‘ತ್ರಿಬಲ್ ರೈಡ್’ ಮಾಡಲು ಬಂದ ಗೋಲ್ಡನ್ ಸ್ಟಾರ್


Team Udayavani, Sep 20, 2022, 10:13 AM IST

Yatta Yatta Yatta song of triple ride

ಇತ್ತೀಚೆಗಷ್ಟೇ “ಗಾಳಿಪಟ-2′ ಸಿನಿಮಾದ ಸಕ್ಸಸ್‌ ಖುಷಿಯಲ್ಲಿರುವ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ಸದ್ಯ “ತ್ರಿಬಲ್‌ ರೈಡಿಂಗ್‌’ಗೆ ರೆಡಿಯಾಗುತ್ತಿದ್ದಾರೆ. ಹೌದು, ಗಣೇಶ್‌, ಅದಿತಿ ಪ್ರಭುದೇವಾ, ಮೇಘಾ ಶೆಟ್ಟಿ, ರಚನಾ ಇಂದರ್‌ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿರುವ “ತ್ರಿಬಲ್‌ ರೈಡಿಂಗ್‌’ ಸಿನಿಮಾ, ಬಿಡುಗಡೆಗೆ ತಯಾರಾಗಿದೆ.

ಸದ್ಯ ನಿಧಾನವಾಗಿ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇತ್ತೀಚೆಗೆ “ತ್ರಿಬಲ್‌ ರೈಡಿಂಗ್‌’ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಿದೆ.

ಇನ್ನು ಬಿಡುಗಡೆಯಾಗಿರುವ “ತ್ರಿಬಲ್‌ ರೈಡಿಂಗ್‌’ ಸಿನಿಮಾದ “ಯಟ್ಟಾ ಯಟ್ಟಾ…’ ಎಂಬ ಹಾಡಿಗೆ ಚಂದನ್‌ ಶೆಟ್ಟಿ ಹಾಗೂ ಮಂಗ್ಲಿ ಧ್ವನಿಯಾಗಿದ್ದು, ಸಾಯಿ ಕಾರ್ತಿಕ್‌ ಸಂಗೀತ ಸಂಯೋಜನೆ, ಚಂದನ್‌ ಶೆಟ್ಟಿ ಸಾಹಿತ್ಯದಲ್ಲಿ ಈ ಹಾಡು ಮೂಡಿಬಂದಿದೆ.

ಇದೇ ವೇಳೆ ಮಾತನಾಡಿದ ನಿರ್ದೇಶಕ ಮಹೇಶ್‌ ಗೌಡ, “ನಾನು ಮುಂಗಾರು ಮಳೆ ಸಮಯದಿಂದ ಗಣೇಶ್‌ ಅವರನ್ನು ಬಲ್ಲೆ. ಆಗಿನಿಂದಲೂ ಅವರಿಗೊಂದು ಸಿನಿಮಾ ಮಾಡುವ ಆಸೆ ನನಗಿತ್ತು. ಕಾಲ ಈಗ ಕೂಡಿ ಬಂದಿದೆ. “ತ್ರಿಬಲ್‌ ರೈಡಿಂಗ್‌’ ಸ್ವಮೇಕ್‌ ಚಿತ್ರ. ಆ್ಯಕ್ಷನ್‌, ಥ್ರಿಲ್ಲರ್‌, ಕಾಮಿಡಿ, ಸೆಂಟಿಮೆಂಟ್‌ ಹಾಗೂ ಸಸ್ಪೆನ್ಸ್‌ ಎಲ್ಲವೂ ಈ ಸಿನಿಮಾದಲ್ಲಿದೆ. ಸಿನಿಮಾದಲ್ಲಿ ಒಟ್ಟು ನಾಲ್ಕು ಹಾಡುಗಳಿದ್ದು, ಅದರಲ್ಲಿ ಒಂದು ಹಾಡು ಈಗ ಬಿಡುಗಡೆಯಾಗಿದೆ. ಇನ್ನೂ ಮೂರು ಹಾಡುಗಳು ಒಂದಕ್ಕಿಂತ ಒಂದು ಚೆನ್ನಾಗಿದೆ. ಶೀಘ್ರದಲ್ಲಿಯೇ ಉಳಿದ ಹಾಡುಗಳನ್ನೂ ಬಿಡುಗಡೆ ಮಾಡಲಿದ್ದೇವೆ’ ಎಂದರು.

