ಹೊಸ ಲುಕ್‌ನಲ್ಲಿ “ವಿರಾಟಪರ್ವ’

ಪೋಸ್ಟರ್‌ ಬಿಡುಗಡೆ ಮಾಡಿದ ಹುತಾತ್ಮ ಸೈನಿಕನ ಕುಟುಂಬ

Team Udayavani, Jan 16, 2020, 7:03 AM IST

virataa

“ವಿರಾಟಪರ್ವ’ ಎಂಬ ಸಿನಿಮಾವೊಂದು ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಚಿತ್ರದ ಎರಡನೇ ಪೋಸ್ಟರ್‌ ಬಿಡುಗಡೆಯಾಗಿದೆ. ಕಳೆದ ಬಾರಿ ಚಿತ್ರದ ಮೊದಲ ಪೋಸ್ಟರ್‌ ಅನ್ನು ಪುನೀತ್‌ ರಾಜ್‌ಕುಮಾರ್‌ ಬಿಡುಗಡೆ ಮಾಡಿದ್ದರು. ಈ ಬಾರಿ ಎರಡನೇ ಪೋಸ್ಟರ್‌ ಅನ್ನು ಮೈಸೂರಿನ ಹುತಾತ್ಮ ಯೋಧ ಹೇಮ ಚಂದ್‌ ಅವರ ಪೋಷಕರಿಂದ ಬಿಡುಗಡೆ ಮಾಡಿಸ ಲಾಗಿದೆ. ಅದಕ್ಕೆ ಕಾರಣ ಆ ಪೋಸ್ಟರ್‌ನಲ್ಲಿರುವ ಪಾತ್ರ ಕೂಡಾ ಸೈನಿಕ.

ಹೌದು, ಚಿತ್ರದಲ್ಲಿನ ಒಂದು ಪಾತ್ರ ಸೈನಿಕ ಹಿನ್ನೆಲೆ ಹೊಂದಿದ್ದು, ಆ ಪೋಸ್ಟರ್‌ ಅನ್ನು ಯಾರಿಂದ ಬಿಡುಗಡೆ ಮಾಡಿಸೋದು ಎಂದು ಚಿತ್ರತಂಡ ಯೋಚಿಸುತ್ತಿದ್ದಾಗ ಅವರಿಗೆ ತೋಚಿದ್ದು ಹುತಾತ್ಮ ಯೋಧ ಹೇಮಚಂದ್‌ ಅವರ ಕುಟುಂಬ. ಮೈಸೂರಿಗೆ ತೆರಳಿ ಆ ಕುಟುಂಬದಿಂದ ಪೋಸ್ಟರ್‌ ರಿಲೀಸ್‌ ಮಾಡಿಸಲಾಗಿದೆ. ಈ ಹಿಂದೆ “ಮುದ್ದು ಮನಸೆ’ ಚಿತ್ರ ನಿರ್ದೇಶಿಸಿದ್ದ ಅನಂತ್‌ ಶೈನ್‌ “ವಿರಾಟಪರ್ವ’ ಚಿತ್ರದ ನಿರ್ದೇಶಕರು.

ಅಂದಹಾಗೆ, ಈ ಚಿತ್ರವನ್ನು ಸುನೀಲ್‌ ರಾಜ್‌ ಅವರು ನಿರ್ಮಾಣ ಮಾಡುತ್ತಿದ್ದಾರೆ. ವಿನೀತ್‌ ರಾಜ್‌ ಮೆನನ್‌ ಅವರು ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಶಿವು ಬಿ.ಕೆ.ಕುಮಾರ್‌ ಹಾಗು ಶಿವಸೀನ ಚಿತ್ರಕ್ಕೆ ಛಾಯಾಗ್ರಾಹಕರು. ವೆಂಕಿ, ಜ್ಞಾನೇಶ್‌, ವಿಜಯ್‌ ಸಂಕಲನವಿದೆ. ಮೋಹನ್‌ ಅವರ ನೃತ್ಯ ನಿರ್ದೇಶನವಿದೆ. ಮಾಸ್‌ ಮಾದ ಹಾಗು ವಿಕ್ರಮ್‌ ಅವರ ಆ್ಯಕ್ಷನ್‌ ಚಿತ್ರಕ್ಕಿದೆ.

ಇನ್ನು, ನಾಗೇಂದ್ರ ಪ್ರಸಾದ್‌, ಕವಿರಾಜ್‌, ಯೋಗರಾಜ್‌ಭಟ್‌ ಅವರು ಗೀತೆಗಳನ್ನು ರಚಿಸಿದ್ದಾರೆ. ಸಂದೀಪ್‌ ಮತ್ತು ರಘು ಸಂಭಾಷಣೆ ಬರೆದಿದ್ದಾರೆ. ಹಿನ್ನೆಲೆ ಸಂಗೀತವನ್ನು ರಿತ್ವಿಕ್‌ ಮಾಡುತ್ತಿದ್ದಾರೆ. ಚಿತ್ರ ಫೆಬ್ರಬರಿಯಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಯಶ್‌ ಶೆಟ್ಟಿ, ಅಭಿನಯ ಸೇರಿದಂತೆ ಅನೇಕರು ನಟಿಸಿದ್ದಾರೆ. ಅರು ಗೌಡ ಚಿತ್ರದಲ್ಲಿ ಫೈಟರ್‌ ಶಿವ ಎಂಬ ಪಾತ್ರ ಮಾಡಿದ್ದಾರೆ.

ಟಾಪ್ ನ್ಯೂಸ್

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.