ವಿನೋದ್‌ ಪ್ರಭಾಕರ್‌ ಈಗ ನಿರ್ಮಾಪಕ


Team Udayavani, Jan 18, 2022, 11:05 AM IST

vinod prabhakar

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಹಲವು ನಟರು ತೆರೆಮುಂದೆ ನಾಯಕನಾಗಿ ಗುರುತಿಸಿಕೊಂಡು ಯಶಸ್ವಿಯಾದರೆ, ತೆರೆಹಿಂದೆ ನಿರ್ಮಾಪಕರಾಗಿಯೂ ಯಶಸ್ವಿಯಾಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹೀಗೆ ಹುಡುಕಿದರೆ ನೂರಾರು ಹೆಸರುಗಳು ಸಿಗುತ್ತವೆ. ಇತ್ತೀಚಿನ ವರ್ಷಗಳಲ್ಲಿ ಹೀರೋ ಆಗಿ ಮತ್ತು ಪ್ರೊಡ್ನೂಸರ್‌ ಆಗಿ ತೆರೆಮುಂದೆ ಮತ್ತು ತೆರೆಹಿಂದೆ ಹೀಗೆ “ಡಬಲ್‌ ರೋಲ್‌’ನಲ್ಲಿ ಸೈ ಎನಿಸಿಕೊಂಡ ಪ್ರಮುಖರೆಂದರೆ, ಉಪೇಂದ್ರ, ದರ್ಶನ್‌, ಅರ್ಜುನ್‌ ಸರ್ಜಾ, ಶರಣ್‌, ಅಜೇಯ್‌ ರಾವ್‌, ಡಾರ್ಲಿಂಗ್‌ ಕೃಷ್ಣ, ಅನೀಶ್‌ ತೇಜೇಶ್ವರ್‌, ಡಾಲಿ ಧನಂಜಯ್‌ ಹೀಗೆ ಹಲವರು. ಈಗ ಈ ಸಾಲಿಗೆ ಮತ್ತೂಂದು ಹೊಸ ಹೆಸರು ಸೇರ್ಪಡೆಯಾಗುತ್ತಿದೆ.  ಆ ಹೆಸರೇ “ಮರಿ ಟೈಗರ್‌’ ಖ್ಯಾತಿಯ ವಿನೋದ್‌ ಪ್ರಭಾಕರ್‌ ಅವರದು.

ಹೌದು, ಸ್ಯಾಂಡಲ್‌ವುಡ್‌ನ‌ಲ್ಲಿ ಮಾಸ್‌ ಕಂ ಆ್ಯಕ್ಷನ್‌ ಹೀರೋ ಎಂದೇ ಗುರುತಿಸಿಕೊಂಡಿರುವ ನಟ ವಿನೋದ್‌ ಪ್ರಭಾಕರ್‌, ಅವರೀಗ ಸಿನಿಮಾ ನಿರ್ಮಾಣಕ್ಕೂ ಮುಂದಾಗಿದ್ದಾರೆ. “ಟೈಗರ್‌ ಟಾಕೀಸ್‌’ ಎಂಬ ಹೆಸರಿನಲ್ಲಿ ತಮ್ಮದೇ ಪ್ರೊಡಕ್ಷನ್‌ ಹೌಸ್‌ ಶುರು ಮಾಡಿರುವ ವಿನೋದ್‌ ಪ್ರಭಾಕರ್‌, ಪತ್ನಿ ನಿಶಾ ವಿನೋದ್‌ ಪ್ರಭಾಕರ್‌ ಅವರ ಮೂಲಕ ಈ ಬ್ಯಾನರ್‌ನಲ್ಲಿ ಚಿತ್ರಗಳನ್ನು ನಿರ್ಮಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ:ಮತ್ತೆ ಹಾಡಲು ಬಂದ್ರು ಸಿದ್ದಿ ಸಿಸ್ಟರ್!

