ಬಾಲಿವುಡ್‌ ನಲ್ಲಿ ʼಕಿಲಾಡಿʼ ಅಕ್ಷಯ್‌ ಸಿನಿಮಾಗಳು ಸತತ ಸೋಲು: ಕೊನೆಗೂ ಮೌನ ಮುರಿದ ನಟ


Team Udayavani, Feb 27, 2023, 3:16 PM IST

tdy-15

ಮುಂಬಯಿ: ಬಾಲಿವುಡ್‌ ನ ʼಕಿಲಾಡಿʼ ಅಕ್ಷಯ್‌ ಕುಮಾರ್‌ ಅವರ ಸಿನಿಮಾಗಳು ಕಳೆದ ಕೆಲ ಸಮಯದಿಂದ ಬಾಕ್ಸ್ ಆಫೀಸ್‌ ನಲ್ಲಿ ಹೇಳಿಕೊಳ್ಳುವಷ್ಟರ ಮಟ್ಟಿಗೆ ಸದ್ದು ಮಾಡಿಲ್ಲ. ಇತ್ತೀಚೆಗೆ ತೆರೆಕಂಡ ʼಸೆಲ್ಫಿʼ ಸಿನಿಮಾ ಕೂಡ ನಿರೀಕ್ಷಿತ ಮಟ್ಟದ ಆರಂಭವನ್ನು ಪಡೆದುಕೊಂಡಿಲ್ಲ.

ಒಂದು ಕಾಲದಲ್ಲಿ ವರ್ಷಕ್ಕೆ 3-4 ಸಿನಿಮಾಗಳನ್ನು ರಿಲೀಸ್‌ ಮಾಡುತ್ತಿದ್ದ ಅಕ್ಷಯ್‌ ಕುಮಾರ್‌ ಈಗ ಸತತ ಸೋಲಿನಿಂದ ಕಂಗೆಟ್ಟಿದ್ದಾರೆ. ‘ರಾಮ್‌ ಸೇತುʼ,ʼರಕ್ಷಾ ಬಂಧನ್‌ʼ, ʼಸೂರ್ಯವಂಶಿʼ ,ʼ ಕಟ್‌ಪುಟ್ಲಿʼ ಸಿನಿಮಾಗಳು ಬಾಕ್ಸ್‌ ಆಫೀಸ್‌ ನಲ್ಲಿ ಹೇಳಿಕೊಳ್ಳುವಷ್ಟರ ಮಟ್ಟಿಗೆ ದೊಡ್ಡ ಕಮಾಯಿಯನ್ನು ಮಾಡಿಲ್ಲ.

ಹಾಗಾದರೆ ಈ ಸೋಲುಗಳಿಗೆ ಕಾರಣಗಳೇನು ಮತ್ತು ಯಾರು ಎನ್ನುವುದನ್ನು ನಟ ಅಕ್ಷಯ್‌ ಕುಮಾರ್‌ ಅವರೇ ಹೇಳಿದ್ದಾರೆ. ಈ ʼಆಜ್‌ತಕ್ʼ ಜೊತೆ ಮಾತನಾಡಿರುವ ಅವರು, “ಇದು ಮೊದಲ ಬಾರಿಯಲ್ಲ. ನಾನು ನನ್ನ ಕೆರಿಯರ್‌ ನಲ್ಲಿ16 ಸೋಲುಗಳನ್ನು ಕಂಡಿದ್ದೇನೆ. ಒಂದು ಸಮಯದಲ್ಲಿ ನನ್ನ 8 ಚಿತ್ರಗಳು ಸೋಲು ಕಂಡಿದ್ದವು. ಈಗ  3-4 ಸಿನಿಮಾಗಳು ಸೋಲು ಕಂಡಿವೆ. ನನ್ನ ತಪ್ಪಿನಿಂದಲೇ ಇದು ಆಗಿದೆ” ಎಂದು ಹೇಳಿದ್ದಾರೆ.

