ನಾವು ನಮ್ಮ ಭಾಷೆ ಬಿಡಬಾರದು..


Team Udayavani, Nov 25, 2018, 11:40 AM IST

naavu-bhashe.jpg

“ನನಗೆ ಸಾಥ್‌ ಕೊಡಿ ಮುಂದಾಳತ್ವವನ್ನು ನಾನು ವಹಿಸಿಕೊಳ್ಳುತ್ತೇನೆ’ ಎಂದು ಗಟ್ಟಿ ದನಿಯಲ್ಲಿ ಸ್ಪಷ್ಟವಾಗಿ ಹೇಳಿದ್ದರು ರೆಬೆಲ್‌ ಸ್ಟಾರ್‌ ಅಂಬರೀಷ್‌. ಅವರು ಹೀಗೆ ಹೇಳಲು ಕಾರಣ, ಪರಭಾಷೆ ಚಿತ್ರಗಳು ಕನ್ನಡ ಚಿತ್ರರಂಗವನ್ನು ಗದರಿಸುತ್ತಿವೆ ಎಂಬ ಮಾತಿಗೆ. ನಿರ್ದೇಶಕರ ಆದಿಯಾಗಿ ಪ್ರತಿಯೊಬ್ಬ ನಿರ್ಮಾಪಕರೂ ಪರಭಾಷೆ ಸಿನಿಮಾಗಳ ಕುರಿತು ಆಗ ಸಾಕಷ್ಟು ಹೇಳಿಕೊಂಡಿದ್ದರು.

ಪರಭಾಷೆ ಚಿತ್ರಗಳಿಗೆ ಹೇಗೆ ಕಡಿವಾಣ ಹಾಕಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವಾಗಲೇ, ಅಂಬರೀಷ್‌, “ಪರಭಾಷೆ ಹಾವಳಿ ಸಮಸ್ಯೆ ಎಲ್ಲರಿಗೂ ಗೊತ್ತಿರುವ ವಿಷಯ. ಇದು ಇಂದಿನ ಸಮಸ್ಯೆ ಅಲ್ಲ. ಇಲ್ಲಿಗೆ ಯಾರೂ ಬರಬೇಡಿ ಎಂಬುದನ್ನು ಹೇಳುತ್ತಿಲ್ಲ. ಆದರೆ, ಅದಕ್ಕೊಂದು ಮಿತಿ ಬೇಡವೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇದಕ್ಕೊಂದು ಸೆಲ್ಯೂಷನ್‌ ಕೊಡಬೇಕು. ನಾನು ಮಂಡಳಿಯಲ್ಲಿ ಈ ಬಗ್ಗೆ ಮಾತಾಡುತ್ತೇನೆ.

ಖಂಡಿತವಾಗಲೂ ಪರಭಾಷೆ ಚಿತ್ರಗಳಿಂದಾಗಿ ನಮ್ಮ ಚಿತ್ರರಂಗ ನಲುಗುತ್ತಿದೆ. ಈಗಲೇ ಹೀಗೆ. ಮುಂದೆ ಇನ್ಯಾಗೋ? ನಾವು ನಮ್ಮ ಭಾಷೆಯನ್ನು ಬಿಡಬಾರದು. “ಅ’ ಎಂಬ ಅಕ್ಷರ ಕಲಿತು ಇಲ್ಲಿನ ಮಣ್ಣಲ್ಲಿ ಆಡವಾಡಿ, ಎಲ್ಲವನ್ನೂ ಪಡೆದು ಈ ಮಟ್ಟಕ್ಕೆ ಬಂದು ನಿಂತಿದ್ದೇವೆ ಎಂದರೆ, ಅದಕ್ಕೆ ಕನ್ನಡನಾಡು ಮತ್ತು ಕನ್ನಡ ಚಿತ್ರರಂಗ ಕಾರಣ. ಇದನ್ನು ಹೇಳಿಕೊಳ್ಳಲು ನನಗೆ ಹೆಮ್ಮೆ ಎನಿಸುತ್ತದೆ.

ಈ ಹಿಂದೆ ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಹೋರಾಟ ಮಾಡಿದ್ದೂ ಇದೆ. ಈಗ ಮತ್ತೆ ಅಂತಹ ಕೆಲಸಕ್ಕೆ ಮುಂದಾಗಲೇಬೇಕು. ನನಗೆ ನಿರ್ದೇಶಕರು, ನಿರ್ಮಾಪಕರು, ಪ್ರದರ್ಶಕರು, ವಿತರಕರು ಸೇರಿದಂತೆ ಕನ್ನಡ ಚಿತ್ರರಂಗದ ಪ್ರತಿಯೊಬ್ಬರೂ ಸಾಥ್‌ ಕೊಡುವುದಾದರೆ ಖಂಡಿತವಾಗಿಯೂ ನಾನು ಮುಂದಾಳತ್ವ ವಹಿಸಿಕೊಂಡು ಇದಕ್ಕೊಂದು ಒಳ್ಳೆಯ ಸೂತ್ರಕಂಡು ಹಿಡಿಯಲು ಪ್ರಯತ್ನಿಸುತ್ತೇನೆ.

ಇಂದು ಅಂಬರೀಷ್‌ ಅಂತ ಗೊತ್ತಾಗುವಂತೆ ಮಾಡಿದ್ದು ಈ ಕನ್ನಡಚಿತ್ರರಂಗ. ಕನ್ನಡಿಗರು. ಇದಕ್ಕೆ ಈಗ ಸಮಸ್ಯೆ ಎದುರಾಗಿದೆ ಅಂದಮೇಲೆ ನಾವು ಸುಮ್ಮನಿರೋದು ಸರಿಯಲ್ಲ. ಪರಭಾಷೆ ಹಾವಳಿ ಹೆಚ್ಚಾಗಿದೆ ಎಂಬುದು ನನಗೂ ಗೊತ್ತಿದೆ. ಈ ಸಮಸ್ಯೆಗೆ ನಾವೆಲ್ಲರೂ ಒಟ್ಟಾಗಿ ಸೇರಿ ಬಗೆಹರಿಸಲು ಮುಂದಾಗೋಣ’. ಎಂದು ತುಂಬಾ ಕೂಲ್‌ ಆಗಿ, ಅವರದೇ ಶೈಲಿಯ ಮಾತಿನಲ್ಲಿ ಎದುರಾಗಿರುವ ಸಮಸ್ಯೆ ನಿವಾರಣೆ ಬಗ್ಗೆ ಹೇಳಿಕೊಂಡಿದ್ದರು ಅಂಬರೀಷ್‌.

ಟಾಪ್ ನ್ಯೂಸ್

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.