ಹೆಚ್ಚು ಆದಾಯ ಗಳಿಕೆ ಟಾಪ್‌ ಟೆನ್‌ನಲ್ಲಿ ಅಕ್ಷಯ್‌


Team Udayavani, Aug 13, 2020, 1:13 AM IST

ಹೆಚ್ಚು ಆದಾಯ ಗಳಿಕೆ  ಟಾಪ್‌ ಟೆನ್‌ನಲ್ಲಿ ಅಕ್ಷಯ್‌

ವಿಶ್ವದಲ್ಲಿ ಅತಿ ಹೆಚ್ಚು ಸಂಭಾವನೆ ಗಳಿಸುವ ಟಾಪ್‌ 10 ಸಿನೆಮಾ ನಟರ ಪಟ್ಟಿಯೊಂದನ್ನು ಫೋರ್ಬ್ಸ್ ಸಂಸ್ಥೆ ಬಿಡುಗಡೆ ಮಾಡಿದೆ. ಆ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಭಾರತದ ಏಕೈಕ ಸಿನೆಮಾ ನಟ ಅಕ್ಷಯ್‌ ಕುಮಾರ್‌. ಈ ಪಟ್ಟಿಯಲ್ಲಿ ಅವರು 6ನೇ ಸ್ಥಾನ ಪಡೆದಿದ್ದಾರೆ. 2019ರ ಜೂ. 1ರಿಂದ 2020ರ ಜೂ. 1ರ ವರೆಗೆ ಗಳಿಸಿದ ಆದಾಯದ ಆಧಾರದಲ್ಲಿ ಈ ಪಟ್ಟಿ ತಯಾರಿಸಲಾಗಿದೆ. 2019ರ ಪಟ್ಟಿಯಲ್ಲಿ ಅವರು 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು.

ಅಕ್ಷಯ್‌ ವರಮಾನವೆಷ್ಟು?
ಪ್ರಸಕ್ತ ವರ್ಷದಲ್ಲಿ ಅಕ್ಷಯ್‌ 362 ಕೋಟಿ ರೂ.ಗಳ ಆದಾಯ ಗಳಿಸಿದ್ದಾರೆ. ಅದರಲ್ಲಿ ಹೆಚ್ಚಿನ ಪಾಲು ಗೃಹೋಪಯೋಗಿ ವಸ್ತುಗಳ ಜಾಹೀರಾತುಗಳ ಮೂಲಕ ಬಂದಿದೆ. ಇದರಲ್ಲಿ ಅವರು ಇದೇ ಮೊದಲ ಬಾರಿಗೆ ನಟಿಸುತ್ತಿರುವ ವೆಬ್‌ ಸರಣಿಯಾದ “ಎಂಡ್‌’ಗಾಗಿ ಪಡೆದಿರುವ 74 ಕೋಟಿ ರೂ. ಆದಾಯವೂ ಸೇರಿದೆ. ಈ ಆದಾಯವು ನಿವ್ವಳ ಆದಾಯವಾಗಿದ್ದು, ಅಕ್ಷಯ್‌ ಅವರು ಸರಕಾರಕ್ಕೆ ಕಟ್ಟಬೇಕಿರುವ ತೆರಿಗೆ, ತನ್ನ ಸಹಾಯಕರಿಗೆ ನೀಡುವ ವೇತನ, ಕಮೀಷನ್‌ ಖರ್ಚನ್ನು ಕಡಿತಗೊಳಿಸಿಲ್ಲ ಎಂದು ಫೋರ್ಬ್ಸ್ ಸ್ಪಷ್ಟನೆ ನೀಡಿದೆ.

ಟಾಪ್ ನ್ಯೂಸ್

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.