ಪುಷ್ಪ-2 ಚಿತ್ರದ ಅಪ್ಡೇಟ್‌ ಕೊಡಿ..ಬ್ಯಾನರ್‌ ಹಿಡಿದು ಬೀದಿಗಿಳಿದ ಅಲ್ಲು ಅರ್ಜುನ್‌ ಫ್ಯಾನ್ಸ್

ಅಭಿಮಾನಿಗಳ ಈ ರೀತಿಯ ಬೇಡಿಕೆಯ ಕುರಿತು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

Team Udayavani, Nov 17, 2022, 5:34 PM IST

TDY-2

ಹೈದಾರಬಾದ್: ಸ್ಟೈಲಿಸ್ಟ್‌ ಸ್ಟಾರ್‌ ಅಲ್ಲು ಅರ್ಜುನ್‌ ಅವರ ʼಪುಷ್ಪʼ ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸೌಂಡ್‌ ಮಾಡಿದ್ದು ಗೊತ್ತೇ ಇದೆ. ಸಿನಿಮಾದ ಎರಡನೇ ಭಾಗಕ್ಕೆ ಪ್ರೇಕ್ಷಕರು ಕಾಯುತ್ತಿದ್ದಾರೆ. ಎಷ್ಟರ ಮಟ್ಟಿಗೆ ಎಂದರೆ ಒಂದು ಅಪ್ಡೇಟ್‌ ಗಾಗಿ ಕೆಲ ಅಭಿಮಾನಿಗಳು ರಸ್ತೆಗಿಳಿದಿದ್ದಾರೆ.

ಸುಕುಮಾರ್‌ ನಿರ್ದೇಶನದಲ್ಲಿ ಬಂದ ʼಪುಷ್ಪʼ ಸಿನಿಮಾ ಟಾಲಿವುಡ್‌ ನಲ್ಲಿ ಅಲ್ಲು ಫ್ಯಾನ್ಸ್‌ ಗಳನ್ನು ಥ್ರಿಲ್‌ ಮಾಡಿತ್ತು. ರಕ್ತಚಂದನದ ಮರಗಳನ್ನು ಸಾಗಿಸುವ ಅಡ್ವೈಂಚರ್‌ ಸಫಾರಿಯ ಹಾಗೆ ಕಾಡಿನಲ್ಲಿ ಚಿತ್ರೀಕರಣಗೊಂಡ ʼಪಷ್ಪರಾಜʼನ ಸಾಹಸ, ಇನ್ನಷ್ಟು ಬೆಳೆದು, ಅಬ್ಬರದೊಂದಿಗೆ ʼಪುಷ್ಪ: ದಿ ರೂಲ್‌ʼ ಎರಡನೇ ಭಾಗವಾಗಿ ಬರಲಿದೆ. ಮುಂದುವರೆದ ಭಾಗದಲ್ಲಿ ಭನ್ವರ್ ಸಿಂಗ್ ಶೇಖಾವತ್ (ಫಾಹದ್‌ ಫಾಸಿಲ್‌ ) ಪುಷ್ಪರಾಜ್‌ (ಅಲ್ಲು ಅರ್ಜುನ್)‌ ಅವರ ಮುಖಾಮುಖಿ ಇರಲಿದೆ.

ಮೊದಲ ಭಾಗಕ್ಕಿದ್ದ ಹೈಪ್‌ ಎರಡನೇ ಭಾಗಕ್ಕೂ ಅಷ್ಟೇ ಇದೆ. ಸಿನಿಮಾದ ಅಪ್ಡೇಡ್‌ ಗಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಎಲ್ಲಿಯವರೆಗೆ ಅಂದರೆ ಕಾದು ಕಾದು ಅಭಿಮಾನಿಗಳು ಈಗ ರಸ್ತೆಗೆ ಇಳಿದಿದ್ದಾರೆ.

ʼಪುಷ್ಪ: ದಿ ರೂಲ್‌ʼ ಸಿನಿಮಾದ ಮುಹೂರ್ತ ಇತ್ತೀಚೆಗೆ ನಡೆದಿದೆ. ಸಿನಿಮಾದಲ್ಲಿ ಅಲ್ಲು ಲುಕ್‌ ಹೇಗಿರಲಿದೆ. ಕಥೆ ಹೇಗಿರಬಹುದು. ಯಾವೆಲ್ಲಾ ಹೊಸ ಪಾತ್ರಗಳು ಇರಲಿವೆ ಅನ್ನೋದು ಅಭಿಮಾನಿಗಳ ಕಾತುರದ ಪ್ರಶ್ನೆ ಇದನ್ನೇ ಕೇಳುತ್ತಾ ನಮಗೆ ಪುಷ್ಪ -2  ಸಿನಿಮಾದ ಅಪ್ಡೇಟ್‌ ಬೇಕೆಂದು ಬ್ಯಾನರ್‌ ಹಿಡಿದು ಬೀದಿಗೆ ಇಳಿದಿದ್ದಾರೆ.

ಖ್ಯಾತ ಸಿನಿಮಾ ಟ್ರ್ಯಾಕರ್‌, ಪತ್ರಕರ್ತ ರಮೇಶ್‌ ಬಾಲಾ ಅವರು ಅಭಿಮಾನಿಗಳ ಈ ರೀತಿಯ ಬೇಡಿಕೆಯ ಕುರಿತು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ ಯುಎಇನಲ್ಲಿ ʼಪುಷ್ಪ-2ʼ ಸಿನಿಮಾದ ಅಪ್ಡೇಟ್‌ ಗಾಗಿ ಬ್ಯಾನರ್‌ ಹಿಡಿದ ಅಭಿಮಾನಿಗಳ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸದ್ಯ ಪುಷ್ಪ -2 ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.