ಬಹು ಕೋಟಿ ವೆಚ್ಚದ ಸಾಹೋ ಫ್ರೆಂಚ್ ಸಿನಿಮಾದ ನಕಲು? ಯಾವ ಸಿನಿಮಾ ಗೊತ್ತಾ?


Team Udayavani, Sep 3, 2019, 1:25 PM IST

news-tdy-4

“ಸಾಹೋ” ಟಾಲಿವುಡ್ ಸೇರಿದಂತೆ ಬಹಭಾಷೆಯಲ್ಲಿ ತೆರೆ ಕಂಡ ಬಿಗ್ ಬಜೆಟ್ ಸಿನಿಮಾ ಬಿಡುಗಡೆಯಾದ ದಿನದಿಂದ ಒಂದಲ್ಲ ಒಂದು ವಿಷಯದಲ್ಲಿ ಸುದ್ದಿಯಾಗುತ್ತಲೇ ಇದೆ. ಇದೀಗ ಸಾಹೋ ಚಿತ್ರ ತಂಡದ ಮೇಲೆ ಫ್ರೆಂಚ್ ನಿರ್ದೇಶಕರೊಬ್ಬರು ಚಿತ್ರವನ್ನು ನಕಲಿಸಲಾಗಿದೆ ಎನ್ನುವ ಆರೋಪವನ್ನು ಮಾಡಿದ್ದಾರೆ.

ಜೆರೋಮ್ ಸಾಲೆ ಎಂಬ ಫ್ರೆಂಚ್ ಚಲನಚಿತ್ರ ನಿರ್ಮಾಣಕಾರ ಸಾಹೋ ಎನ್ನುವ ಭಾರತೀಯ ಚಿತ್ರವನ್ನು ತನ್ನ “ಲಾರ್ಗೊ ವಿಂಚ್” ಚಿತ್ರದಿಂದ ನಕಲು ಮಾಡಿ ನಿರ್ಮಿಸಿದ್ದಾರೆ ಅನ್ನುವ ಅರೋಪವನ್ನು ಟ್ವೀಟ್ ಮೂಲಕ  ಮಾಡಿದ್ದಾರೆ. ಲಾರ್ಗೊ ವಿಂಚ್  ಎನ್ನುವ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ 2008 ರಲ್ಲಿ ತೆರೆಕಂಡಿತ್ತು. ಚಿತ್ರದ ಕಥೆ ಬೆಲ್ಜಿಯಂನ ಕಾಮಿಕ್ ಪುಸ್ತಕ ಲಾರ್ಗೊ ವಿಂಚ್ ಅನ್ನು ಆಧರಿಸಿದೆ. ಚಿತ್ರದಲ್ಲಿ ಟೋಮರ್ ಸಿಸ್ಲೆ ಮತ್ತು ಕ್ರಿಸ್ಟಿನ್ ಸ್ಕಾಟ್ ಥಾಮಸ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು.

ಜೆರೋಮ್ ಸಾಲೆ ಮಾಡಿರುವ ಆರೋಪಕ್ಕೆ ಸಾಹೋ ಚಿತ್ರತಂಡ ಪ್ರತಿಕ್ರಿಯೆ ಇನ್ನಷ್ಟೇ ನೀಡಬೇಕಿದೆ. ಸದ್ಯ ಸಾಹೋ ಪ್ರೇಕ್ಷಕರಿಗೆ ತುಸು ನಿರಾಸೆಗೊಳಿಸಿದ್ರು  ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ.

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Mumbai: ಬೈಕ್‌ನಲ್ಲಿ ಬಂದು ಸಲ್ಮಾನ್‌ ಖಾನ್‌ ಮನೆ ಮುಂದೆ ಗುಂಡಿನ ದಾಳಿ ನಡೆಸಿದ ಅಪರಿಚಿತರು

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

Movie: ʼಪುಷ್ಪ-2ʼ ಎದುರು ʼಸಿಂಗಂ ಅಗೇನುʼ ರಿಲೀಸ್‌ ಡೌಟು; ಕಾರಣವೇನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.