ಲಾಕ್ ಡೌನ್: ನೀಲಿ ಚಿತ್ರದ ಮೂಲಕ ನಟಿ ಗೆಹನಾ ಹಣ ಗಳಿಕೆ; ಬಂಧಿತರ ಸಂಖ್ಯೆ 8ಕ್ಕೆ ಏರಿಕೆ!

ವಿದೇಶದಲ್ಲಿ ಒಟಿಟಿ ಫ್ಲ್ಯಾಟ್ ಫಾರಂ ಮೂಲಕ ಅಪ್ ಲೋಡ್ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ವಿವರಿಸಿದೆ.

Team Udayavani, Feb 10, 2021, 1:05 PM IST

ಲಾಕ್ ಡೌನ್: ನೀಲಿ ಚಿತ್ರದ ಮೂಲಕ ನಟಿ ಗೆಹನಾ ಹಣ ಗಳಿಕೆ; ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

ಮುಂಬಯಿ: ನೀಲಿ ಚಿತ್ರಗಳ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೋಟೋಗ್ರಾಫರ್ ಮತ್ತು ವಿದೇಶಿ ಪ್ರೊಡಕ್ಷನ್ ಕಂಪನಿಯ ಉದ್ಯೋಗಿಗಳು ಸೇರಿದಂತೆ ಏಳು ಮಂದಿಯನ್ನು ಕಳೆದ ಒಂದು ವಾರದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದು, ಇದಕ್ಕೂ ಮುನ್ನ ಜಾಲದ ರೂವಾರಿ ನಟಿ ಗೆಹನಾ ವಶಿಷ್ಠಳನ್ನು ಬಂಧಿಸಿದ್ದರು.

ಇದನ್ನೂ ಓದಿ:ನಮ್ಮ ಫೇಸ್ ಬುಕ್ ಅನ್ನು ಮತ್ತೊಬ್ಬರು ಬಳಸುವುದನ್ನು ತಡೆಯುವುದು ಹೇಗೆ?

ಪೊಲೀಸರ ಮಾಹಿತಿ ಪ್ರಕಾರ, ನಟಿ ಗೆಹನಾ ಮತ್ತು ತಂಡ ಕೋವಿಡ್ ನ ಲಾಕ್ ಡೌನ್ ಸಂದರ್ಭದಲ್ಲಿ ನೀಲಿ ಚಿತ್ರಕ್ಕೆ ಹೆಚ್ಚಿನ ಬೇಡಿಕೆಯ ಹಿನ್ನೆಲೆಯಲ್ಲಿ ಮುಂಬೈ ಸುತ್ತಮುತ್ತಲಿನ ಪ್ರದೇಶ ಮತ್ತು ಬಂಗಲೆಗಳಲ್ಲಿ ಹಲವಾರು ನೀಲಿ ಚಿತ್ರಗಳನ್ನು ಚಿತ್ರೀಕರಿಸಿದ್ದರು ಎಂದು ತಿಳಿಸಿದ್ದಾರೆ.

ಗೆಹನಾ ವಶಿಷ್ಠ ಪ್ರೊಡಕ್ಷನ್ ಹೌಸ್ ನಲ್ಲಿ ಕಿರು ಸಿನಿಮಾದ ನೆಪದಲ್ಲಿ ಯುವತಿಯರಿಗೆ ಹಣದ ಆಮಿಷವೊಡ್ಡಿ, ನಂತರ ಅವರನ್ನು ನೀಲಿ ಚಿತ್ರಕ್ಕೆ ಬೇಕಾದಂತೆ ನಟಿಸುವಂತೆ ಮಾಡುತ್ತಿದ್ದರು. ಹೀಗೆ ಚಿತ್ರೀಕರಣ ಮಾಡಿಕೊಂಡ ಚಿತ್ರಗಳನ್ನು ಆನ್ ಲೈನ್ ನಲ್ಲಿ ಅಪ್ ಲೋಡ್ ಮಾಡಿ ಅವುಗಳಿಂದ ಗೆಹನಾ ಹಣ ಸಂಪಾದಿಸುತ್ತಿದ್ದಳು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ವಿದೇಶಿ ಪ್ರೊಡಕ್ಷನ್ ಹೌಸ್ ಮೂಲಕ ನೀಲಿಚಿತ್ರಗಳನ್ನು ತಯಾರಿಸಿ ಅದನ್ನು ಒಟಿಟಿ ಫ್ಲ್ಯಾಟ್ ಫಾರಂಗಳಲ್ಲಿ ಅಪ್ ಲೋಡ್ ಮಾಡುತ್ತಿದ್ದ ದಂಧೆಯ ಪ್ರಮುಖ ರೂವಾರಿ ಉಮೇಶ್ ಕಾಮತ್ ಎಂಬಾತನನ್ನು ಮುಂಬೈ ಪೊಲೀಸರು ಸೋಮವಾರ(ಫೆ.08,2021) ಬಂಧಿಸಿದ್ದರು.

ಈ ಗುಂಪು ಮುಂಬೈನಲ್ಲಿ ನೀಲಿಚಿತ್ರಗಳನ್ನು ಚಿತ್ರೀಕರಿಸಿ ನಂತರ ಅದನ್ನು ವಿದೇಶದಲ್ಲಿರುವ ಸರ್ವರ್ ನಿಂದ ವಿಡಿಯೋ ಕ್ಲಿಪ್ಸ್ ಗಳನ್ನು ಒಟಿಟಿ ಫ್ಲ್ಯಾಟ್ ಫಾರಂನಲ್ಲಿ ಅಪ್ ಲೋಡ್ ಮಾಡುತ್ತಿದ್ದರು. ಬಂಧನದಿಂದ ತಪ್ಪಿಸಿಕೊಳ್ಳಲು ಅವರು ವಿದೇಶದಲ್ಲಿ ಒಟಿಟಿ ಫ್ಲ್ಯಾಟ್ ಫಾರಂ ಮೂಲಕ ಅಪ್ ಲೋಡ್ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ವಿವರಿಸಿದೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.