ಕಪೂರ್‌ ಕುಟುಂಬದಲ್ಲಿ ಸಂಭ್ರಮ: ತಂದೆ – ತಾಯಿಯಾದ ರಣ್ಬೀರ್‌ – ಆಲಿಯಾ


Team Udayavani, Nov 6, 2022, 1:04 PM IST

ಕಪೂರ್‌ ಕುಟುಂಬದಲ್ಲಿ ಸಂಭ್ರಮ: ತಂದೆ – ತಾಯಿಯಾದ ರಣ್ಬೀರ್‌ – ಆಲಿಯಾ

ಮುಂಬಯಿ: ರಣ್ ಬೀರ್‌ ಕಪೂರ್‌ – ಆಲಿಯಾ ಭಟ್‌ ದಾಂಪತ್ಯ ಜೀವನದಲ್ಲಿ ಅತ್ಯಂತ ಸಂತಸದ ದಿನ ಬಂದಿದೆ. ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡುವ ಮೂಲಕ ಕಪೂರ್‌ ಫ್ಯಾಮಿಲಿಯಲ್ಲಿ ಸಂಭ್ರಮ ಮನೆ ಮಾಡಿದೆ.

ಇಂದು ಬೆಳಗ್ಗೆ 7:30ಕ್ಕೆ ( ನ.6 ರಂದು ) ಹೆಚ್.ಎನ್.‌ ರಿಲಯನ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಆಲಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗು – ಇಬ್ಬರು ಆರೋಗ್ಯವಾಗಿದ್ದು, ದಂಪತಿಗೆ ಎಲ್ಲೆಡೆಯಿಂದ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಇದೇ ವರ್ಷದ ಜೂನ್‌ ನಲ್ಲಿ ಆಲಿಯಾ – ರಣ್ಬೀರ್‌ ತಾವು ತಂದೆ – ತಾಯಿಯಾಗಲಿದ್ದೇವೆ ಎನ್ನುವ ಸಂತಸದ ವಿಷಯವನ್ನು ಫೋಟೋ ಹಂಚಿಕೊಂಡು ಹೇಳಿದ್ದರು. ನಮ್ಮ ಮಗು ಶೀಘ್ರದಲ್ಲಿ ಬರಲಿದೆ ಎಂದು ಕ್ಯಾಪ್ಷನ್‌ ಬರೆದುಕೊಂಡಿದ್ದರು.

2022 ರ ಏ.22 ರಂದು ಬಾಂದ್ರಾದ ತಮ್ಮ ನಿವಾಸದಲ್ಲಿ ಆಪ್ತರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಇತ್ತೀಚೆಗೆ ʼಬ್ರಹ್ಮಾಸ್ತ್ರʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರ ಬಾಕ್ಸ್‌ ಆಫೀಸ್‌ ನಲ್ಲಿ 450 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿತ್ತು.

ಟಾಪ್ ನ್ಯೂಸ್

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸಲು ಸೂಚನೆ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸಲು ಸೂಚನೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

tdy-20

10 ಕೋಟಿ ಮೌಲ್ಯದ ಕಾರು ಖರೀದಿಸಿದ ಶಾರುಖ್:‌ ಡ್ರೈವ್‌ ಮಾಡಿಕೊಂಡು ಹೋಗುವ ವಿಡಿಯೋ ವೈರಲ್

ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಬಾಲಿವುಡ್ ತೊರೆಯಲು ಕರಣ್ ಜೋಹರ್ ಕಾರಣ! ಕಂಗನಾ V/S ಪ್ರಿಯಾಂಕಾ ಚೋಪ್ರಾ

tdy-5

ಆ ದಿನಗಳು.. ಹೃದಯಾಘಾತವಾದ ಕರಾಳ ದಿನಗಳ ಬಗ್ಗೆ ಮೌನ ಮುರಿದ ನಟ ಸುನಿಲ್ ಗ್ರೋವರ್

tdy-4

ಚೇತರಿಕೆಯ ಹಾದಿಯಲ್ಲಿ ಅಮಿತಾಭ್: ಗಾಯದ ಬಳಿಕ ಮೊದಲ ಬಾರಿ ಅಭಿಮಾನಿಗಳ ಮುಂದೆ ಬಂದ ಬಿಗ್‌ ಬಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸಲು ಸೂಚನೆ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸಲು ಸೂಚನೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

swim

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

rohit-sharma

ಐಸಿಸಿ ಏಕದಿನ ರ‍್ಯಾಂಕಿಂಗ್‌ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.