ಯೋಗಿ ಮದುವೆಗೆ ತಯಾರಿ ಜೋರು


Team Udayavani, Oct 29, 2017, 10:34 AM IST

loose-maada-yogi.jpg

ನಟ “ಲೂಸ್‌ಮಾದ’ ಯೋಗೇಶ್‌ ನವೆಂಬರ್‌ 2 ರಂದು ಮದುವೆ ಆಗುತ್ತಿರುವ ವಿಷಯ ಗೊತ್ತೇ ಇದೆ. ಈಗ ಅದಕ್ಕಾಗಿ ಸಾಕಷ್ಟು ತಯಾರಿಗಳು ನಡೆಯುತ್ತಿವೆ. ಮದುವೆಗಾಗಿ ಯೋಗಿ ಮನೆಯವರು ಹಲವು ಶಾಸ್ತ್ರಗಳೊಂದಿಗೆ ವಿವಾಹ ನೆರವೇರಿಸಲಿದ್ದಾರೆ. ಅಂದಹಾಗೆ, ಆರ್‌.ಆರ್‌.ನಗರ ಸಮೀಪದ ಕರಿಷ್ಮಾ ಹಿಲ್ಸ್‌ ರಸ್ತೆಯಲ್ಲಿರುವ ಶ್ರೀ ಕನ್ವೆನ್ಷನ್‌ ಹಾಲ್‌ನಲ್ಲಿ ನ.2 ರಂದು ಯೋಗಿ ಹಾಗು ಸಾಹಿತ್ಯ ಅವರ ಮದುವೆ ಜರುಗಲಿದೆ.

ನ.1 ರ ಸಂಜೆಯೇ ಕಲ್ಯಾಣ ಮಂಟಪಕ್ಕೆ ತೆರಳಲಿರುವ ಯೋಗಿ ಕುಟುಂಬ, ಶಾಸ್ತ್ರೋಸ್ತ್ರವಾಗಿ ಮದುವೆ ಕಾರ್ಯ ನೆರವೇರಿಸಲಿದೆ. ಅಂದು ಮಧ್ಯರಾತ್ರಿ, ಹರಿಶಿಣ ಹಚ್ಚುವ ಶಾಸ್ತ್ರದೊಂದಿಗೆ ಶುರುವಾಗುವ ಕಾರ್ಯಕ್ರಮ ಮುಂಜಾನೆ 4 ರವರೆಗೆ ನಡೆಯಲಿದೆ. ಆ ಬಳಿಕ ಎಲೆಶಾಸ್ತ್ರ ಸೇರಿದಂತೆ ಇತರೆ ಶಾಸ್ತ್ರಗಳನ್ನೂ ಯೋಗಿ ಕುಟುಂಬ ನೆರವೇರಿಸಲಿದೆ.

ಬೆಳಗ್ಗೆ 5 ರಿಂದ 6 ರವರೆಗೆ ಮುಹೂರ್ತ ನಡೆಯಲಿದೆ. ಮದುವೆ ನಂತರ ಬೆಳಗ್ಗೆ 11 ಗಂಟೆಯ ಹೊತ್ತಿಗೆ ನೂತನ ವಧುವನ್ನು ಮನೆ ತುಂಬಿಸಿಕೊಳ್ಳುವ ಶಾಸ್ತ್ರ ನಡೆಯಲಿದೆ. ಪುನಃ ಕಲ್ಯಾಣ ಮಂಟಪಕ್ಕೆ ಸಂಜೆ 6 ಗಂಟೆಗೆ ನವಜೋಡಿ ಹಿಂದಿರುಗಿ ಅರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ. ಯೋಗಿ ತನ್ನ ಮದುವೆ ಚಿತ್ರರಂಗದ ಆತ್ಮೀಯರನ್ನು ಆಹ್ವಾನಿಸಿದ್ದಾರೆ.

ಅಷ್ಟೇ ಅಲ್ಲ, ಬಾಲ್ಯದ ಗಳೆಯರನ್ನೂ ಕೂಡ ಪ್ರೀತಿಯಿಂದ ಆಹ್ವಾನಿಸಿದ್ದು, ಅವರ ಸಂಬಂಧಿಕರು ಸಹ ವಿದೇಶದಿಂದ ಆಗಮಿಸಲಿದ್ದಾರೆ. ಇದರೊಂದಿಗೆ ಅಭಿಮಾನಿಗಳಿಗೂ ಸಹ ಯೋಗಿ ಆಹ್ವಾನ ಇಟ್ಟಿದ್ದು, ಎಲ್ಲರೂ ಮದುವೆಗೆ ಬಂದು ಹರಸಬೇಕು ಎಂದು ಮನವಿ ಮಾಡಿದ್ದಾರೆ. ಯೋಗಿ ಸಾಹಿತ್ಯ ಅವರನ್ನು ಇಷ್ಟಪಟ್ಟು ಮದುವೆ ಆಗುತ್ತಿದ್ದಾರೆ.

ಅವರಿಬ್ಬರ ನಿಶ್ಚಿತಾರ್ಥ ಹಿರಿಯರ ಸಮ್ಮುಖದಲ್ಲಿ ಬೆಂಗಳೂರಿನ ಸಮೀಪದ ಯಡಿಯೂರಿನ ಸಾಹಿತ್ಯ ಅವರ ನಿವಾಸದಲ್ಲಿ ನಡೆದಿತ್ತು. ಕಳೆದ ಎರಡು, ಮೂರು ವರ್ಷಗಳಿಂದಲೂ ಸಾಹಿತ್ಯ ಹಾಗೂ ಯೋಗಿ ಪ್ರೀತಿಸುತ್ತಿದ್ದರು. ಈ ವಿಷಯ ಮನೆಯವರಿಗೆ ತಿಳಿಸಿ, ಅವರ ಸಮ್ಮತಿ ಪಡೆದು ನ.2 ರಂದು ಮದುವೆ ಆಗುತ್ತಿದ್ದಾರೆ. ಸಾಹಿತ್ಯ ಮೂಲತಃ ಸಾಫ್ಟ್ವೇರ್‌ ಎಂಜಿನಿಯರ್‌ ಆಗಿದ್ದಾರೆ. ಇದುವರಗೆ ಯೋಗಿಯ ಜೀವದ ಗೆಳತಿಯಾಗಿದ್ದ ಸಾಹಿತ್ಯ ಇನ್ನು ಮುಂದೆ ಸಂಗಾತಿಯಾಗಲಿದ್ದಾರೆ.

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.