ಸದ್ಯ “ಟೈಗರ್‌ ಟಾಕೀಸ್‌’ ಬ್ಯಾನರ್‌ನಲ್ಲಿ ವಿನೋದ್‌ ಪ್ರಭಾಕರ್‌ ಅಭಿನಯದ “ಲಂಕಾಸುರ’ ಚಿತ್ರ ನಿರ್ಮಾಣವಾಗುತ್ತಿದ್ದು, ಈ ಆ್ಯಕ್ಷನ್‌ ಕಥಾಹಂದರದ ಚಿತ್ರಕ್ಕೆ ಡಿ. ಪ್ರಮೋದ್‌ ಕುಮಾರ್‌ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದಾರೆ. ಇನ್ನು ಈ ಚಿತ್ರದಲ್ಲಿ ಲೂಸ್‌ ಮಾದ ಯೋಗಿ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಉಳಿದಂತೆ ಹಿರಿಯ ನಟ ದೇವರಾಜ್‌, ರವಿಶಂಕರ್‌ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

ಅಂದಹಾಗೆ, ವಿನೋದ್‌ ಪ್ರಭಾಕರ್‌ ತಮ್ಮ ನಿರ್ಮಾಣ ಸಂಸ್ಥೆಗೆ “ಟೈಗರ್‌ ಟಾಕಿಸ್‌’ ಎಂದು ಹೆಸರಿಡಲು ಕಾರಣ ಅವರ ತಂದೆ ಟೈಗರ್‌ ಪ್ರಭಾಕರ್‌. ಕನ್ನಡ ಚಿತ್ರರಂಗದಲ್ಲಿ ಆ್ಯಕ್ಷನ್‌ ಚಿತ್ರಗಳ ಮೂಲಕವೇ ಹೆಚ್ಚಾಗಿ ಗುರುತಿಸಿಕೊಂಡಿದ್ದ ಟೈಗರ್‌ ಪ್ರಭಾಕರ್‌ ನೆನಪಿನಲ್ಲಿಯೇ ವಿನೋದ್‌ ಪ್ರಭಾಕರ್‌ ತಮ್ಮ ಬ್ಯಾನರ್‌ಗೆ ಇಂಥದ್ದೊಂದು ಹೆಸರಿಟ್ಟು, ಮೊದಲ ಬಾರಿಗೆ ಆ್ಯಕ್ಷನ್‌ ಚಿತ್ರದ ಮೂಲಕವೇ ನಿರ್ಮಾಣ ಕಾರ್ಯ ಶುರು ಮಾಡುತ್ತಿದ್ದಾರೆ. ಸದ್ಯ ಈ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಇತ್ತೀಚೆಗೆ “ಲಂಕಾಸುರ’ ಪೋಸ್ಟರ್‌ ಕೂಡ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ಮರ್ಯಾದೆ ಪ್ರಶ್ನೆ!

Sandalwood: ಇದು ಮರ್ಯಾದೆ ಪ್ರಶ್ನೆ!

15

Pawan Wadeyar: ವೆಂಕ್ಯಾನ ಹಿಂದೆ ಸಾಗರ್‌-ಪವನ್‌

14

Sandalwood: ರಿಷಬ್‌ ಶೆಟ್ಟಿ ʼಕಾಂತಾರ-1ʼ ʼಸಪ್ತ ಸಾಗರದಾಚೆʼಯ ಬೆಡಗಿ ರುಕ್ಮಿಣಿ ನಾಯಕಿ?

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

KTM Movie: ಸಕ್ಸಸ್‌ ರೈಡ್‌ನ‌ಲ್ಲಿ ಕೆಟಿಎಂ

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

Sandalwood: ಏಪ್ರಿಲ್‌ 5ರಿಂದ ಮ್ಯಾಟ್ನಿ ಶೋ  

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

5-mng

Mangaluru: ರೋಗಿಗಳಲ್ಲಿ ಭರವಸೆ ತುಂಬುವ ಕೆಲಸವಾಗಲಿ: ರೈ| ರೆ| ಡಾ| ಸಲ್ಡಾನ್ಹಾ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.