ಖ್ಯಾತ ನಟಿ, ನಿರೂಪಕಿಯ ಫೇಸ್‌ ಬುಕ್‌ ಹ್ಯಾಕ್‌ : ಖಾಸಗಿ ಫೋಟೋ,ವಿಡಿಯೋ ಲೀಕ್

ರಾತ್ರೋ ರಾತ್ರಿ ಫಾಲೋವರ್ಸ್‌ ಹೆಚ್ಚಳ

Team Udayavani, Nov 1, 2022, 6:33 PM IST

ಖ್ಯಾತ ನಟಿ, ನಿರೂಪಕಿಯ ಫೇಸ್‌ ಬುಕ್‌ ಹ್ಯಾಕ್‌ : ಖಾಸಗಿ ಫೋಟೋ,ವಿಡಿಯೋ ಲೀಕ್

ಹೈದರಾಬಾದ್: ಟಾಲಿವುಡ್‌ ನಟಿ ಹಾಗೂ ಖ್ಯಾತ ನಿರೂಪಕಿ ವಿಷ್ಣು ಪ್ರಿಯಾ ಭೀಮನೇನಿ ಸೈಬರ್‌ ಅಪರಾಧಿಗಳ ಬಲೆಗೆ ಸಿಲುಕಿದ್ದಾರೆ. ಅವರ ಫೇಸ್‌ ಬುಕ್‌ ಖಾತೆ ಹ್ಯಾಕರ್ಸ್‌ ಗಳ ಕೃತ್ಯಕ್ಕೆ ಗುರಿಯಾಗಿದೆ.

ನಿರೂಪಣೆ ಹಾಗೂ ತನ್ನ ಹಾಟ್‌ ಫೋಟೋಗಳಿಂದಲೇ ಹೆಚ್ಚು ಜನಪ್ರಿಯತೆಯನ್ನು ಪಡೆದಿರುವ ನಟಿ ವಿಷ್ಣು ಪ್ರಿಯಾ ಭೀಮನೇನಿ ಸೋಶಿಯಲ್‌ ಮೀಡಿಯಾದಲ್ಲಿ ಸದಾ ಸಕ್ರಿಯಾರಾಗಿರುತ್ತಾರೆ. ಇತ್ತೀಚೆಗೆ ಅವರ ಫೇಸ್‌ ಬುಕ್‌ ಖಾತೆಯನ್ನು ಹ್ಯಾಕರ್ಸ್‌ ಗಳು ಹ್ಯಾಕ್‌ ಮಾಡಿ, ಆಶ್ಲೀಲ, ಅಸಭ್ಯವಾದ ಮೆಸೇಜ್‌ ಫೋಟೋ, ವಿಡಿಯೋಸ್‌ ಗಳನ್ನು ಹಾಕಿದ್ದರು.

ಈ ಬಗ್ಗೆ ವಿಷ್ಣು ಪ್ರಿಯಾ ಭೀಮನೇನಿ ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ಫಾಲೋವರ್ಸ್‌ ಗಳಲ್ಲಿ ಮಾಹಿತಿ ಹಂಚಿಕೊಂಡು, ಖಾತೆ ಹ್ಯಾಕ್‌ ಆಗಿದೆ. ಫೇಸ್‌ ಬುಕ್‌ ಪೇಜ್‌ ನ್ನು ಅನ್‌ ಫಾಲೋ ಮಾಡಿ ಎಂದು ಕೇಳಿಕೊಂಡಿದ್ದಾರೆ.

ಇದಲ್ಲದೆ ನಟಿಯ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಹ್ಯಾಕರ್ಸ್‌ ಗಳನ್ನು ಲೀಕ್‌ ಮಾಡಿದ್ದಾರೆ.ಇದರಿಂದಾಗಿ ಫೇಸ್‌ ಬುಕ್‌ ಪೇಜ್‌ ಗೆ ಬಾರೀ ಲೈಕ್ಸ್‌ , ಫಾಲೋವಿಂಗ್‌ ಬರುತ್ತಿದೆ. ಮಿಲಿಯನ್‌ ಗಟ್ಟಲೆ ಫಾಲೋವರ್ಸ್‌ ಬಂದಿದ್ದಾರೆ.

ಈ ಬಗ್ಗೆ ಹೇಳುವ ವಿಷ್ಣು ಪ್ರಿಯಾ ಇದರಿಂದಾಗಿ ನಾನೇನು ಮಾಡುವಂತಿಲ್ಲ. ದಯವಿಟ್ಟು ಎಲ್ಲರೂ ಫೇಸ್‌ ಬುಕ್‌ ಪೇಜ್‌ ನ್ನು ಅನ್‌ ಫಾಲೋ ಮಾಡಿ ಎಂದು ವಿನಂತಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.