ಅಂಬಿ ವಯಸ್ಸಿನ ಬಗ್ಗೆ ಸಿನಿತಾರೆಯರು ಏನಂದ್ರು?


Team Udayavani, Sep 30, 2018, 4:41 PM IST

ambi.jpg

ಮಂಡ್ಯದ ಗಂಡು ರೆಬಲ್ ಸ್ಟಾರ್ ಅಂಬರೀಶ್ ಅವರು ವಿಭಿನ್ನ ಪಾತ್ರದಲ್ಲಿ ಅಭಿನಯಿಸಿರುವ “ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರದ ಸೆಲಬ್ರಿಟಿ ಪ್ರದರ್ಶನವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು. 

ನಿರ್ದೇಶಕ ನಾಗಾಭರಣ, ನಿರ್ಮಾಪಕ ರಾಕ್​​ಲೈನ್ ವೆಂಕಟೇಶ್, ತಮಿಳು ನಟ ಶರತ್​​, ಸುಂದರ್ ರಾಜ್​, ಪ್ರಮಿಳಾ ಜೋಷಾಯ್, ಭಾರತಿ ವಿಷ್ಣುವರ್ಧನ್, ರಾಜೇಂದ್ರ ಸಿಂಗ್ ಬಾಬು, ವಿಜಯಲಕ್ಷ್ಮಿ ಸಿಂಗ್, ಭಾವನಾ ರಾವ್, ಹರ್ಷಿಕಾ ಪೂಣಚ್ಚ, ದಿಲೀಪ್ ರಾಜ್​, ಬಿ. ಸರೋಜಾ ದೇವಿ, ಸಾಹಿತಿ ನಾಗೇಂದ್ರ ಪ್ರಸಾದ್, ನಿರ್ದೇಶಕ ಪ್ರೇಮ್, ಹಾಗೂ ಇನ್ನಿತರೆ ಸಿನಿಮಾ ತಾರೆಯರು ಚಿತ್ರ ಪ್ರದರ್ಶನದಲ್ಲಿ ಹಾಜರಿದ್ದರು.

ಇನ್ನು ಮುಖ್ಯವಾಗಿ ಅಂಬರೀಶ್ ಅವರನ್ನು ಹ್ಯಾಂಡಲ್ ಮಾಡುವುದು ಸುಲಭದ ಮಾತಲ್ಲ. ಅಂತದರಲ್ಲಿ ತಮ್ಮ ಮೊದಲ ಚಿತ್ರದಲ್ಲೇ ಅವರ ಬಳಿ ಕೆಲಸ ಮಾಡಿಸಿದ ನಿರ್ದೇಶಕ ಗುರುದತ್​​, ಸುದೀಪ್ ಹಾಗೂ ಚಿತ್ರತಂಡಕ್ಕೆ ಹ್ಯಾಟ್ಸಾಫ್, ಅಲ್ಲದೇ ಇಂತ‍ಹ ಪಾತ್ರವನ್ನು ಅಂಬಿ ಮೊದಲ ಬಾರಿಗೆ ಮಾಡಿರುವುದು. ಅಂಬಿಗೆ ವಯಸ್ಸಾಯ್ತೋ ಇಲ್ಲವೋ ಎಂಬುದನ್ನು ಪ್ರೇಕ್ಷಕರೇ ನೋಡಿ ಹೇಳಬೇಕು ಎಂದು ಅಂಬರೀಶ್ ಪತ್ನಿ ಸುಮಲತಾ ಹೇಳಿದರು. 

ರಾಕಿಂಗ್ ಸ್ಟಾರ್ ಯಶ್ ಕೂಡಾ ಅಂಬಿಗೆ ವಯಸ್ಸಾಯ್ತು ಅಂತ ಹೇಗೆ ಹೇಳ್ತಿರಾ..? ಅವರು ಕಣ್ಣು ಹೊಡೆಯೋದನ್ನ ನೋಡಿಲ್ವಾ ಎಂದು ತಮಾಷೆಯಾಗಿ ಹೇಳಿದಲ್ಲದೇ. ಅವರನ್ನು ತೆರೆಯ ಮೇಲೆ ನೋಡುವುದೇ ಒಂದು ಸಂಭ್ರಮ. ಸಿನಿಮಾ ನೋಡಿ ಬಹಳ ಸಂತೋಷವಾಯ್ತು ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.

ಇವರ ಜೊತೆಗೆ ಹಿರಿಯ ನಿರ್ದೇಶಕ ನಾಗಾಭರಣ ಚಿತ್ರ ನಮಗೇ ಗೊತ್ತಿಲ್ಲದಂತೆ ನಮ್ಮನ್ನ ಆವರಿಸುತ್ತದೆ ಎಂದರೆ, ಚಿತ್ರದಲ್ಲಿ ಲವ್‌ ಸ್ಟೋರಿ ಸಖತ್ತಾಗಿದೆ. ಮುದ್ದುಮುದ್ದಾಗಿ ನಟಿಸಿದ್ದಾರೆ ಅಂಬಿ. ನೋಡೋಕೆ ಖುಷಿಯಾಗುತ್ತೆ ಅಂತ ಖುಷಿಯಿಂದ ಹೇಳಿದ್ರು ನಿರ್ದೇಶಕ ಜೋಗಿ ಪ್ರೇಮ್.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.