ಬಾಲಿವುಡ್‌ ಸಂಸ್ಕಾರಿ ನಟ ಆಲೋಕ್‌ ನಾಥ್‌ ವಿರುದ್ದ ಅತ್ಯಾಚಾರ ಆರೋಪ


Team Udayavani, Oct 9, 2018, 12:23 PM IST

alok-nath-700.jpg

ಮುಂಬಯಿ : ಬಾಲಿವುಡ್‌ ನಟಿಯರು ಈಚಿನ ದಿನಗಳಲ್ಲಿ  ಈಗ ಒಬ್ಬರ ಬಳಿಕ ಒಬ್ಬರಾಗಿ, ವರ್ಷಗಳು ಅಥವಾ ದಶಕಗಳ ಹಿಂದೆ ಸಹ ನಟರಿಂದ ತಾವು ಅನುಭವಿಸಿದ್ದೇವೆಂಬ ಲೈಂಗಿಕ ಕಿರುಕುಳಗಳನ್ನು ಬಹಿರಂಗಪಡಿಸುವ ಮೂಲಕ ಸುದ್ದಿಯಾಗುತ್ತಿರುವುದು ಸಾಮಾನ್ಯವಾಗಿದೆ. 

ಬೆಳ್ಳಿ ತೆರೆಯಲ್ಲಿ ಅತ್ಯಂತ ಸಭ್ಯ, ಸಂಸ್ಕಾರಿ ನಟ ಎಂದೇ ಖ್ಯಾತರಾಗಿರುವ ಆಲೋಕ್‌ ನಾಥ್‌ ವಿರುದ್ಧ ಈಗ ಹಿರಿಯ ಲೇಖಕಿ, ಚಿತ್ರ ನಿರ್ಮಾಪಕಿ, 1990ರ “ತಾರಾ” ಖ್ಯಾತಿಯ ಅವಂತ್‌ ಗರ್ಡೆ ಶೋ ಮೂಲಕ ಪ್ರಖ್ಯಾತಿ ಪಡೆದಿದ್ದ ವಿಂತಾ ನಂದಾ ಅವರು “ಎರಡು ದಶಕಗಳ ಕಾಲ ಆಲೋಕ್‌ ನಾಥ್‌ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು’ ಎಂದು ಗಂಭೀರವಾಗಿ ಆರೋಪಿಸುವ ಹೇಳಿಕೆ ನೀಡಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. 

“ಈ ವಿಷಯವನ್ನು ಬಹಿರಂಗಪಡಿಸುವ ಸಂದರ್ಭಕ್ಕಾಗಿ ನಾನು 19 ವರ್ಷಗಳ ಕಾಲ ಕಾಯಬೇಕಾಯಿತು’ ಎಂದು ನಂದಾ ಅವರು ತಮ್ಮ ಫೇಸ್‌ ಬುಕ್‌ ಪೋಸ್ಟ್‌ ನಲ್ಲಿ ಬರೆದಿದ್ದಾರೆ. 

ನಂದಾ ಅವರು ತಮ್ಮ ಹೃದಯದಾಳದಿಂದ ತಮ್ಮ ನೋವನ್ನು ತೋಡಿಕೊಂಡಿರುವ ಫೇಸ್‌ ಬುಕ್‌ ಪೋಸ್ಟ್‌ನಲ್ಲಿ  ನಟ ಆಲೋಕ್‌ ನಾಥ್‌ ಅವರ ಹೆಸರನ್ನು ನೇರವಾಗಿ ಹೇಳದೆ 1990ರ ದಶಕದ ಖ್ಯಾತ “ಸಂಸ್ಕಾರಿ’ ಮತ್ತು ಸುವಿಖ್ಯಾತ ಟಿವಿ ನಟ’ ನಿಂದ ನನ್ನ ಮೇಲೆ ಎರಡು ದಶಕಗಳ ಕಾಲ ಲೈಂಗಿಕ ಕಿರುಕುಳ ನಡೆಯಿತು ಎಂದು ಹೇಳಿದ್ದಾರೆ. 

ಅನಂತರ ಐಎಎನ್‌ಎಸ್‌ಗೆ ಈ ವಿಷಯವನ್ನು  ಎಸ್‌ಎಂಎಸ್‌ ಮೂಲಕ ದೃಢೀಕರಿಸಿದ ನಂದಾ ಅವರು “ಹೌದು, ಆ ವ್ಯಕ್ತಿ ಆಲೋಕ್‌ ನಾಥ್‌ ಅವರೇ ಆಗಿದ್ದಾರೆ;  ಕೇವಲ “ಸಂಸ್ಕಾರಿ” ನಟನೆಂದು ಹೇಳಿದರಷ್ಟೇ ಸಾಕೆಂದು ನಾನು ಭಾವಿಸಿದ್ದೆ’ ಎಂದು ಹೇಳಿದ್ದಾರೆ. 

ಹಾಲಿವುಡ್‌ ಬಳಿಕ ಹಿಂದಿ ಚಿತ್ರರಂಗದಲ್ಲೂ ಈಗ “ಮೀ ಟೂ’ ಆಂದೋಲನ ಕಾಲಿರಿಸಿದ್ದು ಪ್ರಮುಖ ತಾರಾಮಣಿಗಳು ತಾವು ತಮ್ಮ ಉನ್ನತಿಯ ದಿನಗಳಲ್ಲಿ ಸಹ ನಟ, ನಿರ್ಮಾಪಕ, ನಿರ್ದೇಶಕ ಮುಂತಾಗಿ ವಿವಿಧ ಬಗೆಯ ಸಿನೇಮಾ ಮಂದಿಯಿಂದ ಅನುಭವಿಸಿದ್ದ ಲೈಂಗಿಕ ಕಿರುಕುಳ, ದೌರ್ಜನ್ಯ, ಅತ್ಯಾಚಾರ ಇತ್ಯಾದಿ ಕಹಿ ಪ್ರಸಂಗಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗ ಪಡಿಸುತ್ತಿರುವುದು ಒಂದು ಟ್ರೆಂಡ್‌ ಆಗಿ ಬಿಟ್ಟಿದೆ. 

ಈ ಹಿನ್ನೆಲೆಯಲ್ಲೇ ಕೇಂದ್ರ ಸಚಿವೆ ಮೇನಕಾ ಗಾಂಧಿ ಅವರು ಯಾವುದೇ ಕಾನೂನು ಕಾಲಮಿತಿಯನ್ನು ಲೆಕ್ಕಿಸದೆ ಈ ಬಗೆಯ ಪ್ರಕರಣಗಳನ್ನು ಕಾನೂನಿನಡಿ ತರುವುದಕ್ಕೆ ಅವಕಾಶ ಕಲ್ಪಿಸುವಂತೆ ಕಾನೂನು ಆಯೋಗಕ್ಕೆ ಸೂಚಿಸಿರುವುದು ತಾಜಾ ವಿದ್ಯಮಾನವಾಗಿದೆ. 

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.