“ಮೋಸ ಮಾಡುವವರು ಎಂದೂ ಏಳಿಗೆಯಾಗುವುದಿಲ್ಲ” ಮಾಜಿ ಪ್ರೇಯಸಿ ಸಮಂತಾಗೆ ಕುಟುಕಿದ ಸಿದ್ದಾರ್ಥ್


Team Udayavani, Oct 4, 2021, 1:57 PM IST

fcgdftry

ಹೈದರಾಬಾದ್: ಪತಿ ನಾಗಚೈತನ್ಯ ಅವರಿಗೆ ಡಿವೋರ್ಸ್ ನೀಡಿದ ನಟಿ ಸಮಂತಾ ಅವರನ್ನು ನಟ ಸಿದ್ದಾರ್ಥ್ ಕುಟುಕಿದ್ದಾರೆ. ನಾಗಚೈತನ್ಯ ಹಾಗೂ ಸಮಂತಾ ವಿಚ್ಛೇದನ ಸುದ್ದಿ ಹೊರ ಬರುತ್ತಿದ್ದಂತೆ ಟ್ವೀಟ್ ಮಾಡಿರುವ ಸಿದ್ದಾರ್ಥ್ “ ಮೋಸ ಮಾಡುವವರು ಎಂದಿಗೂ ಏಳೆಗೆಯಾಗುವುದಿಲ್ಲ ಎಂದು ಮಾಜಿ ಪ್ರೇಯಸಿಗೆ ಟಾಂಗ್ ಕೊಟ್ಟಿದ್ದಾರೆ.

ಸಮಂತಾ ಮತ್ತು ಸಿದ್ದಾರ್ಥ್ ಮಾಜಿ ಪ್ರೇಮಿಗಳು ಎನ್ನುವುದು ಬಹುತೇಕ ಜನರಿಗೆ ಗೊತ್ತಿರದ ವಿಚಾರ. 2003 ರಲ್ಲಿ ಮೇಘನಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ನಟ, 2007 ರಲ್ಲಿ ಆಕೆಯಿಂದ ವಿಚ್ಛೇದನ ಪಡೆದರು. ನಂತರ ಸೋಹಾ ಅಲಿಖಾನ್ ಜೊತೆ ಪ್ರೀತಿಯಲ್ಲಿ ಬಿದ್ದರು. ಈಕೆಯೊಂದಿಗೆ ಬ್ರೇಕಪ್ ಮಾಡಿಕೊಂಡ ಬಳಿಕ ಶೃತಿ ಹಾಸನ್ ಅವರೊಂದಿಗೆ ಮೂರುವರೆ ವರ್ಷ ರಿಲೇಷನ್‍ಶಿಪ್‍ನಲ್ಲಿದ್ದರು ಸಿದ್ದಾರ್ಥ್. ಶೃತಿ ಹಾಸನ್ ಜೊತೆಗಿನ ಪ್ರೀತಿ ಮುರಿದು ಬಿದ್ದ ನಂತರ ಈ ನಟನಿಗೆ ಸಿಕ್ಕದ್ದೆ ಸಮಂತಾ.

ತೆಲುಗಿನ “ಜಬರ್ದಸ್ತ್” ಸಿನಿಮಾ ಸೆಟ್ಟಿನಲ್ಲಿ ಸಮಂತಾ ಹಾಗೂ ಸಿದ್ದಾರ್ಥ್ ಪರಿಚಯವಾಗುತ್ತದೆ. ಅಲ್ಲಿಂದ ಶುರುವಾದ ಇವರ ಸ್ನೇಹ ಪ್ರೀತಿಯಾಗಿ ಪ್ರಮೋಟ್ ಆಗುತ್ತದೆ. ಇವರಿಬ್ಬರೂ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಕೂಡ ಕೇಳಿ ಬಂದಿತ್ತು. ಆದರೆ, ಅಷ್ಟರಲ್ಲಾಗಲೇ ಈ ಜೋಡಿ ಬೇರೆ ಬೇರೆಯಾಗುತ್ತದೆ. ಸಿದ್ದಾರ್ಥ್ ಅವರಿಂದ ದೂರವಾದ ಸಮಂತಾ ಅವರು ನಾಗಚೈತನ್ಯ ಅವರ ಜೊತೆ ಪ್ರೀತಿಯಲ್ಲಿ ಬೀಳುತ್ತಾರೆ. 2017 ರಲ್ಲಿ ಮದುವೆಯಾಗುತ್ತಾರೆ. ಆದರೆ, ದಾಂಪತ್ಯ ಜೀವನಕ್ಕೆ ಕಾಲಿಟ್ಟ 4 ವರ್ಷದಲ್ಲಿ ವಿಚ್ಛೇದನ ಪಡೆದಿದ್ದಾರೆ.

ಸಮಂತಾ ಅವರು ತಮ್ಮ ವಿಚ್ಛೇದನ ಸುದ್ದಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಬೆನ್ನಲ್ಲೆ ಟ್ವೀಟ್ ಮಾಡಿರುವ ಸಿದ್ದಾರ್ಥ್, ಮೋಸು ಮಾಡುವವರು ಎಂದಿಗೂ ಏಳಿಗೆಯಾಗುವುದಿಲ್ಲ ಎನ್ನುವ ಪಾಠವನ್ನು ಬಾಲ್ಯದಲ್ಲಿ ನನ್ನ ಶಿಕ್ಷಕರಿಂದ ಕಲಿತೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.