ಗಾಳಿಪಟ ಹಾರಿಸಲು ಯೂರೋಪ್ ನತ್ತ ಹಾರಿದ ಯೋಗರಾಜ್ ಭಟ್..!


Team Udayavani, Feb 17, 2021, 9:05 PM IST

Galipata

ಬೆಂಗಳೂರು : ನಿರ್ದೇಶಕ ಯೋಗರಾಜ್ ಭಟ್ ಬೆಳ್ಳಿ ಪರದೆ ಮೇಲೆ ಮತ್ತೊಮ್ಮೆ ಗಾಳಿಪಟ ಹಾರಿಸಲು ಸಿದ್ಧತೆ ನಡೆಸಿರುವುದು ಸಿನಿಪ್ರೇಮಿಗಳಿಗೆ ಗೊತ್ತಿರುವ ವಿಚಾರ. ಸದ್ಯ ‘ಗಾಳಿಪಟ 2’ ಸಿನೆಮಾ ಶೂಟಿಂಗ್ ಎಲ್ಲಿಗೆ ಬಂತು ಎನ್ನುವ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡಿದ್ದಾರೆ ಭಟ್ಟರು.

ಹೌದು, ಹಾಗೆ ನೋಡಿದ್ರೆ ಈಗಾಗಲೇ ಗಾಳಿಪಟ 2 ಚಿತ್ರದ ಶೂಟಿಂಗ್ ಮುಗಿಯಬೇಕಿತ್ತು. ಆದರೆ, ಕೋವಿಡ್ ಕರಿನೆರಳು ಈ ಚಿತ್ರದ ಮೇಲೂ ವಕ್ಕರಿಸಿತು. ಲಾಕ್ ಡೌನ್ ಹಿನ್ನೆಲೆ ಚಿತ್ರದ ಎಲ್ಲ ಚಟುವಟಿಕೆಗಳಿಗೆ ತಾತ್ಕಾಲಿಕ ವಿದಾಯ ಹೇಳಲಾಗಿತ್ತು. ಅದರಲ್ಲೂ ಈ ಚಿತ್ರದ ಶೂಟಿಂಗ್ ಹೊರದೇಶಗಳಲ್ಲಿ ನಡೆಯಬೇಕಿತ್ತು. ಆದರೆ, ಕೋವಿಡ್ ಹಿನ್ನೆಲೆ ಅದು ಸಾಧ್ಯವಾಗಿರಲಿಲ್ಲ. ಈಗ ಮತ್ತೆ ಹೊಸ ಹುರುಪಿನೊಂದಿಗೆ ಚಿತ್ರೀಕರಣಕ್ಕೆ ಅಣಿಯಾಗಿದ್ದಾರೆ ಭಟ್ಟರು ಆ್ಯಂಡ್ ಟೀಂ.

ಇಂದು (ಫೆ.17) ಗಾಳಿಪಟ 2 ಸಿನೆಮಾ ಕುರಿತು ಹೊಸ ಅಪ್ಡೇಟ್ ನೀಡಿದ್ದಾರೆ ಯೋಗರಾಜ್ ಭಟ್. ಚಿತ್ರೀಕರಣಕ್ಕೆ ಯೂರೋಪ್ ಖಂಡಕ್ಕೆ ತೆರಳುತ್ತಿರುವ ಫೋಟೊ ತಮ್ಮ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

ಈ ಹಿಂದೆ ತೆರೆಕಂಡು ದಾಖಲೆ ಬರೆದ ‘ಗಾಳಿಪಟ’ ಚಿತ್ರದ ಬಹುತೇಕ ಚಿತ್ರೀಕರಣ ಮಲೆನಾಡಿನಲ್ಲಿ ನಡೆದಿತ್ತು. ಈಗ ಗಾಳಿಪಟ 2 ಚಿತ್ರದ ಶೂಟಿಂಗ್ ಕೂಡ ಕುದುರೆಮುಖದಲ್ಲಿ ನಡೆಸಲಾಗಿದೆ. ಇದರ ಜತೆಗೆ ವಿದೇಶದಲ್ಲಿಯೂ ನಡೆಯಲಿದೆ. ಯರೂಪೀನ ಜಾರ್ಜಿಯಾದಲ್ಲಿ ಚಿತ್ರೀಕರಣ ನಡೆಸಲಿದೆ ಚಿತ್ರತಂಡ.

ಇನ್ನು ಗಾಳಿಪಟ 2 ಚಿತ್ರದಲ್ಲಿ ಮಳೆ ಹುಡುಗ ಗೋಲ್ಡನ್ ಸ್ಟಾರ್ ಗಣೇಶ್, ಲೂಸಿಯಾ ಪವನ್ ಕುಮಾರ್, ಧೂದ್ ಪೇಡಾ ದಿಗಂತ್ ನಟಿಸಲಿದ್ದಾರೆ. ಇವರ ಜತೆಗೆ ಶರ್ಮಿಳಾ ಮಾಂಡ್ರೆ, ಸಂಯುಕ್ತ ಮೆನನ್ ನಿಶ್ವಿಕಾ ನಾಯ್ಡು ಹಾಗೂ ವೈಭವಿ ಶ್ಯಾಂಡಿಲ್ಯಾ ಮುಖ್ಯಭೂಮಿಕೆಯಲ್ಲಿರಲಿದ್ದಾರೆ. ರಮೇಶ್ ರೆಡ್ಡಿ ನಂಗ್ಲಿ ಈ ಚಿತ್ರದ ನಿರ್ಮಾಪಕರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.