ವಿಜಯ್‌ ದೇವರಕೊಂಡರಿಗೆ ಆ ದೋಷವಿದೆ, ಅವರು ಎಂದೂ.. ಜೋತ್ಯಿಷಿ ಹೇಳಿದ ಹಳೆಯ ಮಾತು ಮತ್ತೆ ವೈರಲ್


Team Udayavani, Sep 19, 2022, 1:01 PM IST

thumb vijaYADEVARAKONDA

ಹೈದರಾಬಾದ್:‌ ಟಾಲಿವುಡ್‌ ನಟ ವಿಜಯ್‌ ದೇವರಕೊಂಡ ಅವರ ʼಲೈಗರ್‌ʼ ಎಷ್ಟು ಅಬ್ಬರದಿಂದ ರಿಲೀಸ್‌ ಆಗಿತ್ತೋ, ಅಷ್ಟೇ ವೇಗದಿಂದ ಥಿಯೇಟರ್‌ ನಿಂದ ದೂರ ಹೋಗಿದೆ. ನಿರೀಕ್ಷೆ ಹುಟ್ಟಿಸಿದ ಸಿನಿಮಾ ಎಷ್ಟೋ ಮಂದಿಗೆ ನಿರಾಸೆ ಮೂಡಿಸಿ, ಬಾಕ್ಸ್‌ ಆಫೀಸ್‌ ನಲ್ಲೂ ಸೋತಿದೆ.

ಆ.25 ರಂದು ರಿಲೀಸ್‌ ಆದ ಸಿನಿಮಾಕ್ಕೆ ಮೊದಲಿನಿಂದಲೂ ಹೈಪ್‌ ಇತ್ತು. ಭರ್ಜರಿ ಫೈಟ್‌ ಸೀನ್‌ ಗಳಿರುವ ಚಿತ್ರದಲ್ಲಿ ವಿಜಯ್‌ ಜಬರ್‌ ದಸ್ತ್‌ ಬಾಡಿ ಬಿಲ್ಡ್‌ ಮಾಡಿ ಚಿತ್ರಕ್ಕಾಗಿ ತಯಾರಿ ನಡೆಸಿದ್ದರು. ಆದರೆ ಚಿತ್ರ ರಿಲೀಸ್‌ ಆದ ಬಳಿಕ ಕೆಲವೇ ದಿನಗಳಲ್ಲಿ ಚಿತ್ರದ ಬಗ್ಗೆಯಿದ್ದ ನಿರೀಕ್ಷೆ ಹುಸಿಯಾಯಿತು. ನಿರ್ದೇಶಕ ಪುರಿ ಜಗನ್ನಾಥ್‌ ಸಿಕ್ಕಾಪಟ್ಟೆ ಹೈಪ್‌ ಸೃಷ್ಟಿಸಿ ಪ್ರೇಕಕ್ಷಕರಿಗೆ ಮೋಸ ಮಾಡಿದರು ಎನ್ನುವ ಮಾತುಗಳೂ ಕೇಳಿ ಬಂತು.

ವಿಜಯ್‌ ದೇವರಕೊಂಡ ಅವರಿಗೆ ʼಲೈಗರ್‌ʼ ಸೋಲು ದೊಡ್ಡ ಹಿನ್ನೆಡೆಯಾಗಿದೆ. ಈ ಹಿಂದಿನ ಚಿತ್ರಗಳಾದ ʼವರ್ಲ್ಡ್‌ ಫೇಮಸ್‌ ಲವರ್‌, ʼ ʼನೋಟʼ ಕೂಡ ಅಟ್ಟರ್‌ ಫ್ಲಾಫ್‌ ಸಾಲಿಗೆ ಸೇರಿತ್ತು. ಈ ಸರಣಿ ಸೋಲಿನ ಹಿಂದಿನ ಕಾರಣದ ಬಗ್ಗೆ ಟಿಟೌನ್‌ ನಲ್ಲಿ ಮಾತುಗಳು ಆರಂಭವಾಗಿದೆ.

ತೆಲಂಗಾಣದ ಜೋತ್ಯಿಷಿಯೊಬ್ಬರು ವಿಜಯ್‌ ದೇವರಕೊಂಡ ಬಗ್ಗೆ ಹೇಳಿದ ಮಾತುಗಳು ಸತ್ಯವೆಂದು ಜನರೀಗ ಮಾತಾನಾಡಿಕೊಳ್ಳುತ್ತಿದ್ದಾರೆ. ವೇಣುಸ್ವಾಮಿ ಎಂಬ ಜ್ಯೋತಿಷಿಯೊಬ್ಬರು ಈ ಹಿಂದೆ ವಿಜಯ್‌ ದೇವರಕೊಂಡ ಭವಿಷ್ಯವನ್ನು ನುಡಿದಿದ್ದರು. ವಿಜಯ್‌ ದೇವರಕೊಂಡ ಅವರಿಗೆ ಅಷ್ಟಮ ಶನಿ ವಕ್ಕರಿಸಿದೆ. ವಿಜಯ್ ನಟರಾದ ಅರವಿಂದ ಸ್ವಾಮಿ, ಉದಯ್‌ ಕಿರಣ್‌ ರಂತೆ  ಮೊದಲು ಮಿಂಚಿ ನಂತರ ಬದಿಗೆ ಸರಿಯುತ್ತಾರೆ. ಅವರು ಮುಂದಿನ ನಿರ್ಧಾರಗಳನ್ನು ತುಂಬಾ ಜಾಗ್ರತೆಯಿಂದ ತೆಗೆದುಕೊಳ್ಳಬೇಕು. ಅವರು ದೊಡ್ಡ ಹೀರೋ ಆಗಲು ಸಾಧ್ಯ ವಿಲ್ಲ ಎಂದು ಹೇಳಿದ್ದರು.

ಈ ಹಳೆಯ ಮಾತು ಈಗ ʼಲೈಗರ್‌ʼ ಸೋಲಿನ ಬಳಿಕ ಮತ್ತೆ ವೈರಲ್‌ ಆಗುತ್ತಿದೆ. ಕೆಲವರು ಸ್ವಾಮೀಜಿ ಹೇಳಿದ ಮಾತುಗಳೇ ಸತ್ಯವೆಂದು ಮಾತಾನಾಡಿಕೊಳ್ಳುತ್ತಿದ್ದಾರೆ. ಈ ಹಿಂದೆ ಇದೇ ವೇಣು ಸ್ವಾಮಿ ಸಮಂತಾ – ನಾಗ ಚೈತನ್ಯ ಅವರು ವಿಚ್ಛೇದನ ಪಡೆಯಲಿದ್ದಾರೆ ಎಂದು ಮೊದಲೇ ಹೇಳಿದ್ದರು. ರಶ್ಮಿಕಾ ಅವರ ಯಶಸ್ಸಿನ ಬಗ್ಗೆಯೂ ಭವಿಷ್ಯವನ್ನು ನುಡಿದಿದ್ದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.