ಬಾಲಿವುಡ್‌ನ‌ ಆರು ಪ್ರಮುಖ ನಟರಿಗೆ ಮಾದಕ ಸಂಕಷ್ಟ: ವಕೀಲರ ಬಳಿ ಕಾನೂನು ಸಲಹೆ?

ನಟಿ ದೀಪಿಕಾ ಪಡುಕೋಣೆ ಅವರನ್ನು ಅಗತ್ಯ ಬಿದ್ದರೆ ಮಾತ್ರ ವಿಚಾರಣೆಗೆ ಕರೆಯಿಸಿಕೊಳ್ಳುವು ದಾಗಿ ಎನ್‌ಸಿಬಿ ತಿಳಿಸಿದೆ.

Team Udayavani, Sep 22, 2020, 11:18 AM IST

ಬಾಲಿವುಡ್‌ನ‌ ಆರು ಪ್ರಮುಖ ನಟರಿಗೆ ಮಾದಕ ಸಂಕಷ್ಟ: ವಕೀಲರ ಬಳಿ ಕಾನೂನು ಸಲಹೆ?

Representative Image

ಮುಂಬೈ: ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವು ಮತ್ತು ಮಾದಕ ದ್ರವ್ಯ ಜಾಲದ ಬಗೆಗಿನ ತನಿಖೆ ಮಂಗಳವಾರ ಹೊಸತೊಂದು ಮಜಲು ಪ್ರವೇಶ ಮಾಡಿದೆ. “ರಿಪಬ್ಲಿಕ್‌’ ಇಂಗ್ಲಿಷ್‌ ಸುದ್ದಿ ವಾಹಿನಿ ವರದಿ ಮಾಡಿರುವ ಪ್ರಕಾರ ಬಾಲಿವುಡ್‌ನ‌ ಆರು ಮಂದಿ ಪ್ರಮುಖ ನಟರಿಗೆ ಮಾದಕ ವಸ್ತು ನಂಟಿನ ಪ್ರಕರಣ ದಿಂದಾಗಿ ತೊಂದರೆ ಎದುರಾಗಲಿದೆ. ಹೀಗಾಗಿ ಅವರೆಲ್ಲರೂ ತಮ್ಮ ವಕೀಲರ ಬಳಿ ತೆರಳಿ ಕಾನೂನು ಸಲಹೆ ಪಡೆದುಕೊಂಡಿದ್ದಾರೆ ಎಂದು ವರದಿ ಮಾಡಿದೆ.

ಸಮನ್ಸ್‌: ಇದೇ ವೇಳೆ, ಚಿತ್ರನಟಿ ದೀಪಿಕಾ ಪಡುಕೋಣೆ ಅವರ ಮ್ಯಾನೇಜರ್‌ ಕರಿಷ್ಮಾ ಪ್ರಕಾಶ್‌ ಮತ್ತು ಪ್ರತಿಭಾ ನಿರ್ವಹಣಾ ಸಂಸ್ಥೆಯ ಮುಖ್ಯ ಕಾರ್ಯ
ನಿರ್ವಹಣಾಧಿಕಾರಿ ಧ್ರುವ ಚಿಟಗೋಪೆಕರ್‌ಗೆ ವಿಚಾರಣೆಗೆ ಬರುವಂತೆ ಎನ್‌ಸಿಬಿ ಸಮನ್ಸ್‌ ನೀಡಿದೆ.

ನ್ಯಾಯಾಂಗ ಕಸ್ಟಡಿ ವಿಸ್ತರಣೆ: ಮಾದಕ ದ್ರವ್ಯ ಪ್ರಕರಣ ಮತ್ತು ರಜಪೂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಂಧನಕ್ಕೆ ಒಳಗಾಗಿ ರುವ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೊವಿಕ್‌ ಚಕ್ರವರ್ತಿಯ ನ್ಯಾಯಾಂಗ ಬಂಧನ ಆ.6ರ ವರೆಗೆ ವಿಸ್ತರಿಸಲಾಗಿದೆ. ಎನ್‌ ಸಿಬಿಯ ವಿಶೇಷ ಕೋರ್ಟ್‌ ಈ ಬಗ್ಗೆ ಆದೇಶ ನೀಡಿದೆ.ಮತ್ತೂಂದೆಡೆ ಜಾಮೀನು ಪಡೆದುಕೊಳ್ಳುವ ನಿಟ್ಟಿನಲ್ಲಿ ರಿಯಾ, ಶೋವಿಕ್‌ ವಕೀಲರ ಮೂಲಕ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸೆ.9ರಂದು ರಿಯಾರನ್ನು ಎನ್‌ಸಿಬಿ ಬಂಧಿಸಿತ್ತು.

ಅಗತ್ಯ ಬಿದ್ದರೆ ಸಮನ್ಸ್‌: ಈಗಾಗಲೇ ವರದಿಯಾಗಿರುವ ಪ್ರಕಾರ ಡ್ರಗ್ಸ್‌ ಪ್ರಕರಣದಲ್ಲಿ ನಟಿ ದೀಪಿಕಾ ಪಡುಕೋಣೆ ಅವರನ್ನು ಅಗತ್ಯ ಬಿದ್ದರೆ ಮಾತ್ರ ವಿಚಾರಣೆಗೆ ಕರೆಯಿಸಿಕೊಳ್ಳುವು ದಾಗಿ ಎನ್‌ಸಿಬಿ ತಿಳಿಸಿದೆ.

ಡ್ರಗ್ಸ್ ‌ಕೇಸು: ಮೇಲ್ಮಟ್ಟದ ಅಧಿಕಾರಿಗೆ ತನಿಖಾಧಿಕಾರಿ: ಮಾದಕ ದ್ರವ್ಯ ಪೂರೈಕೆ ಪ್ರಕರಣಗಳಿಗೆ ಸಂಬಂಧಿಸಿ ದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಇನ್‌ಸ್ಪೆಕ್ಟರ್‌ ಹುದ್ದೆಗಿಂತ ಮೇಲ್ಮಟ್ಟದ ಅಧಿಕಾರಿಗಳು ತನಿಖೆ ನಡೆಸಬಹು ದಾಗಿದೆ. ಈ ಬಗ್ಗೆ ಮಂಗಳವಾರ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರಗಳ ಜತೆಗೆ ಸಮಾಲೋ ಚನೆ ನಡೆಸಿದ ಬಳಿಕ ಮಾದಕ ದ್ರವ್ಯ ವಸ್ತುಗಳ ಪೂರೈಕೆ ತಡೆಕಾಯ್ದೆ ಯನ್ವಯಕೇಂದ್ರ ಸರ್ಕಾರ ಈ ಬಗ್ಗೆ ಕ್ರಮಕೈಗೊಳ್ಳಬಹು ದಾಗಿದೆ. ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವು ಮತ್ತು ಬಾಲಿವುಡ್‌ನ‌ಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಪೂರೈಕೆ ಪ್ರಕರಣ ಹಲವು ಖ್ಯಾತನಾಮರನ್ನು ಸಂಕಷ್ಟಕ್ಕೆ ಸಿಲುಕಿಸಿರುವಂತೆಯೇಈಆದೇಶ ಹೊರಬಿದ್ದಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.