ಯುವ ಪತ್ರಕರ್ತರ ಪ್ರಕರಣ


Team Udayavani, Jun 3, 2018, 11:51 AM IST

yuva-patrakarta.jpg

ಸಿನಿಮಾ ಅನ್ನೋದು ಯಾವ ರಂಗದವರನ್ನೂ ಬಿಡಲ್ಲ. ಅದೊಂದು ಸೆಳೆತ. ಈಗಾಗಲೇ ಸಾಫ್ಟ್ವೇರ್‌ ಕ್ಷೇತ್ರದಲ್ಲಿರುವ ಅನೇಕರು ಸಿನಿಮಾ ರಂಗಕ್ಕೆ ಧುಮುಕಿದ್ದಾರೆ. ಹಾಗೆಯೇ ಪತ್ರಕರ್ತರು ಸಹ ಸಿನಿಮಾದ ಆಳಕ್ಕಿಳಿದು ನೋಡಿದ್ದೂ ಆಗಿದೆ. ಈಗ ಯುವ ಪತ್ರಕರ್ತರು ಸೇರಿ ಕಿರುಚಿತ್ರವೊಂದನ್ನು ಮಾಡಿದ್ದಾರೆ. ಅದಕ್ಕೆ ಅವರೆಲ್ಲಾ ಸೇರಿ ಇಟ್ಟುಕೊಂಡ ಹೆಸರು “ಪ್ರಕರಣ’.

ಇವರ ಪ್ರಯತ್ನ ಮೆಚ್ಚಿಕೊಂಡು ಡಾಲಿ ಧನಂಜಯ್‌ ಅವರು ಇತ್ತೀಚೆಗೆ ಚಿತ್ರದ “ಪ್ರಕರಣ’ ಕಿರುಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಭಾನುವಾರ (ಇಂದು) ತಮ್ಮ ಆಪ್ತ ವಲಯಕ್ಕೆ “ಪ್ರಕರಣ’ವನ್ನು ತೋರಿಸುವ ಉತ್ಸಾಹದಲ್ಲಿದೆ. ನಾಗಸಂದ್ರ ಸಮೀಪದ ಸೌಂದರ್ಯನಗರದಲ್ಲಿರುವ ಸಿಡೇದಹಳ್ಳಿ ಸೌಂದರ್ಯ ಕಾಲೇಜ್‌ನಲ್ಲಿ ಮಧ್ಯಾಹ್ನ 2.30 ಹಾಗೂ 4 ಗಂಟೆಗೆ ಕಿರುಚಿತ್ರ ಪ್ರದರ್ಶನ ಏರ್ಪಡಿಸಿದೆ ಚಿತ್ರತಂಡ.

ಈ ಕಿರುಚಿತ್ರವನ್ನು ಟಿ.ಕೆ.ರಾಘವೇಂದ್ರ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ ಜವಾಬ್ದಾರಿಯೂ ಇವರದೇ. ಇನ್ನು, ನಾಗರತ್ನಮ್ಮ, ಎಂ.ಕರಿಯಣ್ಣ ನಿರ್ಮಾಣ ಮಾಡಿದ್ದಾರೆ. ಸಾಮಾಜಿಕ ಮಾಧ್ಯಮಗಳು ಬದುಕನ್ನ ಹೇಗೆ ಹೈರಾಣ ಮಾಡುತ್ತದೆ ಎಂಬ ವಾಸ್ತವ ಅಂಶಗಳಿರುವ ಕಥೆ ಹೆಣೆದು “ಪ್ರಕರಣ’ ದಾಖಲಿಸಿದ್ದಾರೆ.

ಇದರೊಂದಿಗೆ ಗೆಳೆತನ, ಪ್ರೀತಿ, ಜೀವನ ಹಾಗೂ ವಾತ್ಸಲ್ಯದ ಮೌಲ್ಯದ ಹೂರಣ ಕೂಡ ಈ ಕಿರುಚಿತ್ರದಲ್ಲಿದೆ ಎಂಬುದು ಚಿತ್ರತಂಡದ ಮಾತು. 30 ನಿಮಿಷ ಅವಧಿಯ “ಪ್ರಕರಣ’ದಲ್ಲಿ ಬಹುತೇಕ ರಂಗಭೂಮಿಯಲ್ಲಿ ಅನುಭವ ಪಡೆದ ಕಾರ್ಯನಿರತ ಪತ್ರಕರ್ತರು ಒಗ್ಗೂಡಿದ್ದಾರೆ. ಕಿರುಚಿತ್ರದಲ್ಲಿ ಕಿರಣ್‌ಭಟ್‌, ವನಿತಾ ಜೈನ್‌, ಅಕ್ಷತಾ ಬಡಿಗೇರ, ರಂಜಿತ್‌ ಗೌಡ, ಆಕಾಶ್‌ ಕಮಲ ಇತರರು ನಟಿಸಿದ್ದಾರೆ.

ತೆರೆಯ ಹಿಂದೆ ಪವನ್‌ ಶ್ರೀನಿವಾಸ್‌, ರವಿ ಧನ್ಯನ್‌, ಚೇತನ್‌ ಇವರುಗಳು ಸಂಭಾಷಣೆ ಮತ್ತು ಚಿತ್ರಕಥೆಯಲ್ಲಿ ಸಹಾಯ ಮಾಡಿದ್ದಾರೆ. ಕಿರುಚಿತ್ರಕ್ಕೆ ರಾಕಿಸೋನು ಸಂಗೀತ ನೀಡಿದರೆ, ಹೇಮೇಶ್‌ ಚಕ್ರವರ್ತಿ ಛಾಯಾಗ್ರಹಣವಿದೆ. ಟಿ.ಕೆ.ರಾಘವೇಂದ್ರ ಸಂಕಲನ ಮಾಡಿದ್ದಾರೆ.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.