ಅಜಯ್ ದೇವಗನ್ ದೃಶ್ಯಂ-2; ಮೊದಲ ದಿನ ಗಳಿಸಿದ್ದೆಷ್ಟು?

ಮಧ್ಯರಾತ್ರಿ ಪ್ರದರ್ಶನಗಳನ್ನು ಆಯೋಜಿಸುವ ಮಟ್ಟಕ್ಕೆ ಜನಸಂದಣಿ...

Team Udayavani, Nov 19, 2022, 3:02 PM IST

1-qweewq

ಮುಂಬಯಿ : ಅಜಯ್ ದೇವಗನ್ ಅಭಿನಯದ ದೃಶ್ಯಂ-2 ಬಿಡುಗಡೆಯಾದ ಮೊದಲ ದಿನವೇ 15.38 ಕೋಟಿ ರೂ. ಸಂಗ್ರಹಿಸಿದೆ. ಶುಕ್ರವಾರ ಬಿಡುಗಡೆಯಾದ ಅಭಿಷೇಕ್ ಪಾಠಕ್ ನಿರ್ದೇಶನದ ಚಿತ್ರ ದೇಶದ ಗಲ್ಲಾಪೆಟ್ಟಿಗೆಯಲ್ಲಿ ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆಗೆ ಪಡೆದುಕೊಂಡಿದೆ.

ಪ್ರೊಡಕ್ಷನ್ ಹೌಸ್ ಪನೋರಮಾ ಸ್ಟುಡಿಯೋಸ್ ದೃಶ್ಯಂ 2 ರ ಮೊದಲ ದಿನದ ಸಂಗ್ರಹವನ್ನು ಹಂಚಿಕೊಂಡಿದ್ದು, ಚಿತ್ರಕ್ಕೆ ದೊರಕಿದ ಪ್ರತಿಕ್ರಿಯೆಯಿಂದ ಉತ್ಸುಕರಾಗಿದ್ದೇವೆ ಎಂದು ಹೇಳಲಾಗಿದೆ.

“ಚಲನಚಿತ್ರವು ವಿಮರ್ಶಾತ್ಮಕ ಮೆಚ್ಚುಗೆಯನ್ನು ಮತ್ತು ಅತ್ಯುತ್ತಮವಾದ ಬಾಯಿಮಾತುಗಳನ್ನು ಗಳಿಸಿದೆ. ದೃಶ್ಯಂ-2 ರ ಬೇಡಿಕೆಯನ್ನು ಪೂರೈಸಲು ಮಲ್ಟಿಪ್ಲೆಕ್ಸ್ ಗಳು ಮಧ್ಯರಾತ್ರಿಯ ಪ್ರದರ್ಶನಗಳನ್ನು ಆಯೋಜಿಸುವ ಮಟ್ಟಕ್ಕೆ ಥಿಯೇಟರ್‌ಗಳಲ್ಲಿ ಜನಸಂದಣಿ ಹೆಚ್ಚಾಗಿದೆ ”ಎಂದು ಪ್ರೊಡಕ್ಷನ್ ಬ್ಯಾನರ್ ಹೇಳಿಕೆಯಲ್ಲಿ ತಿಳಿಸಿದೆ.

ಮೋಹನ್ ಲಾಲ್-ನಟನೆಯ ಮಲಯಾಳಂ ಚಲನಚಿತ್ರದ ಹಿಂದಿ ರಿಮೇಕ್ ಚಿತ್ರವು ದೇವಗನ್ ಅವರ 2015 ರ ಕ್ರೈಮ್ ಥ್ರಿಲ್ಲರ್ ದೃಶ್ಯಂ ನ ಮುಂದಿನ ಭಾಗವಾಗಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ಬಿಡುಗಡೆಯಾದ ಮಲಯಾಳಂ ಚಿತ್ರದ ಮುಂದುವರಿದ ಭಾಗವಾಗಿದೆ.

ಚಿತ್ರ ಕಥೆಯು  ಹಿರಿಯ ಮಗಳಿಗೆ ಸಂಭವಿಸಿದ ದುರದೃಷ್ಟಕರ ಘಟನೆಯ ನಂತರ ಅವರ ಜೀವನವು ತಲೆಕೆಳಗಾಗಿ ತಿರುಗುವ ನಾಲ್ವರ ಕುಟುಂಬವನ್ನು   ಕೇಂದ್ರೀಕರಿಸಿದ್ದು, ದೃಶ್ಯಂ-2 ರಲ್ಲಿ, ದೇವಗನ್ ವಿಜಯ್ ಸಾಲ್ಗೋಂಕರ್ ಪಾತ್ರವನ್ನು ಪುನರಾವರ್ತಿಸಿದ್ದು. ಚಿತ್ರದಲ್ಲಿ ಶ್ರಿಯಾ ಸರನ್, ರಜತ್ ಕಪೂರ್, ಇಶಿತಾ ದತ್ತಾ ಮತ್ತು ಹೊಸ ಪ್ರವೇಶ ಅಕ್ಷಯ್ ಖನ್ನಾ ನಟಿಸಿದ್ದಾರೆ.

ದೃಶ್ಯಂ 2 ಚಿತ್ರವನ್ನು ಭೂಷಣ್ ಕುಮಾರ್, ಕುಮಾರ್ ಮಂಗತ್ ಪಾಠಕ್, ಅಭಿಷೇಕ್ ಪಾಠಕ್ ಮತ್ತು ಕ್ರಿಶನ್ ಕುಮಾರ್ ನಿರ್ಮಿಸಿದ್ದಾರೆ. ಈ ಚಿತ್ರವನ್ನು ವಯಾಕಾಮ್ 18 ಸ್ಟುಡಿಯೋಸ್, ಟಿ-ಸೀರೀಸ್ ಮತ್ತು ಪನೋರಮಾ ಸ್ಟುಡಿಯೋಸ್ ಪ್ರಸ್ತುತಪಡಿಸುತ್ತಿವೆ.

ಟಾಪ್ ನ್ಯೂಸ್

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.