‘ಯೆಲ್ಲೋ ಗ್ಯಾಂಗ್ಸ್’ ಆಗಮನಕ್ಕೆ ಮುಹೂರ್ತ ಫಿಕ್ಸ್: ನವೆಂಬರ್ 11ಕ್ಕೆ ತೆರೆಗೆ

ರೆಗ್ಯೂಲರ್ ಸಿನಿಮಾವಲ್ಲ... ಪ್ರಯೋಗಾತ್ಮಕ ಸಿನಿಮಾ

Team Udayavani, Oct 9, 2022, 8:06 PM IST

1-sddd

ಕನ್ನಡ ಚಿತ್ರರಂಗದಲ್ಲೀಗ ಹೊಸಬರ ಆಗಮನದಿಂದ ಹೊಸ ಹಂಗಾಮವೆದ್ದಿದೆ. ಹೊಸತನ, ಪ್ರಯೋಗಶೀಲತೆ, ಭಿನ್ನ ವಿಭಿನ್ನ ಕಥಾನಗಳಿಂದ ಚಂದನವನಕ್ಕೆ ಹೊಸ ಮೆರಗು ಸಿಕ್ಕಿದೆ. ಅಂಥಹದ್ದೇ ವೇಗದಲ್ಲಿ ಯೆಲ್ಲೋ ಗ್ಯಾಂಗ್ ಸಿನಿಮಾ ಮೂಲಕ ಯುವ ನಿರ್ದೇಶಕರೋರ್ವರ ಆಗಮನವಾಗುತ್ತಿದೆ. ಯೋಗರಾಜ್ ಭಟ್ಟರ ಗರಡಿಯಲ್ಲಿ ಪಳಗಿರುವ ರವೀಂದ್ರ ಪರಮೇಶ್ವರಪ್ಪ ಈ ಚಿತ್ರದ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದು, ಈ ಸಿನಿಮಾ ಈಗ ಬೆಳ್ಳಿತೆರೆ ಎಂಟ್ರಿಗೆ ಸಿದ್ದವಾಗಿದೆ.

ಸದ್ದಿಲ್ಲದೇ ಸಿದ್ದವಾಗಿರುವ ”ಯೆಲ್ಲೋ ಗ್ಯಾಂಗ್ಸ್” ಸಿನಿಮಾ ಬಿಡುಗಡೆಗೆ ಅಣಿಯಾಗಿದೆ. ಬರುವ ನವೆಂಬರ್ 11ರಿಂದ ರಾಜ್ಯಾದ್ಯಂತ ಮೆರವಣಿಗೆ ಹೊರಡಲಿರುವ ಈ ಚಿತ್ರ ನಾನಾ ದೆಸೆಯಲ್ಲಿ ಕುತೂಹಲ ಹುಟ್ಟಿಸಿದೆ. ಪೋಸ್ಟರ್, ಟೀಸರ್ ಮೂಲಕ ಕಥೆಯ ಬಿರುಸು ಎಂತಹದ್ದು ಅನ್ನೋದು ತೋರಿಸಿಕೊಟ್ಟಿರುವ ಈ ಚಿತ್ರದಲ್ಲಿ ಪ್ರತಿಭಾನ್ವಿತ ಕಲಾಬಳಗವೇ ತುಂಬಿದೆ.

ದೇವ್ ದೇವಯ್ಯ, ಅರ್ಚನಾ ಕೊಟ್ಟಿಗೆ, ಬಲ ರಾಜ್ವಾಡಿ, ಪ್ರದೀಪ್ ಪೂಜಾರಿ, ಅರುಣ್, ಸತ್ಯ, ನಾಟ್ಯ ರಂಗ, ವಿಠಲ್ ಪರೀಟ, ಉಮ್ಮತ್ತಾಲ್ ಸತ್ಯ, ವಿನೀತ್ ಕಟ್ಟಿ, ನಂದ ಗೋಪಾಲ್, ದಯಾ ನೀನಾಸಂ, ಹರ್ಷ, ಪ್ರವೀಣ್ ಕೆಬಿ, ರವಿ ಜಿಗಣಿ, ಮಲ್ಲಿಕಾರ್ಜುನ್, ಮಧುಸೂದನ್, ಪವನ್ ಮುಂತಾದವರು ಬಣ್ಣ ಹಚ್ಚಿದ್ದಾರೆ.

