ಬಾಕ್ಸ್ ಆಫೀಸಿನಲ್ಲಿ ಮುಗ್ಗರಿಸಿದ ‘ಪಾಣಿಪತ್’ ; ಇದುವರೆಗಿನ ಒಟ್ಟಾರೆ ಗಳಿಕೆಯೆಷ್ಟು ಗೊತ್ತೇ?


Team Udayavani, Dec 23, 2019, 7:39 PM IST

Panipat-01-730

ಮುಂಬಯಿ: ನಿರ್ದೇಶಕ ಅಶುತೋಷ್ ಗೋವರಿಕರ್ ಅವರ ಕಲ್ಪನೆಯಲ್ಲಿ ಮೂಡಿಬಂದ ಐತಿಹಾಸಿಕ ಹಿನ್ನಲೆಯುಳ್ಳ ಚಿತ್ರ ‘ಪಾಣಿಪತ್’ ಬೆಳ್ಳಿತೆರೆಯಲ್ಲಿ ದೊಡ್ಡ ಸದ್ದು ಮಾಡುವಲ್ಲಿ ವಿಫಲವಾಗಿದೆ. ಅರ್ಜುನ್ ಕಪೂರ್, ಕೃತಿ ಸನೋನ್, ಸಂಜಯ್ ದತ್ ಮೊದಲಾದವರ ಭರ್ಜರಿ ತಾರಾಗಣವಿದ್ದು, ಐತಿಹಾಸಿಕ ಹಿನ್ನಲೆಯ ಕಥೆಯನ್ನು ಹೊಂದಿದ್ದರೂ ಮತ್ತು ಭರ್ಜರಿ ವಿ.ಎಫ್.ಎಕ್ಸ್. ಕೌಶಲಗಳಿದ್ದರೂ ಪಾಣಿಪತ್ ಚಿತ್ರ ಪ್ರೇಕ್ಷಕರನ್ನು ಸೆಳೆಯುವಲ್ಲಿ ವಿಫಲವಾಗಿದೆ ಎಂದೇ ಇದೀಗ ವಿಶ್ಲೇಷಿಸಲಾಗುತ್ತಿದೆ.

ಡಿಸೆಂಬರ್ 06ರಂದು ತೆರೆಕಂಡ ಈ ಚಿತ್ರ ಇದೀಗ ಮೂರನೇ ವಾರವನ್ನು ಪೂರೈಸಿದ್ದು ಇದುವರೆಗೆ ಒಟ್ಟಾರೆಯಾಗಿ 32.62 ಕೋಟಿ ಗಳಿಕೆಯನ್ನು ಕಂಡಿದೆ. ಮೂರನೇ ವಾರಾಂತ್ಯದಲ್ಲಿ ಪಾಣಿಪತ್ ಗಳಿಕೆ ಅಷ್ಟೇನೂ ಆಶಾದಾಯಕವಾಗಿರಲಿಲ್ಲ. ಈ ಚಿತ್ರ ದೇಶಾದ್ಯಂತ ಡಿ.20 ಶುಕ್ರವಾರ 11 ಲಕ್ಷ, ಶನಿವಾರ 23 ಲಕ್ಷ ಮತ್ತು ಆದಿತ್ಯವಾರದಂದು 32.62 ಲಕ್ಷ ಗಳಿಸುವಲ್ಲಿ ಶಕ್ತವಾಗಿದೆ.


ಚಿತ್ರದಲ್ಲಿ ಅರ್ಜುನ್ ಕಪೂರ್ ಸದಾಶಿವ್ ರಾವ್ ಭಾವೂ ಪಾತ್ರವನ್ನು ನಿರ್ವಹಿಸಿದ್ದು, ಕೃತಿ ಸನೋನ್ ಪಾರ್ವತಿ ಭಾಯಿ ಪಾತ್ರವನ್ನು ನಿರ್ವಹಿಸಿದ್ದಾರೆ. ಇನ್ನು ಚಿತ್ರದಲ್ಲಿ ಪ್ರೇಕ್ಷಕರ ವಿಶೇಷ ಪ್ರಶಂಸೆಗೆ ಪಾತ್ರವಾಗಿದ್ದು ಸಂಜಯ್ ದತ್ ನಿರ್ವಹಿಸಿರುವ ಅಬ್ದಾಲಿ ಪಾತ್ರ.

ಆದರೆ ಚಿತ್ರದಲ್ಲಿ ಉಳಿದ ಪಾತ್ರಧಾರಿಗಳ ನಿರ್ವಹಣೆ ಮತ್ತು ಒಟ್ಟಾರೆ ಚಿತ್ರದ ಕುರಿತಾಗಿ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.