Allu Arjun: ವಿಶೇಷ ಅಭಿಮಾನಿಯೊಂದಿಗೆ ಆತ್ಮೀಯ ಕ್ಷಣವನ್ನು ಕಳೆದ ʼಬನ್ನಿʼ; ಫೋಟೋ ವೈರಲ್
Team Udayavani, Oct 17, 2023, 10:22 AM IST
ಹೈದರಾಬಾದ್: ಸ್ಟೈಲಿಸ್ಟ್ ಅಲ್ಲು ಅರ್ಜುನ್ ʼಪುಷ್ಪʼದಲ್ಲಿನ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಗೌರವ ಪಡೆದುಕೊಂಡಿದ್ದು, ಪ್ರಶಸ್ತಿ ಸ್ವೀಕರಿಸಲು ತನ್ನ ಪತ್ನಿಯೊಂದಿಗೆ ದೆಹಲಿಗೆ ತಲುಪಿದ್ದಾರೆ. ಈ ವೇಳೆ ‘ಬನ್ನಿ’ ಸ್ಪೆಷೆಲ್ ಫ್ಯಾನ್ ಯೊಬ್ಬರನ್ನು ಭೇಟಿ ಆಗಿದ್ದಾರೆ.
ಅಲ್ಲು ಅರ್ಜುನ್ ಅವರಿಗೆ ಗ್ಲೋಬಲ್ ಮಟ್ಟದಲ್ಲಿ ಅಪಾರ ಅಭಿಮಾನಿಗಳಿದ್ದಾರೆ. ಅಲ್ಲು ಅಭಿಮಾನಿಗಳಿಗೆ ಗೌರವ ನೀಡುತ್ತಾರೆ. ಇತ್ತೀಚೆಗೆ ಅವರು ತನ್ನ ಪುಟ್ಟ ವಿಶೇಷ ಅಭಿಮಾನಿಯೊಬ್ಬರನ್ನು ಭೇಟಿ ಆಗಿರುವ ಕ್ಷಣ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ರಾಷ್ಟ್ರ ಪ್ರಶಸ್ತಿ ಸಮಾರಂಭಕ್ಕಾಗಿ ದೆಹಲಿ ತಲುಪುವ ವೇಳೆ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ವಿಶೇಷ ಚೇತನ ಬಾಲಕನನ್ನು ಭೇಟಿ ಆಗಿದ್ದಾರೆ. ಬಾಲಕನನ್ನು ಭೇಟಿಯಾಗಿ ಆಟೋಗ್ರಾಫ್ ಕೊಟ್ಟು ಹಾಗೂ ಫೋಟೋ ತೆಗೆದು ಒಂದಷ್ಟು ಕ್ಷಣವನ್ನು ಕಳೆದು ಅಭಿಮಾನಿಯನ್ನು ಖುಷಿಯಾಗಿಸಿದ್ದಾರೆ. ʼಪುಷ್ಪʼ ನಟನ ಈ ಆತ್ಮೀಯತೆಗೆ ಅನೇಕರು ಶ್ಲಾಘಿಸಿದ್ದಾರೆ.
ʼಪುಷ್ಪ-2ʼ ಸಿನಿಮಾದಲ್ಲಿ ಬ್ಯುಸಿಯಾಗಿರುವ ಅಲ್ಲು ಅರ್ಜುನ್, ಬಳಿಕ ತ್ರಿವಿಕ್ರಮ್ ಶ್ರೀನಿವಾಸ್ , ವೇಣು ಶ್ರೀರಾಮ್ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