ಯೆಲ್ಲೋ ಗ್ಯಾಂಗ್ಸ್ ರೆಗ್ಯೂಲರ್ ಸಿನಿಮಾವಲ್ಲ. ಮರ ಸುತ್ತುವ ಕಥೆಯಲ್ಲ.. ನಾಯಕ, ನಾಯಕಿ ಹಾಗೂ ವಿಲನ್ ಸುತ್ತ ನಡೆಯುವ ಸಿನಿಮಾವಲ್ಲ. ಇದೊಂದು ಹೊಸಬಗೆಯ ಚಿತ್ರ. ಪ್ರಯೋಗಾತ್ಮಕ ಸಿನಿಮಾವಾಗಿದ್ದು, ನಾರ್ಮಲ್ ಕಮರ್ಷಿಯಲ್ಗಿಂತ ಸಿನಿಮಾಕ್ಕಿಂತ ವಿಭಿನ್ನ ಸಿನಿಮಾವಿದು. 3-4 ಗ್ಯಾಂಗ್ಗಳಿದ್ದು, ಅವರಿಗೆ ಅವರದ್ದೇ ಆದ ಗುರಿಗಳಿರುತ್ತವೆ, ಡ್ರಗ್ ಡೀಲ್ನಿಂದ ಸಿಗುವ ಹಣ ಸಾಗಾಣಿಕೆಯಾಗುತ್ತಿರುತ್ತದೆ, ಇದೆಲ್ಲವೂ ಅಚ್ಚರಿದಾಯಕವಾಗಿ ನಡೆಯುತ್ತಾ ಸಾಗುವ, ಪ್ರತೀ ಕ್ಷಣವೂ ಥ್ರಿಲ್ಲಿಂಗ್ ಅನುಭವ ನೀಡುವ ಕಥಾನಕವಿದು ಎನ್ನುತ್ತಾರೆ ನಿರ್ದೇಶಕ ರವೀಂದ್ರ ಪರಮೇಶ್ವರಪ್ಪ. ಸಸ್ಪೆನ್ಸ್ ಜೊತೆಗೆ ಒಂದಷ್ಟು ಥ್ರಿಲ್ಲಿಂಗ್ ಅಂಶಗಳನ್ನು ಬೆರೆಸಿ ತಯಾರಿಸಿರುವ ಯೆಲ್ಲೋ ಗ್ಯಾಂಗ್ ಚಿತ್ರ ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ.

ವಿಭಿನ್ನ ಸ್ಟುಡಿಯೋಸ್, ಕೀಲೈಟ್ಸ್ ಮತ್ತು ವಾಟ್ ನೆಕ್ಸ್ಟ್ ಮೂವೀಸ್ ಸಂಸ್ಥೆಯಡಿ ಮನೋಜ್ ಪಿ, ಜಿ.ಎಂ.ಆರ್ ಕುಮಾರ್, ಡಿ.ಎಸ್ ಪ್ರವೀಣ್ ಮತ್ತು ಜೆ ಎನ್ ವಿ ಶಿವಮೊಗ್ಗ ಶಾಲೆಯ ಮಾಜಿ ವಿದ್ಯಾರ್ಥಿಗಳು ಚಿತ್ರ ನಿರ್ಮಾಣ ಮಾಡಿದ್ದಾರೆ. ಲೋಕೇಶ್ ಹಿತ್ತಲಕೊಪ್ಪ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ನಿರ್ವಹಿಸಿದ್ದು, ಸುಜ್ಞಾನ್ ಛಾಯಾಗ್ರಹಣ, ರೋಹಿತ್ ಸೋವರ್ ಸಂಗೀತ, ಸುರೇಶ್ ಆರ್ಮುಗಂ ಸಂಕಲನವಿದೆ.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.