ಭೋಜ್‌ ಪುರಿ ನಟಿಯ ಎಂಎಂಎಸ್‌ ಲೀಕ್?: ಆಕ್ರೋಶಗೊಂಡು ಮೌನ ಮುರಿದ ನಟಿ


Team Udayavani, Sep 20, 2022, 4:49 PM IST

TDY-1

ಮುಂಬಯಿ: ಭೋಜ್‌ ಪುರಿ ನಟಿ ಅಕ್ಷರ ಸಿಂಗ್‌ ತನ್ನ ನಟನೆ ಹಾಗೂ ಗಾಯನದಿಂದ ಖ್ಯಾತಿಗಳಿಸಿದವರು. ಬಿಗ್‌ ಬಾಸ್‌ ಓಟಿಟಿಯಲ್ಲಿ ಭಾಗವಹಿಸಿದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ.

ಭೋಜ್‌ ಪುರಿ ಸಿನಿಮಾರಂಗದಲ್ಲಿ ‘ಪವನ್ ರಾಜ’ ‘ದಿಲ್‌ ವಾಲಾʼ ʼಸತ್ಯʼ ಇತ್ಯಾದಿ ಸಿನಿಮಾದಲ್ಲಿ ನಟಿಸಿರುವ ಅಕ್ಷರ ‘ರಾಕೆಟ್‌ ಜವಾನಿʼ ʼಜಾ ತೋ ರಹೇ ಹೋ ಮುಝೆ ಚೋಡ್ ಕರ್ ತುಮ್ʼ ಮುಂತಾದ ಹಾಡುಗಳನ್ನು ಹಾಡಿ, ಹಾಟ್‌ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹಾಡುಗಳು ಯೂಟ್ಯೂಬ್‌ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿವೆ.

ಅಕ್ಷರ ಸಿಂಗ್‌ ಮತ್ತೊಂದು ವಿಷಯದಲ್ಲಿ ಸುದ್ದಿಯಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಎಂಎಂಎಸ್‌ ವಿಡಿಯೋವೊಂದು ಲೀಕ್‌ ಆಗಿದ್ದು, ಅದು ನಟಿ ಅಕ್ಷರ ಸಿಂಗ್‌ ಅವರದೆನ್ನಲಾಗುತ್ತಿದೆ. ಸೋಶಿಯಲ್‌ ಮೀಡಿಯಾದಲ್ಲಿ ಈ ವಿಡಿಯೋ ವೈರಲ್‌ ಆಗಿದ್ದು, ವಿಡಿಯೋದಲ್ಲಿ ಸರಿಯಾಗಿ ಮುಖ ಕಾಣುವುದಿಲ್ಲ. ಆದ್ರೂ ಅದು ಅಕ್ಷರ ಸಿಂಗ್‌ ಅವರದೆಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿದ್ದಾರೆ. ಈ ಬಗ್ಗೆ ಸ್ವತಃ ನಟಿ ಅಕ್ಷರ ಅವರೇ ಆಕ್ರೋಶಗೊಂಡು ಮೌನ ಮುರಿದಿದ್ದಾರೆ.

ನಟಿ ಅಕ್ಷರ ಅವರಿಗೆ ಅಭಿಮಾನಿ ವರ್ಗ ದೊಡ್ಡದಿದೆ. ಹಲವು ಮಂದಿ ಈ ವಿಷಯದಲ್ಲಿ ಅಕ್ಷರ ಅವರ ಬೆನ್ನಿಗೆ ನಿಂತಿದ್ದಾರೆ. ಇತ್ತೀಚಿಗೆ ಅಕ್ಷರ ಈ ಕುರಿತು ಮಾತಾನಾಡಿದ್ದು, ಈ ಎಲ್ಲಾ ವಿಷಯಗಳ ಬಗ್ಗೆ ನಾನು ಚಿಂತಿಸುವುದಿಲ್ಲ. ಮಾನಸಿಕವಾಗಿ ಈ ವಿಚಾರ ನನ್ನ ಕಾಡಿದೆ. ನಾನು ಆ ವಿಡಿಯೋವನ್ನು ನೋಡಿಲ್ಲ. ಆದರೆ ಯಾರು ಇಂಥದ್ದನ್ನು ಮಾಡಿದ್ದಾರೆ ಅವರು ಕೀಳು ಮನಸ್ಥಿತಿಯವರು. ಇಂಥ ಕೃತ್ಯ ಎಸಗಿದವರ ಬಗ್ಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಇದು ಭೋಜ್‌ ಪುರಿ ಸಿನಿಮಾ ಇಂಡಸ್ಟ್ರಿ ಕೊಳಕು ತಂತ್ರಗಳಲ್ಲೊಂದು. ನನ್ನ ಮಾನಹಾನಿ ಮಾಡಲು ಇದನ್ನೆಲ್ಲ ಮಾಡಲಾಗಿದೆ ಎಂದು ನಟಿ ಹೇಳಿದ್ದಾರೆ.

ಲೀಕ್‌ ಆಗಿರುವ ಎಂಎಂಎಸ್‌ ಹಳೆಯ ವಿಡಿಯೋ ಎನ್ನಲಾಗಿದ್ದು, ನಟಿಯ ಹೆಸರನ್ನು ಎಳೆದು ತರಲಾಗಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.