- Friday 06 Dec 2019
ಅನಾರೋಗ್ಯ: ಆಸ್ಪತ್ರೆಗೆ ದಾಖಲಾಗಿರುವ ಬಿಗ್ ಬಿ
Team Udayavani, Nov 12, 2019, 1:51 AM IST
ಮುಂಬಯಿ: ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ, ವಿಶ್ರಾಂತಿ ಪಡೆಯುತ್ತಿರುವ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್, ತಾವು ದಾಖಲಾಗಿರುವ ಆಸ್ಪತ್ರೆಯ ಸ್ಪೆಷಲ್ ವಾರ್ಡ್ನಿಂದಲೇ ತಮ್ಮ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.
ಫೋಟೋದೊಂದಿಗೆ ಕಿರು ಸಂದೇಶವನ್ನೂ ಹಾಕಿರುವ ಅವರು, ‘ನನ್ನ ವೇಗವನ್ನು ಕಡಿಮೆಮಾಡಿಕೊಳ್ಳಬೇಕೆಂದು ನನ್ನ ದೇಹ ಸೂಚಿಸುತ್ತಿದೆ’ ಎಂದು ಅವರು ಹೇಳಿದ್ದಾರೆ. ಫೋಟೋಕ್ಕೆ ಲಕ್ಷಾಂತರ ಅಭಿಮಾನಿಗಳು ಪ್ರತಿಕ್ರಿಯಿಸಿದ್ದು, ಶೀಘ್ರವೇ ಗುಣಮುಖರಾಗುವಂತೆ ಅಮಿತಾಭ್ಗೆ ಹಾರೈಸಿದ್ದಾರೆ.
ತಮ್ಮ ಬ್ಲಾಗ್ನಲ್ಲಿಯೂ ಈ ಕುರಿತಂತೆ ಬರೆದುಕೊಂಡಿರುವ ಅವರು, ‘ತಾರುಣ್ಯದಲ್ಲಿ ಡಾನ್ ಮುಂತಾದ ಸಿನೆಮಾಗಳಲ್ಲಿ ಅಭಿನಯಿಸುವಾಗ ಆಗಿದ್ದ ಪೆಟ್ಟುಗಳು, ನೋವುಗಳು ಈಗ ತಮ್ಮ ಪ್ರಭಾವ ತೋರುತ್ತಿವೆ’ ಎಂದು ಹೇಳಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಹೈದರಾಬಾದ್: ರಾಜಕೀಯ ಹಿನ್ನಲೆ ಮತ್ತು ಕ್ರೈಂ ಕಥೆ ಆಧಾರಿತ ಚಿತ್ರಗಳನ್ನು ಹಸಿಬಿಸಿಯಾಗಿ ಪ್ರೇಕ್ಷಕರಿಗೆ ನೀಡುವಲ್ಲಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರದ್ದು...
-
ಮುಂಬಯಿ: ಬಾಲಿವುಡ್ ನಟಿ ಮನಿಷಾ ಕೊಯಿರಾಲ ಅವರು ಮಹಾಮಾರಿ ಕ್ಯಾನ್ಸರ್ ರೋಗದೊಂದಿಗೆ ಹೋರಾಡಿ ಹೊಸ ಬದುಕನ್ನು ಪಡೆದಕೊಂಡಿರುವುದು ನಮಗೆಲ್ಲಾ ಗೊತ್ತೇ ಇದೆ. ಇದೀಗ...
-
ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಆದರೆ ಈ ಅತ್ಯುನ್ನತ...
-
ಸಾಮಾನ್ಯವಾಗಿ ಯಾವುದೇ ಚಿತ್ರರಂಗವಿರಲಿ, ಅಲ್ಲಿನ ಸೂಪರ್ ಸ್ಟಾರ್ ನಟರು ಅಲ್ಲಿನ ಕಿರಿಯ ಕಲಾವಿದರ ಬಗ್ಗೆ ಏನು ಅಂತಾರೆ ಅನ್ನೋ ಕುತೂಹಲವಿದ್ದೇ ಇರುತ್ತದೆ. ಅದರಲ್ಲೂ...
-
ಪಣಜಿ(ಉದಯವಾಣಿ ಪ್ರತಿನಿಧಿಯಿಂದ): ಗೋವಾದಪಣಜಿಯಲ್ಲಿ ನ.೨೦ ರಿಂದಆರಂಭವಾಗಿದ್ದ ೫೦ ನೇಭಾರತೀಯಅಂತಾರಾಷ್ಟ್ರೀಯಚಿತ್ರೋತ್ಸವಕ್ಕೆಗುರುವಾರತೆರೆಬಿದ್ದಿದ್ದು,...
ಹೊಸ ಸೇರ್ಪಡೆ
-
ಬೆಳಗಾವಿ: ಈರುಳ್ಳಿ ದರ ಮುಗಿಲು ಮುಟ್ಟಿ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ನಗರದ ಹೊಟೇಲ್ ನಲ್ಲಿ ಬಿರ್ಯಾಣಿ ಜೊತೆಗೆ...
-
ಮುಂಬಯಿ: 'ಕಾಲ್ ಆಫ್ ಡ್ಯೂಟಿ ಮೊಬೈಲ್' ಎಂಬ ಮೊಬೈಲ್ ಗೇಮ್ 2019ರ ಗೋಗಲ್ ಪ್ಲೇನ ಅತ್ಯುತ್ತಮ ಮೊಬೈಲ್ ಗೇಮ್ ಪ್ರಶಸ್ತಿಗೆ ಭಾಜನವಾಗಿದೆ. ಜೊತೆಗೆ ಗೂಗಲ್ ಪ್ಲೇಸ್...
-
ದುಬಾೖ: ಭಾರತ-ವೆಸ್ಟ್ ಇಂಡೀಸ್ ಸೀಮಿತ ಓವರ್ಗಳ ಕ್ರಿಕೆಟ್ನಲ್ಲಿ ಐಸಿಸಿ ಮಹತ್ವದ ಪ್ರಯೋಗವೊಂದನ್ನು ಮಾಡಲಿದೆ. ಈ ಸರಣಿಯಲ್ಲಿ ಬೌಲರ್ಗಳು ಮುಂಗಾಲಿಟ್ಟು...
-
ಹೊಸದಿಲ್ಲಿ: ಕಳೆದವರ್ಷ ಪರೀಕ್ಷಾ ಸಂದರ್ಭದಲ್ಲಿ ಪ್ರಧಾನಿ ಮೋದಿ, ಮನ್ ಕೀ ಬಾತ್ನಲ್ಲಿ ಪರೀಕ್ಷೆಗೆ ಹೆದರದಿರಿ ಎಂಬ ಸಂದೇಶ ನೀಡಿದ್ದರು. ಮುಂದೆ ವಿದ್ಯಾರ್ಥಿಗಳೊಂದಿಗೆ...
-
ಹೈದರಾಬಾದ್: ಯುವ ಆಟಗಾರ ರಿಷಭ್ ಪಂತ್ ಅವರನ್ನು ಪ್ರತ್ಯೇಕವಾಗಿ ಕಾಣುವ ಬದಲು ಅವರಿಗೆ ಸಹಕಾರ ನೀಡುವ ಮೂಲಕ ಬೆಂಬಲಿಸಿ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ...