ಫೋನಿ ಸೈಕ್ಲೋನ್ ಪರಿಹಾರ ನಿಧಿಗೆ 1 ಕೋಟಿ ರೂ. ನೀಡಿದ ಅಕ್ಷಯ್?
Team Udayavani, May 7, 2019, 3:45 PM IST
ಮುಂಬಯಿ: ಬಾಲಿವುಡ್ನ ಖ್ಯಾತ ನಟ ಆಕ್ಷಯ್ ಕುಮಾರ್ ಅವರು ಫೋನಿ ಚಂಡ ಮಾರುತದಿಂದ ತತ್ತರಿಸಿದ್ದ ಒಡಿಶಾಗೆ 1 ಕೋಟಿ ರೂಪಾಯಿ ನೆರವು ನೀಡಿದ್ದಾರೆ.
ಈ ಹಿಂದೆಯೂ ಅಕ್ಷಯ್ ಕುಮಾರ್ ಅವರು ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಉದಾರತೆ ತೋರಿದ್ದರು. ಸೈನಿಕರಿಗೆ, ಕೇರಳ ನೆರೆಗೆ , ಚೆನ್ನೈ ಪ್ರವಾಹದ ವೇಳೆಯೂ ಪರಿಹಾರ ನಿಧಿಗೆ ಹಣ ಸಹಾಯ ನೀಡಿದ್ದರು.
ಆಕ್ಷಯ್ ಕುಮಾರ್ ಅವರು ಸದ್ಯ ಕರೀನಾ ಕಪೂರ್ ಅವರೊಂದಿಗೆ ಗುಡ್ ನ್ಯೂಸ್ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.
ಇದೊಂದು ಸುಳ್ಳು ಸುದ್ದಿಯೇ!
ಅಕ್ಷಯ್ ಕುಮಾರ್ ಅವರು ಫೋನಿ ಚಂಡಮಾರುತದಿಂದ ತತ್ತರಿಸಿದ್ದ ಒಡಿಶಾಗೆ ಒಂದು ಕೋಟಿ ದೇಣಿಗೆ ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯತೊಡಗಿದೆ. ಅಕ್ಷಯ್ ಕುಮಾರ್ ಒಂದು ಕೋಟಿ ಕೊಟ್ಟಿಲ್ಲ, ಇದೊಂದು ಸುಳ್ಳು ಸುದ್ದಿ ಎಂದು ಎಸ್ ಆರ್ ಕೆ ಫ್ಯಾನ್ ಬೇಸ್ ಆರೋಪಿಸಿದೆ. ಅಷ್ಟೇ ಅಲ್ಲ ವಿಕಿಪಿಡಿಯಾದಲ್ಲಿರುವ ಅಕ್ಷಯ್ ನಿಜವಾದ ಸಹಿ ಹಾಗೂ ಚೆಕ್ ನಲ್ಲಿರುವ ಸಹಿಯನ್ನು ಹೋಲಿಕೆ ಮಾಡಿದೆ.ಈ ಗೊಂದಲಕ್ಕೆ ತೆರೆ ಎಳೆಯಬೇಕಾಗಿದ್ದು ಸ್ವತಃ ಅಕ್ಷಯ್ ಕುಮಾರ್ ಅವರ ಜವಾಬ್ದಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?