‘ಟ್ರೋಲ್ ಮಾಡ್ಬೇಡಿ ಪ್ಲೀಸ್’… ಟ್ರೋಲಿಗರಿಗೆ ಪರಿಪರಿಯಾಗಿ ಕೇಳಿಕೊಂಡ ನಟಿ


Team Udayavani, Feb 17, 2021, 2:04 PM IST

Actress Monal Gajjar

ಹೈದರಾಬಾದ್ : ಟಾಲಿವುಡ್ ಚಿತ್ರನಟಿ ಮೊನಾಲ್ ಗಜ್ಜರ್ ಸೋಷಿಯಲ್ ಮೀಡಿಯಾಗಳಲ್ಲಿಯ ಟ್ರೋಲ್ ಗಳಿಗೆ ಹೈರಾಣಾಗಿದ್ದಾರೆ. ದಯವಿಟ್ಟು ನನ್ನನ್ನು ಟ್ರೋಲ್ ಮಾಡಬೇಡಿ ಎಂದು ಟೀಕಾಕಾರರಿಗೆ ಮನವಿ ಮಾಡಿದ್ದಾರೆ.

‘ಟ್ರೋಲ್ ಮಾಡ್ಬೇಡಿ ಪ್ಲೀಸ್’… ಟ್ರೋಲಿಗರಿಗೆ ಪರಿಪರಿಯಾಗಿ ಕೇಳಿಕೊಂಡ ನಟಿ

ತೆಲುಗು ಬಿಗ್ ಬಾಸ್ ಮನೆಯಿಂದ ಹೊರ ಬಂದ ಮೊನಾಲ್ ಅವರಿಗೆ ಸಾಕಷ್ಟು ಸಿನಿಮಾಗಳ ಆಫರ್ ಬಂದಿವೆ. ಅವುಗಳಿಗೆ ತಮಗೆ ಇಷ್ಟವಾದವುಗಳನ್ನು ಮೊನಾಲ್ ಆಯ್ದುಕೊಂಡು ನಟಿಸುತ್ತಿದ್ದಾರೆ. ಇತ್ತ ಕೆಲವು ವೆಬ್ ಸೀರಿಸ್ ಗಳಲ್ಲಿಯೂ ಅಭಿನಯಿಸಿದ್ದಾರೆ. ಆದರೆ, ಇವರ ಚಿತ್ರಗಳ ಆಯ್ಕೆ ಕುರಿತು ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟೀಕೆ ಮಾಡ್ತಿದ್ದಾರೆ. ಬಾಯಿಗೆ ಬಂದ ಹಾಗೆ ಟ್ರೋಲ್ ಮಾಡಿದ್ದಾರೆ.

ಪ್ರಾರಂಭದಲ್ಲಿ ಮೊನಾಲ್ ಟೀಕೆಗಳಿಗೆ ಕಿವಿಗೊಡದೆ ಸುಮ್ಮನಿದ್ದರು. ಈಗ ಅವರ ಸಹನೆಯ ಕಟ್ಟೆ ಒಡೆದಿದೆ. ಇನ್ಮುಂದೆ ಸುಮ್ಮನಿದ್ದರೆ ಪ್ರಯೋಜನವಿಲ್ಲ ಎಂದು ಅರಿತ ನಟಿಮಣಿ, ತಾವೇ ಅಂಗಳಕ್ಕೆ ಇಳಿದು, ಟ್ರೋಲಿಗರಿಗೆ ಮನವಿ ಮಾಡಿದ್ದಾರೆ. ದಯವಿಟ್ಟು ಯಾರನ್ನೂ ಟ್ರೋಲ್ ಮಾಡಬೇಡಿ. ‘ನನ್ನ ಸಿನಿಮಾ ನನ್ನ ಆಯ್ಕೆ’ ಎಂದಿದ್ದಾರೆ.

