ಬಹುದಿನಗಳ ಬಳಿಕ ಸೆಟ್‌ಗೆ ಮರಳಿದ ಅಭಿಷೇಕ್‌; ಅಭಿಮಾನಿಗಳಿಗೆ ಜಾಗೃತಿ ಸಂದೇಶ


Team Udayavani, Sep 20, 2020, 3:55 PM IST

ಬಹುದಿನಗಳ ಬಳಿಕ ಸೆಟ್‌ಗೆ ಮರಳಿದ ಅಭಿಷೇಕ್‌; ಅಭಿಮಾನಿಗಳಿಗೆ ಜಾಗೃತಿ ಸಂದೇಶ

ಮುಂಬಯಿ: ಆರು ತಿಂಗಳ ಕೋವಿಡ್ ಬ್ರೇಕ್ ನ ನಂತರ ನಟ ಅಭಿಷೇಕ್‌ ಬಚ್ಚನ್‌ ಶೂಟಿಂಗ್‌ ಸೆಟ್‌ಗೆ ಮರಳಿದ್ದಾರೆ. ನಟ ಗುರು ಅವರು ಹಂಚಿಕೊಂಡಿರುವ ವೀಡಿಯೋ ಒಂದರಲ್ಲಿ ಶೂಟಿಂಗ್‌ ಸೆಟ್‌ಗೆ ಮರಳಿದ್ದು, ಮಾಸ್ಕ್ ಧರಿಸಿ ಕೋವಿಡ್-19 ಬಗ್ಗೆ ಜಾಗೃತಿ ಮೂಡಿಸುತ್ತಿರುವ ಅಭಿಷೇಕ್‌ ಬಚ್ಚನ್‌ ಅವರ ವೀಡಿಯೋ ಈಗ ವೈರಲ್‌ ಆಗಿದೆ. ಅರ್ಧಕ್ಕೆ ನಿಂತಿದ್ದ ದಿ ಬಿಗ್‌ ಬುಲ್‌ ಚಿತ್ರದ ಚಿತ್ರೀಕರಣ ಮತ್ತೆ ಆರಂಭಗೊಂಡಿದ್ದು ಅಭಿಷೇಕ್‌ ಸೆಟ್‌ಗೆ ಹಾಜರಾಗಿದ್ದಾರೆ.

ವೈರಲ್‌ ಆಗಿರುವ ವೀಡಿಯೋದಲ್ಲಿ ಅಭಿಷೇಕ್‌ ಮಾಸ್ಕ್ ಧರಿಸಿ ಮಾತನಾಡಿದ್ದಾರೆ. ” ನೀವೆಲ್ಲ ಚೆನ್ನಾಗಿ ಮತ್ತು ಸುರಕ್ಷಿತವಾಗಿದ್ದೀರೆಂದು ಭಾವಿಸುತ್ತೇನೆ. ಬಾಕಿ ಉಳಿದಿದ್ದ ದೃಶ್ಯದ ಚಿತ್ರಿಕರಣಕ್ಕಾಗಿ ದಿ ಬಿಗ್‌ ಬುಲ್‌ ಚಿತ್ರದ ಸೆಟ್‌ಗೆ ನಾನು ಮತ್ತೆ ಹಾಜರಾಗಿದ್ದೇನೆ. ಹೊರಗಡೆ ಹೋಗುವಾಗ ಸುರಕ್ಷತಾ ಕ್ರಮಗಳನ್ನು ಅನುಸರಿಸಿ. ಮಾಸ್ಕನ್ನು ಸರಿಯಾಗಿ ಧರಿಸಿ, ಜಾಗ್ರತೆ ವಹಿಸಿ ಮತ್ತು ಆರೋಗ್ಯವಾಗಿರಿ’ ಎಂದು ಅಭಿಮಾನಿಗಳಲ್ಲಿ ಮನವಿ ಮಡಿದ್ದಾರೆ.

ಅಭಿಷೇಕ್‌ ಅವರಿಗೆ ಜುಲೈ 11ರಂದು ಕೋವಿಡ್‌ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಆಗಸ್ಟ್‌ 8ರಂದು ಪರೀಕ್ಷಾ ವರದಿ ಕೋವಿಡ್‌ ನೆಗೆಟಿವ್‌ ವರದಿ ಬಂದು ಗುಣಮುಖರಾಗಿದ್ದರು.

ಇದನ್ನೂ ಓದಿ: ಅಬ್ಬಾ ಡೇಂಜರ್‌ ಝೋನ್‌ ದಾಟಿದೆವು! ವಿನಾಶದ ಅಂಚಿನಿಂದ ಪಾರಾದ 73 ಜೀವಿಗಳ ನಿಟ್ಟುಸಿರು

ಈ ಹಿಂದೆ ಅಭಿಷೇಕ್‌ ತಮ್ಮ ದಿ ಬಿಗ್‌ ಬುಲ್‌ ಚಿತ್ರವನ್ನು ಡಿಸ್ನಿ ಪ್ಲಸ್‌ ಹಾಟ್‌ ಸ್ಟಾರ್‌ ವಿಐಪಿಯಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದರು. ಈ ಚಿತ್ರಕ್ಕೆ ಅಜಯ ದೇವಗನ್‌ ಮತ್ತು ಆನಂದ್‌ ಪಂಡಿತ್‌ ಅವರು ಬಂಡವಾಳ ಹೂಡಿದ್ದಾರೆ. ನಟಿ ಇಲಿಯಾನ್‌ ಡಿ’ಕ್ರೂಜ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದಿ ಬಿಗ್‌ ಬುಲ್‌ ಚಿತ್ರವು ಅನೇಕ ಹಣಕಾಸು ಪ್ರಕರಣಗಳಲ್ಲಿ ಭಾಗಿಯಾಗಿರುವ ಸ್ಟಾಕ್‌ ಬ್ರೋಕರ್‌ ಹರ್ಷದ್‌ ಮೆಹ್ತಾ ಅವರ ಕಥೆಯನ್ನು ಆಧರಿಸಿ ಮಾಡಲಾಗಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.