ಪ್ರೇಕ್ಷಕರು ಬದಲಾಗಿದ್ದಾರೆ. ನಾವು ಬದಲಾಗಬೇಕು. ನಾನು ಮತ್ತೆ ಶುರುವಿನಿಂದ ಆರಂಭಿಸಬೇಕು.ಏಕಂದರೆ ಜನ ಹೊಸದನ್ನು ನೋಡಲು ಬಯಸಿದ್ದಾರೆ. ಸಿನಿಮಾ ಓಡದೆ ಇದ್ದರೆ ಅದಕ್ಕೆ ಪ್ರೇಕ್ಷಕರು ಕಾರಣವಲ್ಲ. ಅದನ್ನು ಆಯ್ದುಕೊಂಡ ನಾನೇ ಕಾರಣವೆಂದು ನಟ ಅಕ್ಷಯ್‌ ಕುಮಾರ್‌ ಹೇಳಿದ್ದಾರೆ.

ಸದ್ಯ ಅಕ್ಷಯ್‌ ಕುಮಾರ್‌ ʼ ಕ್ಯಾಪ್ಸುಲ್ ಗಿಲ್ʼ, ʼ ಓ ಮೈ ಗಾಡ್ -2ʼ ʼಸೂರರೈ ಪೋಟ್ರುʼ ಸಿನಿಮಾದ ಹಿಂದಿ ರಿಮೇಕ್‌ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

arrested

Manipur ; ಭಾರತದ ವಿರುದ್ಧ ಸಂಚು ರೂಪಿಸಿದ್ದ ಉಗ್ರನ ಬಂಧನ

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ

congress

Karnataka Congress ; ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲು 28 ವೀಕ್ಷಕರ ನೇಮಕ

vidhana-soudha

Cauvery ಜಲ ವಿವಾದ ; ಸೆ. 26 ರಂದು ಬೆಂಗಳೂರು ನಗರ ಬಂದ್ ಗೆ ಕರೆ

1wwewqe

Fraud Case ; ಚೈತ್ರಾ ಸೇರಿ 7 ಮಂದಿಗೆ ಅ. 6ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Kashmir Files, ಕೇರಳ ಸ್ಟೋರಿಯಂತಹ ಸಿನಿಮಾಗಳನ್ನು ನಾನು ನೋಡಲ್ಲ: ಖ್ಯಾತ ನಿರ್ದೇಶಕ ವಿಶಾಲ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಸ್ಟಾಲಿನ್‌ ಬೆಂಬಲಿಸಿದ ಕಮಲ್‌ ಹಾಸನ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್‌ ಹಾಸನ್

tdy-8

Rashmika Mandanna: ‘ಅನಿಮಲ್’ ನಲ್ಲಿ ‘ಗೀತಾಂಜಲಿ’ ಆದ ರಶ್ಮಿಕಾ; ಫಸ್ಟ್‌ ಲುಕ್‌ ಔಟ್

Actor: ಶೂಟಿಂಗ್‌ ದುರಂತದಲ್ಲಿ 30 ವರ್ಷಗಳ ಕಾಲ ಹಾಸಿಗೆ ಹಿಡಿದಿದ್ದ ತಮಿಳು ನಟ ಬಾಬು ವಿಧಿವಶ

Actor: ಶೂಟಿಂಗ್‌ ದುರಂತದಲ್ಲಿ 30 ವರ್ಷಗಳ ಕಾಲ ಹಾಸಿಗೆ ಹಿಡಿದಿದ್ದ ತಮಿಳು ನಟ ಬಾಬು ವಿಧಿವಶ

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

Tollywood: 16 ವರ್ಷದ ಬಳಿಕ ಒಂದೇ ಚಿತ್ರದಲ್ಲಿ ಪ್ರಭಾಸ್‌ – ನಯನತಾರಾ ನಟನೆ; ಯಾವ ಸಿನಿಮಾ?

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

 NIAಯಿಂದ ನಿಷೇಧಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್ ಆಸ್ತಿ ಜಪ್ತಿ

arrested

Manipur ; ಭಾರತದ ವಿರುದ್ಧ ಸಂಚು ರೂಪಿಸಿದ್ದ ಉಗ್ರನ ಬಂಧನ

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ

Kota Srinivas Poojary: ರಾಜಕಾರಣದಲ್ಲಿ ಕೆಲವೊಮ್ಮೆ ಹೊಂದಾಣಿಕೆ ಅನಿವಾರ್ಯ: ಕೋಟ

congress

Karnataka Congress ; ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸಲು 28 ವೀಕ್ಷಕರ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.