ಟ್ರಾಫಿಕ್‌ನಲ್ಲಿ ಸಿಲುಕಿದ್ದ ಅಮಿತಾಭ್‌ರನ್ನು ಬೈಕ್‌ ನಲ್ಲಿ ಡ್ರಾಪ್‌ ಕೊಟ್ಟ ಅಭಿಮಾನಿ

ಬಿಗ್‌ ಬಿ ಸರಳತೆಗೆ ಫ್ಯಾನ್ಸ್‌ ಫಿದಾ..

Team Udayavani, May 15, 2023, 11:20 AM IST

ಟ್ರಾಫಿಕ್‌ನಲ್ಲಿ ಸಿಲುಕಿದ್ದ ಅಮಿತಾಭ್‌ರನ್ನು ಬೈಕ್‌ ನಲ್ಲಿ ಡ್ರಾಪ್‌ ಕೊಟ್ಟ ಅಭಿಮಾನಿ

ಮುಂಬಯಿ: ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಅವರಿಗೆ ಅಭಿಮಾನಿಗಳ ಸಂಖ್ಯೆ ದೊಡ್ಡದಿದೆ. ಅಭಿಮಾನಿಗಳೊಂದಿಗೆ ಬಿಗ್‌ ಬಿ ಸದಾ ಆತ್ಮೀಯವಾಗಿ ಕ್ಷಣವನ್ನು ಕಳೆಯುತ್ತಾರೆ. ಆಗಾಗ ತಮ್ಮ ನಿವಾಸದ ಮುಂದೆ ಅಭಿಮಾನಿಗಳನ್ನು ಮೀಟ್‌ ಮಾಡುತ್ತಾರೆ.

ಅಮಿತಾಭ್‌ ಅವರ ಸರಳತೆಗೆ ಇತ್ತೀಚೆಗೆ ನಡೆದ ಘಟನೆಯೊಂದು ಉದಾಹರಣೆಯಾಗಿದೆ. ಅದನ್ನು ಸ್ವತಃ ಅಮಿತಾಭ್‌ ಅವರೇ ಸೋಶಿಯಲ್‌ ಮೀಡಿಯಾದಲ್ಲಿ ಬರೆದುಕೊಂಡು ಅಭಿಮಾನಿಗೆ ಥ್ಯಾಂಕ್ಸ್‌ ಹೇಳಿದ್ದಾರೆ.

ಅಮಿತಾಭ್‌ ಅವರು ಶೂಟಿಂಗ್‌ ವೊಂದಕ್ಕೆ ತೆರಳುತ್ತಿದ್ದ ವೇಳೆ ಟ್ರಾಫಿಕ್‌ ನಲ್ಲಿ ಸಿಲುಕಿದ್ದಾರೆ. ಸರಿಯಾದ ಸಮಯಕ್ಕೆ ಅವರು ಚಿತ್ರೀಕರಣದಲ್ಲಿ ಭಾಗಿಯಾಗಬೇಕಿತ್ತು. ಇದೇ ಘಳಿಗೆಯಲ್ಲಿ ಫ್ಯಾನ್‌ ವೊಬ್ಬರು ಬೈಕ್‌ ನಲ್ಲಿ ಅಮಿತಾಭ್‌ ಅವರನ್ನು ಕೂರಿಸಿಕೊಂಡು ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ತಲುಪಿಸಿದ್ದಾರೆ.

ಅಭಿಮಾನಿಯ ಬೈಕ್‌ ಹಿಂಬದಿಯಲ್ಲಿ ಕೂತು ಅಮಿತಾಭ್‌ ಸವಾರಿ ಮಾಡಿದ್ದಾರೆ. ಅಭಿಮಾನಿಯ ಈ ಸೇವೆಯನ್ನು ಅಮಿತಾಭ್‌ ಮರೆಯದೇ ಅವರ ಸೇವಾ ಋಣಕ್ಕೆ ಪೋಸ್ಟ್‌ ವೊಂದನ್ನು ಹಾಕಿ ಬಿಗ್‌ ಬಿ ಥ್ಯಾಂಕ್ಯೂ ಹೇಳಿದ್ದಾರೆ.

“ಸವಾರಿಗಾಗಿ ಧನ್ಯವಾದಗಳು ಗೆಳಯ ನೀವು ನನಗೆ ಯಾರೆಂದು ಗೊತ್ತಿಲ್ಲ. ಆದರೆ ನೀವು ನನ್ನನ್ನು ಕೆಲಸದ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ಕರೆದೊಯ್ದಿದ್ದೀರಿ ಥ್ಯಾಂಕ್ಯೂ” ಬರೆದಿದ್ದಾರೆ.

ಸದ್ಯ ಅಭಿಮಾನಿಯೊಂದಿಗೆ ಬೈಕ್‌ ಸವಾರಿ ಮಾಡಿದ ಅಮಿತಾಭ್‌ ಅವರ ಫೋಟೋ ವೈರಲ್‌ ಆಗಿದ್ದು, ಬಿಗ್‌ ಬಿಯ ಸರಳತೆಯನ್ನು ಜನ ಮೆಚ್ಚಿಕೊಂಡಿದ್ದಾರೆ.

ಅಮಿತಾಭ್‌ ಬಿಗ್‌ ಬಜೆಟ್‌ ʼಪ್ರಾಜೆಕ್ಟ್‌ ಕೆʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

 

View this post on Instagram

 

A post shared by Amitabh Bachchan (@amitabhbachchan)

ಟಾಪ್ ನ್ಯೂಸ್

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.