ಲೈಂಗಿಕ ದೌರ್ಜನ್ಯ ಆರೋಪ: ನಟಿ ಪೂನಂ ಪಾಂಡೆ ಪತಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪತಿ ಸ್ಯಾಮ್ ಲೈಂಗಿಕ ಕಿರುಕುಳ ನೀಡಿ, ಜೀವಬೆದರಿಕೆ ಒಡ್ಡಿರುವುದಾಗಿ ಆರೋಪಿಸಿ ಪೂನಂ ಪಾಂಡೆ ಪೊಲೀಸರಿಗೆ ದೂರು

Team Udayavani, Sep 23, 2020, 6:42 PM IST

ಲೈಂಗಿಕ ದೌರ್ಜನ್ಯ: ನಟಿ ಪೂನಂ ಪಾಂಡೆ ಪತಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪಣಜಿ:ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ನಟಿ ಪೂನಂ ಪಾಂಡೆ ಪತಿ ಸ್ಯಾಮ್ ಬಾಂಬೆಗೆ ಗೋವಾ ಕೋರ್ಟ್ ಜಾಮೀನು ನೀಡಿದೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ಪೂನಂ ಪಾಂಡೆ ಪತಿಯ ವಿರುದ್ಧ ದೂರು ನೀಡಿದ್ದಳು.

ಗೋವಾದ ಪ್ರಥಮ ದರ್ಜೆ ನ್ಯಾಯಾಲಯ 20 ಸಾವಿರ ರೂಪಾಯಿಯ ಭದ್ರತೆ ಆಧಾರದ ಮೇಲೆ ಷರತ್ತುಬದ್ಧ ಜಾಮೀನು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏತನ್ಮಧ್ಯೆ ಸೋಮವಾರ ರಾತ್ರಿ ತನ್ನ ಪತಿ ಸ್ಯಾಮ್ ಲೈಂಗಿಕ ಕಿರುಕುಳ ನೀಡಿ, ಜೀವಬೆದರಿಕೆ ಒಡ್ಡಿರುವುದಾಗಿ ಆರೋಪಿಸಿ ಪೂನಂ ಪಾಂಡೆ ಪೊಲೀಸರಿಗೆ ದೂರು ನೀಡಿರುವುದಾಗಿ ಅಧಿಕಾರಿಗಳು ವಿವರಿಸಿದ್ದಾರೆ.

ಸದ್ಯ ಗೋವಾದಲ್ಲಿ ಸಿನಿಮಾ ಚಿತ್ರೀಕರಣದಲ್ಲಿ ಪೂನಂ ಪಾಂಡೆ ಭಾಗಿಯಾಗಿದ್ದು, ಈ ಘಟನೆ ದಕ್ಷಿಣ ಗೋವಾದ ಕಾನಕೋನಾ ಗ್ರಾಮದಲ್ಲಿ ನಡೆದಿರುವುದಾಗಿ ವರದಿ ಹೇಳಿದೆ. ಬುಧವಾರದಿಂದ ನಾಲ್ಕು ದಿನಗಳ ಕಾಲ ಕಾನಕೋನಾ ಠಾಣೆಗೆ ಭೇಟಿ ನೀಡಬೇಕು ಎಂದು ಕೋರ್ಟ್ ಸ್ಯಾಮ್ ಗೆ ಸೂಚಿಸಿದೆ. ಅಲ್ಲದೇ ಸಾಕ್ಷ್ಯ ನಾಶಕ್ಕೆ ಮುಂದಾಗಬಾರದು ಎಂದು ತಿಳಿಸಿದೆ.

ನಟಿ ಪೂನಂ ಪಾಂಡೆ ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕೆಂದು ಕೋರ್ಟ್ ನಿರ್ದೇಶನ ನೀಡಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.