“ವಿಕಿಪೀಡಿಯ” ಚಿತ್ರ ವಿಮರ್ಶೆ: ಆಧುನಿಕ ಹುಡುಗರ ಜೀವನ ಚಿತ್ರಣ


Team Udayavani, Aug 29, 2022, 2:42 PM IST

“ವಿಕಿಪೀಡಿಯ” ಚಿತ್ರ ವಿಮರ್ಶೆ: ಆಧುನಿಕ ಹುಡುಗರ ಜೀವನ ಚಿತ್ರಣ

ಆಧುನಿಕ ಹುಡುಗರ ಜೀವನ ಚಿತ್ರಣ ಇಂದಿನ ಸಿಟಿ ಹುಡುಗರ ಆಸೆ, ಅಭಿರುಚಿ, ಅವರ ಲೈಫ್ ಸ್ಟೈಲ್ ಹೇಗಿರುತ್ತದೆ ಅನ್ನೋದನ್ನು ಪ್ರತಿನಿತ್ಯ ಬಹುತೇಕ ಎಲ್ಲರೂ ಗಮನಿಸಿರುತ್ತೀರಿ. ಇಂಥದ್ದೇ ಹುಡುಗರ ಪ್ರತಿರೂಪದಂತಿರುವ ಹುಡುಗ ವಿಕ್ಕಿ. ಸೆಲ್‌ ಫೋನ್‌ ಹುಟ್ಟಿದ ದಿನವೇ ಹುಟ್ಟಿದ ವಿಕ್ಕಿ, ಪೋಷಕರ ಹಂಗಿಲ್ಲದೇ ಬದುಕಬಲ್ಲೆ ಎಂಬ ಸವಾಲು ತೆಗೆದುಕೊಂಡು ಮನೆಯಿಂದ ಹೊರಬರುತ್ತಾನೆ. ಅಪ್ಪನ ದುಡಿಮೆಯಲ್ಲಿ ಆರಾಮಾಗಿದ್ದ ಹುಡುಗನೊಬ್ಬ ಇದ್ದಕ್ಕಿದ್ದಂತೆ ಬೀದಿಗೆ ಬಿದ್ದರೆ, ಅವನ ಬದುಕು ಏನಾಗುತ್ತದೆ? ಯುವಕರ ಕಲ್ಪನೆ ಮತ್ತು ವಾಸ್ತವ ಎರಡೂ ಜೀವನದಲ್ಲಿ ಹೇಗಿರುತ್ತದೆ? ಅನ್ನೋದರ ಚಿತ್ರಣ ಈ ವಾರ ತೆರೆಗೆ ಬಂದಿರುವ “ವಿಕಿಪೀಡಿಯ’ ಸಿನಿಮಾದ ಕಥಾಹಂದರ.

ಮೊದಲೇ ಹೇಳಿದಂತೆ, ಇದು ಇಂದಿನ ಜನರೇಶನ್‌ನ ಯುವಕರ ಕಥೆಯ ಸಿನಿಮಾ. ಫ್ರೆಂಡ್ಸ್‌, ಫ್ಯಾಮಿಲಿ, ಲವ್‌, ಲೈಫ್ ಸ್ಟೈಲ್, ಕಮಿಟ್‌ಮೆಂಟ್‌ ಹೀಗೆ ಹತ್ತಾರು ವಿಷಯಗಳನ್ನು ಜೋಡಿಸಿ ಒಂದು ನವಿರಾದ ಕಥೆಯನ್ನು ಮನಮುಟ್ಟುವಂತೆ ಸಿನಿಮಾದಲ್ಲಿ ಹೇಳಲಾಗಿದೆ. ಆದರೆ ಚಿತ್ರದ ಕಥೆಗೆ ತಕ್ಕಂತೆ, ಚಿತ್ರಕಥೆ ಮತ್ತು ನಿರೂಪಣೆ ನಿರ್ದೇಶಕರು ಇನ್ನಷ್ಟು ಗಮನ ನೀಡಿದ್ದರೆ, “ವಿಕಿಪೀಡಿಯ’ ಮತ್ತಷ್ಟು ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ಮುಟ್ಟುವ ಸಾಧ್ಯತೆಗಳಿದ್ದವು. ‌

ಉಳಿದಂತೆ ಯುವ ಪ್ರತಿಭೆಗಳಾದ ಯಶ್ವಂತ್‌, ಆಶಿಕಾ ಸೋಮಶೇಖರ್‌ ಮತ್ತು ಪೋಷಕ ಪಾತ್ರದಲ್ಲಿ ಮಂಜುನಾಥ್‌ ಹೆಗ್ಡೆ ಗಮನ ಸೆಳೆಯುತ್ತಾರೆ. ಒಟ್ಟಾರೆ ಸಣ್ಣ ಪುಟ್ಟ ಕೊರತೆಗಳ ಹೊರತುಪಡಿಸಿದರೆ, “ವಿಕಿಪೀಡಿಯ’ ವಾರಾಂತ್ಯದಲ್ಲಿ ಥಿಯೇಟರ್‌ನಲ್ಲಿ ಕುಳಿತು ನೋಡಿ ಆಸ್ವಾಧಿಸಬಹುದಾದ ಸಿನಿಮಾ ಎನ್ನಲು ಅಡ್ಡಿಯಿಲ್ಲ.

 

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.