ಹಿಂದಿ ಕಿಚ್ಚಿಗೆ ಅರ್ಜುನ್ ರಾಮ್ಪಾಲ್ ತುಪ್ಪ
Team Udayavani, May 20, 2022, 7:00 AM IST
ಮುಂಬಯಿ: ಹಿಂದಿ ನಮ್ಮ ರಾಷ್ಟ್ರಭಾಷೆ ಎಂದು ಹೇಳುವ ಮೂಲಕ ಹಿಂದಿ ವಿವಾದಕ್ಕೆ ಬಾಲಿವುಡ್ ನಟ ಅರ್ಜುನ್ ರಾಮ್ಪಾಲ್ ತುಪ್ಪ ಸುರಿದಿದ್ದಾರೆ.
ಹಿಂದಿ ನಮ್ಮ ರಾಷ್ಟ್ರಭಾಷೆಯಾಗಿದ್ದು ಅದಕ್ಕೆ ಗೌರವ ನೀಡಬೇಕು ಎಂದಿದ್ದಾರೆ. ಅಲ್ಲದೆ, ನಾವೆಲ್ಲರೂ ಒಟ್ಟಿಗೆ ಬಾಳುತ್ತಿದ್ದು, ಇಲ್ಲಿ ಭಾಷೆ ಪ್ರಧಾನವೇ ಅಲ್ಲ. ನನ್ನ ಪ್ರಕಾರ ಹಿಂದಿ ರಾಷ್ಟ್ರೀಯ ಭಾಷೆ. ಇದನ್ನು ಹೆಚ್ಚು ಜನ ಮಾತನಾಡುತ್ತಾರೆ, ಸಂಪರ್ಕ ಭಾಷೆಯಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
ತಿಂಗಳ ಹಿಂದಷ್ಟೇ ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕನ್ನಡ ನಟ ಸುದೀಪ್ ನಡುವೆ ಹಿಂದಿ ಕುರಿತಂತೆ ಟ್ವೀಟ್ ಸಮರವೇ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