ಯೋಗಿ ಹೊಸ ವೇಷ


Team Udayavani, Dec 15, 2018, 11:36 AM IST

lambodhara.jpg

ಲೂಸ್‌ ಮಾದ ಯೋಗಿ ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಂತ, ಇನ್ನೇನೋ ಕಲ್ಪನೆ ಮಾಡಿಕೊಳ್ಳುವುದು ಬೇಡ. ಯೋಗಿ ಅಂದಾಕ್ಷಣ ಎಲ್ಲರಿಗೂ ನೆನಪಾಗೋದು ಪಕ್ಕಾ ಲೋಕಲ್‌ ಪಾತ್ರಗಳು. ಅದಕ್ಕೆ ಕಾರಣ, ಅವರು ಇದುವರೆಗೆ ಮಾಡಿಕೊಂಡು ಬಂದಂತಹ ಪಾತ್ರಗಳು ಸಹ ಹಾಗೆಯೇ ಇದ್ದವು. ಅವರ “ದುನಿಯಾ’ ಚಿತ್ರದಿಂದ ಹಿಡಿದು “ಜಾನಿ ಜಾನಿ ಜನಾರ್ದನ್‌’ ಚಿತ್ರಗಳವರೆಗೂ ಅವರನ್ನು ಸೂಕ್ಷ್ಮವಾಗಿ ಗಮನಿಸಿದರೆ, ಅವರೊಳಗಿನ ಅಗಾಧ ಪ್ರತಿಭೆ ಅನಾವರಣವಾಗಿಲ್ಲ. ಕಾರಣ, ಅಂತಹ ಅವಕಾಶ ಕೂಡ ಅವರಿಗೆ ಸಿಕ್ಕಿಲ್ಲ.

ಈಗ ಅವರು “ಲಂಬೋದರ’ನ ಜಪ ಮಾಡುತ್ತಿದ್ದಾರೆ. ಹೌದು, ಯೋಗಿ ಸದ್ಯಕ್ಕೆ “ಲಂಬೋದರ’ ಚಿತ್ರದ ನಿರೀಕ್ಷೆಯಲ್ಲಿದ್ದಾರೆ. ಅವರ ನಂಬಿಕೆಗೆ ಕಾರಣ, “ಲಂಬೋದರ’ ಒಂದು ಹೊಸತನದ ಚಿತ್ರ ಹಾಗು ವಿಭಿನ್ನ ಪಾತ್ರ ಇರುವುದು. ಯೋಗಿ ಒಂದು ಗ್ಯಾಪ್‌ ಪಡೆದಿದ್ದರು. ಆ ಗ್ಯಾಪ್‌ನಲ್ಲಿ ಹೊಸ ಬಗೆಯ ಕಥೆ, ಪಾತ್ರ ಎದುರು ನೋಡುತ್ತಿದ್ದರು. ಬಂದ ಅದೆಷ್ಟೋ ಕಥೆಗಳನ್ನು ಪಕಕ್ಕೆ ಸರಿಸಿದ್ದರು. ಆದರೆ, “ಲಂಬೋದರ’ ಕಥೆ ಕೇಳಿದ ಕೂಡಲೇ, ಒಪ್ಪಿಕೊಂಡರು. ಈ ಚಿತ್ರದಲ್ಲಿ ಯೋಗಿಗೆ ವಿಭಿನ್ನ ಪಾತ್ರ. ಅದರಲ್ಲೂ ಅವರಿಲ್ಲಿ ಮೂರ್‍ನಾಲ್ಕು ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಪದೇ ಪದೇ ಬಂದ ಪಾತ್ರಗಳನ್ನೇ ಮಾಡುತ್ತಿದ್ದರಿಂದ ಯೋಗಿಗೂ ಹೊಸತನ ಬೇಕಿತ್ತು. ಒಂದು ಬದಲಾವಣೆಯನ್ನೂ ಬಯಸಿದ್ದರು. ಆ ಹೊಸತನ ಮತ್ತು ಬದಲಾವಣೆ “ಲಂಬೋದರ’ ಚಿತ್ರದಲ್ಲಿದೆ. ಹಾಗಾಗಿ ಯೋಗಿ ಅವರಿಗೆ “ಲಂಬೋದರ’ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವುದಂತೂ ಸುಳ್ಳಲ್ಲ. ಅಂದಹಾಗೆ, ಈ ಚಿತ್ರಕ್ಕೊಂದು ಅಡಿಬರಹವಿದೆ. “ಬಸವನಗುಡಿ, ಬೆಂಗಳೂರು ಎಂಬ ಅಡಿಬರಹ ನೋಡಿದವರಿಗೆ, ಇದು ಆ ಭಾಗದಲ್ಲೇ ನಡೆಯುವ ಒಂದು ಕಥೆ ಎಂಬುದು ಸ್ಪಷ್ಟವಾಗುತ್ತದೆ.  

ಕೃಷ್ಣರಾಜ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಚಿತ್ರದ ಎರಡು ಹಾಡುಗಳಿಗೆ ಒಳ್ಳೆಯ ಮೆಚ್ಚುಗೆ ಸಿಕ್ಕಿದೆ. ವಿಶ್ವೇಶ್ವರ್‌ ಪಿ ಹಾಗು ರಾಘವೇಂದ್ರ ಭಟ್‌ ಚಿತ್ರವನ್ನು ನಿರ್ಮಿಸಿದ್ದಾರೆ. ಕಾರ್ತಿಕ್‌ ಶರ್ಮ ಸಂಗೀತವಿದೆ. ಅರವಿಂದ್‌ ಎಸ್‌. ಕಶ್ಯಪ್‌ ಛಾಯಾಗ್ರಹಣ ಮಾಡಿದರೆ, ವಿಕ್ರಂ ಮೋರ್‌ ಸಾಹಸವಿದೆ. ಕೆ.ಕೃಷ್ಣರಾಜ್‌ ಮತ್ತು ಶೈಲೇಶ್‌ ರಾಜ್‌ ಸಂಭಾಷಣೆ ಬರೆದಿದ್ದಾರೆ. ಆಕಾಂಕ್ಷ ನಾಯಕಿಯಾದರೆ, ಉಳಿದಂತೆ ಅಚ್ಯುತ, ಅರುಣಾ ಬಾಲರಾಜ್‌, ಮಂಜುನಾಥ್‌ ಹೆಗ್ಡೆ, ಧರ್ಮಣ್ಣ ನಟಿಸಿದ್ದಾರೆ.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.