ಫಿಲ್ಮ್ ಛೇಂಬರ್ ಮುಂಭಾಗ ನಟಿ ಶ್ರೀರೆಡ್ಡಿ ಅರೆನಗ್ನ ಪ್ರತಿಭಟನೆ!


Team Udayavani, Apr 7, 2018, 3:02 PM IST

sri-reddy-teja.jpg

ಹೈದರಾಬಾದ್:ತೆಲುಗು ಸಿನಿಮಾ ರಂಗದಲ್ಲಿನ ಕಾಸ್ಟಿಂಗ್ ಕೌಚ್(ಲೈಂಗಿಕ ಕಿರುಕುಳ) ನಿಲ್ಲಿಸಬೇಕೆಂದು ಆಗ್ರಹಿಸಿ ತೆಲುಗು ನಟಿ ಶ್ರೀರೆಡ್ಡಿ ಶನಿವಾರ ಬೆಳಗ್ಗೆ ತೆಲುಗು ಫಿಲ್ಮ್ ಛೇಂಬರ್ ಮುಂಭಾಗ ಅರೆನಗ್ನವಾಗಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ತದನಂತರ ಪೊಲೀಸರು ನಟಿ ಶ್ರೀರೆಡ್ಡಿಯನ್ನು ವಶಕ್ಕೆ ತೆಗೆದುಕೊಂಡಿದ್ದರು.

ತೆಲುಗು ಸಿನಿಮಾದ ಹಲವಾರು ನಿರ್ಮಾಪಕರು ಮತ್ತು ನಿರ್ದೇಶಕರು ಲೈಂಗಿಕ ಕಿರುಕುಳ ನೀಡಿರುವುದಾಗಿ ಶ್ರೀರೆಡ್ಡಿ ಆರೋಪಿಸಿದ್ದಾರೆ. ಏತನ್ಮಧ್ಯೆ ಈಗಾಗಲೇ ಮೂರು ಸಿನಿಮಾಗಳಲ್ಲಿ ನಟಿಸಿರುವ ಶ್ರೀರೆಡ್ಡಿಗೆ ಸಿನಿಮಾ ಕಲಾವಿದರ ಸಂಘದ(ಎಂಎಎ) ಸದಸ್ಯತ್ವ ನೀಡಲು ನಿರಾಕರಿಸಲಾಗಿದೆ.

ಸಿನಿಮಾದಲ್ಲಿ ಅವಕಾಶ ಕೊಡುವ ಮುನ್ನ ನಗ್ನ ಪೋಟೋ ಮತ್ತು ವಿಡಿಯೋ ಕಳುಹಿಸಲು ತೆಲುಗು ಸಿನಿಮಾ ರಂಗದ ಹಲವು ಮಂದಿ ಬೇಡಿಕೆ ಇಟ್ಟಿದ್ದರು. ಅದರಂತೆ ಫೋಟೋ ಮತ್ತು ವಿಡಿಯೋ ಕಳುಹಿಸಿರುವುದಾಗಿ ಶ್ರೀರೆಡ್ಡಿ ತಿಳಿಸಿದ್ದಾರೆ. ಆದರೆ ನಗ್ನ ಪೋಟೋ ಮತ್ತು ವಿಡಿಯೋ ನೋಡಿದರೆ ವಿನಃ ಸಿನಿಮಾದಲ್ಲಿ ನಟಿಸಲು ಯಾವುದೇ ಅವಕಾಶ ಕೊಟ್ಟಿಲ್ಲ ಎಂದು ಆರೋಪಿಸಿದ್ದಾರೆ.

ಅಷ್ಟೇ ಅಲ್ಲ ತನ್ನಿಂದ ಲೈವ್ ನಗ್ನ ವಿಡಿಯೋಕ್ಕಾಗಿ ಬೇಡಿಕೆ ಇಟ್ಟಿದ್ದರು. ಸಿನಿಮಾಗಳಲ್ಲಿ ನಟಿಸುವ ನಟಿಯರಿಗೆ ಲೈಂಗಿಕ ಕಿರುಕುಳ ನೀಡುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಇಂತಹ ಕಾಸ್ಟಿಂಗ್ ಕೌಚ್ ತೆಲುಗು ಸಿನಿಮಾ ರಂಗದಲ್ಲಿ ನಿಲ್ಲಬೇಕೆಂದು ಶ್ರೀರೆಡ್ಡಿ ಆಗ್ರಹಿಸಿದ್ದಾರೆ.

ಸಿನಿಮಾ ರಂಗದಲ್ಲಿನ ಕಾಸ್ಟಿಂಗ್ ಕೌಚ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಶ್ರೀರೆಡ್ಡಿ ಬೆಳಗ್ಗೆ ಸಲ್ವಾರ್ ಕಮೀಜ್ ಹಾಕಿಕೊಂಡು ಫಿಲ್ಮ್ ಛೇಂಬರ್ ಎದುರು ಬಂದಿದ್ದು, ಬಳಿಕ ವಿಡಿಯೋ ಕ್ಯಾಮರಾದ ಎದುರಲ್ಲೇ ತನ್ನ ಬಟ್ಟೆಯನ್ನು ಕಳಚಿ, ಕೈಯನ್ನು ಎದೆಗೆ ಅಡ್ಡ ಹಿಡಿದು, ಅಂಡರ್ ವೇರ್ ನಲ್ಲಿ ನೆಲದ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದರು.! ನನ್ನ ನೋವನ್ನು ಹೊರಹಾಕಲು ನನಗೆ ಉಳಿದಿರುವ ದಾರಿ ಇದೊಂದೇ. ಒಂದು ವೇಳೆ ತೆಲುಗು ನಿರ್ಮಾಪಕರು ಸ್ಥಳೀಯ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡದೆ ಹೋದರೆ ಮುಂದೆ ಇನ್ನಷ್ಟು ಪರಿಣಾಮಕಾರಿಯಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.