗಿ ಮಾಡುತ್ತಿದ್ದೇವೆ. ಚಿತ್ರದ ಮುಹೂರ್ತ ಗುರುವಾರ ನಡೆಯಲಿದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

accident

Holehonnuru ; ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

1-asdasd

Asian Games ಪುರುಷರ ಹಾಕಿ: 10-2ರಿಂದ ಪಾಕಿಸ್ಥಾನವನ್ನು ಮಣಿಸಿದ ಭಾರತ

1-dadas

Kushtagi : ವೈಯಕ್ತಿಕ ಸಿಟ್ಟಿಗೆ ಸ್ನೇಹಿತನ ಹತ್ಯೆಗೈದ ಇಬ್ಬರ ಬಂಧನ

Shamanuru Shivashankarappa

Lingayat ಅಧಿಕಾರಿಗಳಿಗೆ ಅನ್ಯಾಯ ಹೇಳಿಕೆಗೆ ಬದ್ಧ: ಶಾಮನೂರು ಪುನರುಚ್ಚಾರ

1-sasa-sa

Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ

1rrrer

Charmadi Ghat ; ಬೃಹತ್ ಮರ ಬಿದ್ದು ಮೂರು ಗಂಟೆ ಸಂಚಾರ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್

ಸದ್ದು ಮಾಡುತ್ತಿದೆ ‘ಅಭಿರಾಮಚಂದ್ರ’ ಟ್ರೇಲರ್

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

Sandalwood; ಮನಮುಟ್ಟಿದ ಖುಷಿಯಲ್ಲಿ ‘ಆರಾರಿರಾರೋ’

danny kuttappa

Danny Kuttappa; ತೆಲುಗಿನಲ್ಲಿ ಡ್ಯಾನಿ ಹವಾ

upendra

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

garadi

Sandalwood: ‘ಗರಡಿ’ ಮನೆಯಲ್ಲಿ ಪಾಟೀಲ್ ಖದರ್; ನ.10ಕ್ಕೆ ರಿಲೀಸ್

MUST WATCH

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

ಹೊಸ ಸೇರ್ಪಡೆ

1-sasa

Asian Games ಅಭಿಯಾನ ದುರಂತದಲ್ಲಿ ಕೊನೆ; ಜಾರಿ ಬಿದ್ದ ಮೀರಾಬಾಯಿ ಚಾನು

WHATSAPP

WhatsApp, Telegram ಆ್ಯಪ್‌ ವಂಚನೆ ಜಾಲ ಬಯಲಿಗೆ

pregnancy

Health: ನೂತನ ಗರ್ಭನಿರೋಧಕ ವಿಧಾನ ಅನುಷ್ಠಾನ

SAVADI

BSY ಜೈಲಿಗೆ ಹೋಗಲು ಎಚ್ಡಿಕೆ ಕಾರಣ: ಸವದಿ

sthiraasthi

Karnataka: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.