ಇದನ್ನೂ ಓದಿ:ಟಿಕ್ ಟಾಕ್ ಮತ್ತು ಪಬ್ ಜಿ ಆ್ಯಪ್ ಗಳ ನಿಷೇಧಕ್ಕೆ ಮುಂದಾದ ತಾಲಿಬಾನ್; ಕಾರಣವೇನು ಗೊತ್ತಾ?

ಚಿತ್ರದ ಬಗ್ಗೆ ಮಾತನಾಡಿದ ನಟ ಗಣೇಶ್‌, “ನಿರ್ದೇಶಕ ಮಹೇಶ್‌ “ಮುಂಗಾರು ಮಳೆ’ ಸಿನಿಮಾದಲ್ಲಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದರು. ಆಗಲೇ ನನಗೊಂದು ಕಥೆ ಮಾಡುತ್ತೀನಿ ಎಂದಿದ್ದರು.

14 ವರ್ಷಗಳ ನಂತರ ಕಥೆ ಮಾಡಿಕೊಂಡು ಬಂದು ನನಗೊಂದು ಒಳ್ಳೆಯ ಪಾತ್ರ ಕೊಟ್ಟಿದ್ದಾರೆ. ಸಿನಿಮಾದ ಆರಂಭದಿಂದ ಕೊನೆಯವರೆಗೂ ಸಾಕಷ್ಟು ಟ್ವಿಸ್ಟ್‌, ಟರ್ನ್ಗಳಿರುತ್ತವೆ. ಇದೊಂದು ಪಕ್ಕಾ ಕಾಮಿಡಿ ಸಿನಿಮಾ. ಅದರಲ್ಲೂ ಚಿತ್ರದ ಕೊನೆಯ ಇಪ್ಪತ್ತು ನಿಮಿಷ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತದೆ. “ತ್ರಿಬಲ್‌ ರೈಡಿಂಗ್‌’ ಹೋದರೆ ಏನೆಲ್ಲಾ ತೊಂದರೆ ಆಗಬಹುದು ಎನ್ನುವುದನ್ನು ಇದರಲ್ಲಿ ನೋಡಬಹುದು. ಸಿನಿಮಾದಲ್ಲಿ ಮೂವರು ನಾಯಕಿಯರಿದ್ದು, ಎಲ್ಲರ ಅಭಿನಯ ತುಂಬಾ ಚೆನ್ನಾಗಿದೆ’ ಎಂದರು.

ನಾಯಕಿಯರಾದ ಮೇಘಾ ಶೆಟ್ಟಿ, ರಚನಾ ಇಂದರ್‌ “ತ್ರಿಬಲ್‌ ರೈಡಿಂಗ್‌’ ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ನಿರ್ಮಾಪಕ ರಾಮ್‌ ಗೋಪಾಲ್‌ ವೈ. ಎಂ, ಸಂಗೀತ ನಿರ್ದೇಶಕ ಸಾಯಿಕಾರ್ತಿಕ್‌, ಗಾಯಕ ಚಂದನ್‌ ಶೆಟ್ಟಿ ಸೇರಿದಂತೆ ಚಿತ್ರತಂಡದ ಸದಸ್ಯರು ಸಿನಿಮಾದ ಬಗ್ಗೆ ತಮ್ಮ ಅನುಭವ ಹಂಚಿಕೊಂಡರು.

ಟಾಪ್ ನ್ಯೂಸ್

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.