ಭಾರತೀಯ ಚಿತ್ರರಂಗದಲ್ಲಿ ಇಂತಹದ್ದನ್ನು ನೀವು ನೋಡಿರಲಿಕ್ಕಿಲ್ಲ; ಕಾಂತಾರ ಬಗ್ಗೆ ರಕ್ಷಿತ್ ಮಾತು


Team Udayavani, Sep 30, 2022, 10:25 AM IST

ಭಾರತೀಯ ಚಿತ್ರರಂಗದಲ್ಲಿ ಇಂತಹದ್ದನ್ನು ನೀವು ನೋಡಿರಲಿಕ್ಕಿಲ್ಲ; ಕಾಂತಾರ ಬಗ್ಗೆ ರಕ್ಷಿತ್ ಮಾತು

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ’ ಚಿತ್ರ ಇಂದು ತೆರೆಗಪ್ಪಳಿಸಿದೆ. ಹಲವು ದೊಡ್ಡ ಚಿತ್ರಗಳ ನಡುವೆ ತೆರೆಕಂಡರೂ ಕಾಂತಾರ ಸಖತ್ ಸದ್ದು ಮಾಡುತ್ತಿದೆ. ಚಿತ್ರತಂಡವು ಗುರುವಾರ ಸಂಜೆ ಹಲವೆಡೆ ಪ್ರೀಮಿಯರ್ ಶೋಗಳನ್ನು ಆಯೋಜಿಸಿದ್ದು, ಸಿನಿಮಾ ನೋಡಿದ ಜನರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಕಾಂತಾರ ಚಿತ್ರವನ್ನು ರಿಷಬ್ ಶೆಟ್ಟಿ ನಿರ್ದೇಶನ ಮಾಡಿದ್ದು, ಹೊಂಬಾಳೆ ಫಿಲಂಸ್ ನಡಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ರಿಷಬ್, ಕಿಶೋರ್, ಸಪ್ತಮಿ ಗೌಡ, ಅಚ್ಯುತ್ ಕುಮಾರ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ:ಗಾಯಗೊಂಡ ಜಸ್ಪ್ರೀತ್ ಬುಮ್ರಾ ಬದಲಿಗೆ ವೇಗಿಯನ್ನು ನೇಮಿಸಿದ ಬಿಸಿಸಿಐ

ಚಿತ್ರ ನೋಡಿದ ನಟ ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿದ್ದು, “ಕಾಂತಾರ… ಕೊನೆಯ 20 ನಿಮಿಷಗಳು ನಿಮ್ಮ ಉಸಿರನ್ನು ಹಿಡಿದಿಟ್ಟು ಕೊಳ್ಳುತ್ತಾನೆ. ರಿಷಬ್ ಅತ್ಯುತ್ತಮ ನಟನೆ ಅಥವಾ ಗುಳಿಗ (ದೈವ) ಅವನಲ್ಲಿಯೇ ಆವಾಹನೆ ಹೊಂದಿದ್ದಾನೆ ಎಂದು ಹೇಳಬೇಕೇನೋ? ಭಾರತೀಯ ಚಿತ್ರರಂಗದಲ್ಲಿ ಇಂತಹದ್ದನ್ನು ನೀವು ನೋಡಿರಲಿಕ್ಕಿಲ್ಲ.. ಕ್ಲೈಮ್ಯಾಕ್ಸ್‌ ನನ್ನಲ್ಲಿ ಆವರಿಸಿದೆ ಎಂದರೆ ನನಗೆ ಅದನ್ನು ಹೇಳಲು ಸಾಧ್ಯವಿಲ್ಲ. ಉಡುಪಿಗೆ ಕೂಡಲೇ ಹೋಗಿ ದೈವ ಸಾನಿಧ್ಯಕ್ಕೆ ಭೇಟಿ ನೀಡಬೇಕಿದೆ” ಎಂದು ಬರೆದುಕೊಂಡಿದ್ದಾರೆ.

ಬಹುಭಾಷಾ ಸಿನಿಮಾ ಟ್ರೇಡ್ ಅನಲಿಸ್ಟ್ ರಮೇಶ್ ಬಾಲಾ ಅವರು ಚಿತ್ರ ನೋಡಿದ್ದು, ‘ಇದೊಂದು ವಿಶಿಷ್ಟ ಅನುಭವ. ಮನುಷ್ಯನ ದುರಾಸೆ vs ಪ್ರಕೃತಿ.. ಎಂತಹ ಪವರ್‌ಫುಲ್ ಕ್ಲೈಮ್ಯಾಕ್ಸ್! ರಿಷಬ್ ಶೆಟ್ಟಿ ಅವರದ್ದು ಬಹಳ ಕನ್ವಿಕ್ಷನ್‌ನೊಂದಿಗೆ ಉತ್ತಮ ಅಭಿನಯ. ಅಲ್ಲದೆ ಅದ್ಭುತ ಬರವಣಿಗೆ ಮತ್ತು ನಿರ್ದೇಶನ.” ಎಂದು ಬರೆದುಕೊಂಡಿದ್ದಾರೆ.

ತಮಿಳು ನಿರ್ಮಾಪಕ ಎಸ್.ಆರ್ ಬಾಬು ಅವರು ಟ್ವೀಟ್ ಮಾಡಿದ್ದು, “ಕಾಂತಾರವು ಹೊಸ ಕನ್ನಡ ಅಲೆಯಲ್ಲಿ ಬಂದ ಮತ್ತೊಂದು ಉತ್ತಮ ಚಿತ್ರ! ಬರವಣಿಗೆ, ಮೇಕಿಂಗ್ ಮತ್ತು ಮೂಲ ಮಣ್ಣಿನ ಕಥೆ..! ಹಲವು ರೋಮಾಂಚನಕಾರಿ ಕ್ಷಣಗಳೊಂದಿಗೆ ಎಲ್ಲವೂ ಉತ್ತಮವಾಗಿ ಕಾರ್ಯನಿರ್ವಹಿಸಿದೆ” ಎಂದು ಬರೆದುಕೊಂಡಿದ್ದಾರೆ.

ಇನ್ನು ಹಲವು ಟ್ವೀಟ್ ಗಳು ಇಲ್ಲಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.