‘ಟ್ರೋಲ್ ಮಾಡ್ಬೇಡಿ ಪ್ಲೀಸ್’… ಟ್ರೋಲಿಗರಿಗೆ ಪರಿಪರಿಯಾಗಿ ಕೇಳಿಕೊಂಡ ನಟಿ

‘ನೀವು ನನ್ನನ್ನು ಎಷ್ಟು ಪ್ರೀತಿಸುತ್ತೀರಿ ಅಂತಾ ನಂಗೆ ಗೊತ್ತು. ನನ್ನ ಹಾಗೂ ನನ್ನ ಲೈಫ್ ಬಗ್ಗೆ ನೀವು ತುಂಬಾ ಕಾಳಜಿ ತೆಗೆದುಕೊಳ್ಳುತ್ತೀರಿ. ನಾನು ಏನು ಮಾಡುತ್ತಿದ್ದೇನೆ ಅಂತಾ ನಂಗೆ ಗೊತ್ತು. ಅದಕ್ಕಾಗಿ ನನ್ನನ್ನು ಗೌರವಿಸಿ, ನಾನೂ ಕೂಡ ನಿಮಗೆ ಗೌರವ ನೀಡುತ್ತೇನೆ. ದಯವಿಟ್ಟು ಟ್ರೋಲ್ ಮಾಡಬೇಡಿ, ನಂಗೆ ಜಗಳ ಮಾಡಲು  ಇಷ್ಟವಿಲ್ಲ’ ಎಂದಿದ್ದಾರೆ.

ಇನ್ನು ನಟಿ ಮೊನಾಲ್ ‘ತೆಲುಗು ಅಬ್ಬಾಯಿ ಗುಜರಾತ್ ಅಮ್ಮಾಯಿ ’ ವೆಬ್ ಸಿರಿಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದು ತುಂಬಾ ಹೆಸರು ಮಾಡಿತ್ತು.

‘ಟ್ರೋಲ್ ಮಾಡ್ಬೇಡಿ ಪ್ಲೀಸ್’… ಟ್ರೋಲಿಗರಿಗೆ ಪರಿಪರಿಯಾಗಿ ಕೇಳಿಕೊಂಡ ನಟಿ

ಟಾಪ್ ನ್ಯೂಸ್

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು

Mangaluru ಕೋಸ್ಟ್‌ಗಾರ್ಡ್‌ನಿಂದ ವೈದ್ಯಕೀಯ ತುರ್ತು ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

Sreeleela: ಪ್ರಭಾಸ್‌ಗೆ ಶ್ರೀಲೀಲಾ ನಾಯಕಿ!

TDY-11

Academy Awards: ಭಾರತದಿಂದ ಆಸ್ಕರ್‌ಗೆ ಅಧಿಕೃತ ಪ್ರವೇಶ ಪಡೆದ ಮಲಯಾಳಂನ “2018”

‘Leo’ ಆಡಿಯೋ ಬಿಡುಗಡೆ ಕಾರ್ಯಕ್ರಮ ರದ್ದು; ರಾಜಕೀಯ ಒತ್ತಡವೇ ಕಾರಣವೆಂದ ದಳಪತಿ ಫ್ಯಾನ್ಸ್

‘Leo’ ಆಡಿಯೋ ಬಿಡುಗಡೆ ಕಾರ್ಯಕ್ರಮ ರದ್ದು; ರಾಜಕೀಯ ಒತ್ತಡವೇ ಕಾರಣವೆಂದ ದಳಪತಿ ಫ್ಯಾನ್ಸ್

MM Keeravani: “ಭಾರತದಲ್ಲಿ ಸಂಗೀತ ತಾರೆಯರಿಲ್ಲ…” ಆಸ್ಕರ್‌ ವಿಜೇತ ಎಂಎಂ ಕೀರವಾಣಿ

MM Keeravani: “ಭಾರತದಲ್ಲಿ ಸಂಗೀತ ತಾರೆಯರಿಲ್ಲ…” ಆಸ್ಕರ್‌ ವಿಜೇತ ಎಂಎಂ ಕೀರವಾಣಿ

waheeda-raheem

Dadasaheb Phalke: ಹಿರಿಯ ನಟಿ ವಹೀದಾ ರೆಹಮಾನ್‌ ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ ಗೌರವ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

eleElephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Elephant Attack :ಹಾಲು ತರಲು ತೆರಳುತ್ತಿದ್ದ ವೃದ್ಧನ ಮೇಲೆ ಕಾಡಾನೆ ದಾಳಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Udupi ಕೈಗಾರಿಕೆಗಳಿಗೆ ಲೋಡ್‌ಶೆಡ್ಡಿಂಗ್‌ ಭೀತಿ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Uppinangady ಕೇರಳ ಲಾಟರಿ 50 ಲಕ್ಷ ರೂ. ಬಹುಮಾನ

Panemangalore  Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Panemangalore Bridge: ಬಸ್‌ ಕೆಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.