Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ


Team Udayavani, Sep 28, 2023, 3:27 PM IST

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

ಹೈದರಾಬಾದ್: ರಣ್ಬೀರ್‌ ಕಪೂರ್‌ ಅವರ ʼಅನಿಮಲ್‌ʼ ಚಿತ್ರದ ಟೀಸರ್‌ ರಿಲೀಸ್‌ ಆಗಿದ್ದು, ಪ್ಯಾನ್‌ ಇಂಡಿಯಾ ಪ್ರೇಕ್ಷಕರು ಟೀಸರ್‌ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಲವು ಸ್ಟಾರ್‌ ಗಳು ರಣ್ಭೀರ್‌ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ಕೋರಿ, ಅವರ ಸಿನಿಮಾದ ಟೀಸರ್‌ ನ್ನು ಹಂಚಿಕೊಂಡಿದ್ದಾರೆ.

ʼಅನಿಮಲ್‌ʼ ಸಿನಿಮಾದಲ್ಲಿ ನಾಯಕಿಯಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಕಾಣಿಸಿಕೊಳ್ಳಲಿದ್ದಾರೆ. ಅವರು ʼಗೀತಾಂಜಲಿʼ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ʼಅನಿಮಲ್‌ʼ ಚಿತ್ರದ ಟೀಸರ್‌ ನೋಡಿ ನಟ ವಿಜಯ್‌ ದೇವರಕೊಂಡ ಅವರು ಶುಭಾಶಯವನ್ನು ಕೋರಿದ್ದಾರೆ.

ಟ್ವಿಟರ್‌ ನಲ್ಲಿ ʼಅನಿಮಲ್‌ʼ ಚಿತ್ರದ ಟೀಸರ್‌ ನೋಡಿ ದೇವರಕೊಂಡ ಅವರು ʼಡಾರ್ಲಿಂಗ್ಸ್‌ʼ ಎಂದು ಬರೆದುಕೊಂಡು ರಶ್ಮಿಕಾ ಹಾಗೂ ಸಂದೀಪ್‌ ವಂಗಾ ಅವರ ಸಿನಿಮಾಕ್ಕೆ ಶುಭಕೋರಿದ್ದಾರೆ.

ʼಅನಿಮಲ್‌ʼ ಲಿಂಕ್‌ ಹಂಚಿಕೊಂಡು, “ನನ್ನ ಡಾರ್ಲಿಂಗ್ಸ್‌ ಗಳಾದ ಸಂದೀಪ್‌ ವಂಗಾ ರಶ್ಮಿಕಾ ಅವರಿಗೆ ಶುಭಕೋರುತ್ತಿದ್ದೇನೆ. ನನ್ನ ಮೆಚ್ಚಿನ ರಣ್ಬೀರ್‌ ಕಪೂರ್‌ ಅವರಿಗೆ ಹುಟ್ಟುಹಬ್ಬದ ಶುಭಾಶಯ ಎಂದು ಬರೆದುಕೊಂಡಿದ್ದಾರೆ.

ಸಂದೀಪ್‌ ವಂಗಾ ಅವರೊಂದಿಗೆ ʼಅರ್ಜುನ್‌ ರೆಡ್ಡಿʼ ಸಿನಿಮಾದಲ್ಲಿ ದೇವರಕೊಂಡ ಕೆಲಸ ಮಾಡಿದ್ದು, ಇತ್ತ ರಶ್ಮಿಕಾ ಜೊತೆ ʼಗೀತಾ ಗೋವಿಂದಂʼ ʼಡಿಯರ್ ಕಾರ್ಮೆಡ್ʼ ಸಿನಿಮಾ ದೇವರಕೊಂಡ ನಟಿಸಿದ್ದಾರೆ. ರಶ್ಮಿಕಾ ಹಾಗೂ ದೇವರಕೊಂಡ ಡೇಟಿಂಗ್‌ ನಲ್ಲಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲ ಸಮಯದಲ್ಲಿ ಹರಿದಾಡುತ್ತಿದೆ.

ರಶ್ಮಿಕಾ – ದೇವರಕೊಂಡ ಆತ್ಮೀಯವಾಗಿದ್ದು, ಇಬ್ಬರು ಅನೇಕ ಬಾರಿ ಜೊತೆಯಾಗಿಯೇ ಸುತ್ತಾಡಿಕೊಂಡಿರುವುದು ಸುದ್ದಿಯಾಗಿತ್ತು.

ಸದ್ಯ ರಶ್ಮಿಕಾ ʼಪುಷ್ಪ-2ʼ ಸಿನಿಮಾದ ಮೇಲೆ ಭಾರೀ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ. ದೇವರಕೊಂಡ ಇತ್ತೀಚೆಗೆ ʼಖುಷಿʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.