‘ಕಾಂತಾರ’ ಚಿತ್ರ ನೋಡಿ ರಿಷಬ್ ಶೆಟ್ಟಿ ಕಾಲಿಗೆರಗಿದ ಖ್ಯಾತ ಯೂಟ್ಯೂಬರ್


Team Udayavani, Oct 14, 2022, 1:23 PM IST

‘ಕಾಂತಾರ’ ಚಿತ್ರ ನೋಡಿ ರಿಷಬ್ ಶೆಟ್ಟಿ ಕಾಲಿಗೆರಗಿದ ಖ್ಯಾತ ಯೂಟ್ಯೂಬರ್

ರಿಷಬ್ ಶೆಟ್ಟಿ ನಟಿಸಿ ನಿರ್ದೇಶನ ಮಾಡಿರುವ ‘ಕಾಂತಾರ’ ಚಿತ್ರವು ಸೂಪರ್ ಹಿಟ್ ಆಗಿದೆ. ಕನ್ನಡದಲ್ಲಿ ಅದ್ಭುತ ಪ್ರದರ್ಶನ ಕಂಡ ಚಿತ್ರವು ಇದೀಗ ಹಿಂದಿ ಸೇರಿದಂತೆ ಇತರ ಭಾಷೆಗಳಿಗೂ ಡಬ್ ಆಗಿ ರಿಲೀಸ್ ಆಗುತ್ತಿದೆ. ಹಿಂದಿ ಭಾಷೆಯಲ್ಲಿ ಈಗಾಗಲೇ ಚಿತ್ರ ರಿಲೀಸ್ ಆಗಿದ್ದು, ಅಲ್ಲೂ ಭಾರೀ ಮೆಚ್ಚುಗೆ ಪಡೆಯುತ್ತಿದೆ.

ಹಿಂದಿ ಅಲ್ಲದೆ ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲೂ ಚಿತ್ರ ಬಿಡುಗಡೆಯಾಗುತ್ತಿರುವ ಕಾರಣ ಚಿತ್ರತಂಡ ಪ್ರಮೋಷನ್ ಕೆಲಸದಲ್ಲಿ ತೊಡಗಿದೆ. ರಿಷಬ್ ಶೆಟ್ಟಿ ಬೇರೆ ಭಾಷೆಯ ಪ್ರಸಿದ್ಧ ಯೂಟ್ಯೂಬರ್ ಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಜನಪ್ರಿಯ ಯೂಟ್ಯೂಬರ್​ ಸೂರಜ್​ ಕುಮಾರ್​ ಅವರು ರಿಷಬ್ ಶೆಟ್ಟಿ ಮತ್ತು ಸಪ್ತಮಿ ಗೌಡ ಸಂದರ್ಶನ ನಡೆಸಿದ್ದಾರೆ.

‘ಕಾಂತಾರ’ ಸಿನಿಮಾ ನೋಡಿ ಇಂಪ್ರೆಸ್ ಆಗಿರುವ ಸೂರಜ್ ಕುಮಾರ್ ಈ ಸಂದರ್ಶನದ ವೇಳೆ ರಿಷಬ್​ ಶೆಟ್ಟಿಯ ಕಾಲಿಗೆರದಿದ್ದಾರೆ. ಈ ದೃಶ್ಯಗಳು ಈಗ ಭಾರೀ ವೈರಲ್ ಆಗುತ್ತಿದೆ.

ಇದನ್ನೂ ಓದಿ:ಗುಜರಾತ್ ಆಪ್ ಮುಖಂಡರಿಂದ ಪ್ರಧಾನಿ ಮೋದಿ ತಾಯಿಗೆ ಅವಮಾನ: ಸ್ಮೃತಿ ಇರಾನಿ ಆಕ್ರೋಶ

ಸಂದರ್ಶನ ಆರಂಭಕ್ಕೂ ಮೊದಲು ‘ದಯವಿಟ್ಟು ನೀವು ಎದ್ದು ನಿಂತುಕೊಳ್ಳಿ ಸರ್​’ ಎಂದ ಸೂರಜ್​ ನಂತರ ರಿಷಬ್​ ಶೆಟ್ಟಿಯನ್ನು ತಬ್ಬಿಕೊಂಡರು. ಅಲ್ಲದೆ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಕೂಡಲೇ ರಿಷಬ್ ತಡೆದಿದ್ದಾರೆ. ಆದರೆ ‘ನಾನು ತಮಾಷೆ ಮಾಡುತ್ತಿಲ್ಲ ಸರ್​. ಈ ರೀತಿ ನಾನು ಯಾರಿಗೂ ಮಾಡಿಲ್ಲ. ನಿಮ್ಮ ನಟನೆ ನೋಡಿ ನಾನು ಬ್ಲ್ಯಾಂಕ್​ ಆಗಿಬಿಟ್ಟೆ. ನಾನು ತುಂಬಾ ಸಿನಿಮಾ ನೋಡಿದ್ದೇನೆ. ಆದರೆ ಈ ಚಿತ್ರದ ಬಗ್ಗೆ ಹೇಳಲು ನನ್ನ ಬಳಿ ಪದಗಳೇ ಇಲ್ಲ’ ಎಂದು ಸೂರಜ್​ ಕುಮಾರ್​ ಹೇಳಿದ್ದಾರೆ.

ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ ಚಿತ್ರವನ್ನು ರಿಷಬ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಮಾನಸಿ ಸುಧೀರ್, ಪ್ರಕಾಶ್ ತುಮ್ಮಿನಾಡ್ ಮುಂತಾದವರು ನಟಿಸಿದ್ದಾರೆ. ಅರವಿಂದ ಕಶ್ಯಪ್ ಕ್ಯಾಮರಾ ವರ್ಕ್, ಅಜನೀಶ್ ಲೋಕನಾಥ್ ಸಂಗೀತವಿದೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.