Sai Pallavi: ಆಮಿರ್ ಪುತ್ರ ಜುನೈದ್‌ ಖಾನ್ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿ?


Team Udayavani, Sep 14, 2023, 12:30 PM IST

Sai Pallavi: ಆಮಿರ್ ಪುತ್ರ ಜುನೈದ್‌ ಖಾನ್ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿ?

ಮುಂಬಯಿ: ಸ್ಟಾರ್‌ ನಟ – ನಟಿಯರ ಮಕ್ಕಳುಸಿನಿಮಾರಂಗಕ್ಕೆ ಬರುವುದು ಹೊಸತಲ್ಲ. ತಂದೆಯಂತೆ ಬಣ್ಣದ ಲೋಕದಲ್ಲಿ ಮಿಂಚಲು ಆಮಿರ್‌ ಖಾನ್‌ ಅವರ ಪುತ್ರ ಜುನೈದ್‌ ಖಾನ್‌ ಕಾಯುತ್ತಿದ್ದಾರೆ. ಅವರ ಮೊದಲ ಸಿನಿಮಾ ತಯಾರಿ ಹಂತದಲ್ಲಿ ಇರುವಾಗಲೇ, ಇದೀಗ ಎರಡನೇ ಸಿನಿಮಾದ ಬಗ್ಗೆಯೂ ಚರ್ಚೆಗಳು ಆರಂಭವಾಗಿದೆ.

ಆಮಿರ್‌ ಖಾನ್‌ ಅವರ ಪುತ್ರ ಜುನೈದ್‌ ಖಾನ್‌ ಬಿಟೌನ್‌ ಎಂಟ್ರಿ ಆಗುತ್ತಿರುವ ವಿಚಾರದ ಹೊಸದೇನಲ್ಲ. ಅವರ ಸಿನಿಮಾವನ್ನು ಯಶ್‌ ರಾಜ್‌ ಫಿಲ್ಮ್ಸ್‌ ನಿರ್ಮಾಣ ಮಾಡುತ್ತಿದೆ. ಈಗಾಗಲೇ ಅವರು ಸಿನಿಮಾಕ್ಕಾಗಿ ಸಾಕಷ್ಟು ತಯಾರಿ ನಡೆಸಿಕೊಂಡಿದ್ದಾರೆ. ನಟನೆಯ ವಿಚಾರವಾಗಿ ಅವರು ಇನ್ನು ಕೂಡ ತಯಾರಿಯನ್ನು ಮಾಡಿಕೊಳ್ಳುತ್ತಿದ್ದಾರೆ.

ಮೊದಲ ಸಿನಿಮಾದ ಬಗ್ಗೆ ಮಾತುಗಳು ನಡೆಯುತ್ತಿರುವಾಗಲೇ ಅವರ ಎರಡನೇ ಸಿನಿಮಾದ ಬಗೆಗಿನ ಕೆಲ ವಿಚಾರಗಳು ರಿವೀಲ್‌ ಆಗಿದೆ. ವರದಿಯ ಪ್ರಕಾರ ಜುನೈದ್‌ ಖಾನ್‌ ಅವರು ತಮ್ಮ ಎರಡನೇ ಸಿನಿಮಾದಲ್ಲಿ ಲವರ್‌ ಬಾಯ್‌ ಆಗಿ ಕಾಣಿಸಿಕೊಳ್ಳಲಿದ್ದು, ಈ ಸಿನಿಮಾವನ್ನು ಸುನೀಲ್ ಪಾಂಡೆ ನಿರ್ದೇಶಿಸಲಿದ್ದಾರೆ. ಇನ್ನೊಂದು ಬಹುಮುಖ್ಯ ವಿಚಾರವೆಂದರೆ ಈ ಸಿನಿಮಾದಲ್ಲಿ ನಾಯಕಿಯಾಗಿ ಮಾಲಿವುಡ್‌ ನ ಮೋಹಕ ನಟಿ ಸಾಯಿ ಪಲ್ಲವಿ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಎಲ್ಲಾ ಮಾತುಕತೆಗಳು ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: Bollywood: ನಸೀರುದ್ದೀನ್ ಶಾ ಭಯೋತ್ಪಾದಕರನ್ನು ಇಷ್ಟಪಡುವವರು.. ವಿವೇಕ್‌ ಅಗ್ನಿಹೋತ್ರಿ

ಈ ಸುದ್ದಿ ಬಿಟೌನ್‌ ವಲಯದಲ್ಲಿ ವೈರಲ್‌ ಆಗಿದೆ. ಆದರೆ ಈ ಬಗ್ಗೆ ಇನ್ನಷ್ಟೇ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.

ನಟನೆಯ ವಿಚಾರವಾಗಿ ಬಂದರೆ ಆಮಿರ್‌ ಖಾನ್‌ ಪುತ್ರ ಜುನೈದ್‌ ಖಾನ್‌ ಅವರು ಈಗಾಗಲೇ ರಂಗಭೂಮಿಯಲ್ಲಿ ನಟಿಸುವ ಮೂಲಕ ಗಮನ ಸೆಳೆದಿದ್ದಾರೆ. ಲಾಸ್ ಏಂಜಲೀಸ್‌ನಲ್ಲಿರುವ ಅಮೇರಿಕನ್ ಅಕಾಡೆಮಿ ಆಫ್ ಡ್ರಾಮಾಟಿಕ್ ಆರ್ಟ್ಸ್ ನಲ್ಲಿ ಕ್ವೇಸರ್ ಠಾಕೋರ್ ಪದಮ್ಸೀ ನಿರ್ದೇಶನದ “ಮದರ್ ಕರೇಜ್ ಅಂಡ್ ಹರ್ ಚಿಲ್ಡ್ರನ್” ನಾಟಕದಲ್ಲಿ ನಟಿಸಿದ್ದಾರೆ. ಜುನೈದ್ ಎರಡು ವರ್ಷಗಳ ಕಾಲ ರಂಗಭೂಮಿಯನ್ನು ಅಧ್ಯಯನ ಮಾಡಿದ್ದಾರೆ.. ಪಿಕೆಯಲ್ಲಿ ಜುನೈದ್ ಸಹಾಯಕ ನಿರ್ದೇಶಕರಾಗಿಯೂ ಕೆಲಸ ಸಲ್ಲಿಸಿದ್ದರು.

 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.