ತೆರೆ ಮೇಲೆ ಬರಲಿದೆ ಗಾಲ್ವಾನ್ ನಲ್ಲಿ ಮಡಿದ ವೀರ ಯೋಧರ ಕಥೆ


Team Udayavani, Jul 4, 2020, 11:50 AM IST

news-tdy-1

ಮುಂಬಯಿ : ಭಾರತ – ಚೀನ ನಡುವೆ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಸಂಘರ್ಷದಲ್ಲಿ ಮಡಿದ ಭಾರತೀಯ ಯೋಧರ ಕಥೆಯನ್ನು ತೆರೆ ಮೇಲೆ ತರುವ ಅಧಿಕೃತ ಘೋಷಣೆ ಮಾಡಿದ್ದಾರೆ ನಟ- ನಿರ್ಮಾಪಕ ಅಜಯ್ ದೇವಗನ್.

ಅಜಯ್ ದೇವಗನ್ ಈ ಹಿಂದೆ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಮುಂದಿನ ಚಿತ್ರ ಭುಜ್ : ದಿ ಪ್ರೆಡ್ ಆಫ್ ಇಂಡಿಯಾ ಚಿತ್ರ ಓಟಿಟಿಯಲ್ಲಿ ಬಿಡುಗಡೆಗೆ ಸಿದ್ದವಾಗಿರುವಾಗಲೇ ಅಜಯ್ ದೇವಗನ್  ಗಾಲ್ವಾನ್ ಕಣಿವೆಯಲ್ಲಿ ಮಡಿದ ಯೋಧರ ಪಯಣವನ್ನು ದೃಶ್ಯ ರೂಪದಲ್ಲಿ ತೆರೆ ಮೇಲೆ ತರುವ ಚಿಂತನೆ ನಡೆಸಿದ್ದಾರೆ.

ನೈಜ ಘಟನೆಯಧಾರಿತ ಚಿತ್ರದಲ್ಲಿ ಚೀನಾದ ಯೋಧರಿಂದ ಮಡಿದ 20 ಭಾರತೀಯ ಯೋಧರ ಕತೆಯಿರಲಿದೆ. ಕಲಾವಿದರು ಹಾಗೂ ಪಾತ್ರವರ್ಗದ ಆಯ್ಕೆ ಹಾಗೂ ಚಿತ್ರದ ಹೆಸರು ಇನ್ನಷ್ಟೇ ಅಂತಿಮವಾಗಬೇಕಿದೆ. ಚಿತ್ರದಲ್ಲಿ ಸ್ವತಃ ಅಜಯ್ ದೇವಗನ್ ಬಣ್ಣ ಹಚ್ಚಲಿದ್ದಾರ ಎನ್ನುವುದು ಸ್ಪಷ್ಟನೆ ಸಿಕ್ಕಿಲ್ಲ. ಚಿತ್ರವನ್ನು ಅಜಯ್ ದೇವಗನ್ ಫಿಲ್ಮ್ಸ್ ಹಾಗೂ ಸೆಲೆಕ್ಟ್ ಮೀಡಿಯಾ ಹೋಲ್ಡಿಂಗ್ಸ್ ಜಂಟಿಯಾಗಿ ನಿರ್ಮಾಣ ಮಾಡಲಿದೆ ಎಂದು ವರದಿಯಾಗಿದೆ.

ಜೂನ್ 15 ರಂದು ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಗಡಿ ವಿಚಾರಕ್ಕೆ ಸಂಬಂದಿಸಿದಂತೆ ಮಾತುಕತೆಗೆ ತೆರಳಿದ್ದ ಭಾರತೀಯ ಸೈನಿಕರ ಮೇಲೆ ಚೀನ ಯೋಧರು ಏಕಾಏಕಿ ಕಲ್ಲು,ದೊಣ್ಣೆಗಳಿಂದ ದಾಳಿ ನಡೆಸಿದ್ದರು.ಇದರ ಪರಿಣಾಮವಾಗಿ 20 ಮಂದಿ ಯೋಧರು ಹುತಾತ್ಮರಾಗಿದ್ದು,ಹಲವು ಸೈನಿಕರು ಗಾಯಗೊಂಡಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.