ಅವೆಂಜರ್ಸ್; ಎಂಡ್ ಗೇಮ್ ಬಿಡುಗಡೆ ದಿನವೇ ಮುಗಿಬಿದ್ದ ಪ್ರೇಕ್ಷಕರು; 52 ಕೋಟಿ ಗಳಿಕೆ


Team Udayavani, Apr 27, 2019, 3:29 PM IST

avengers n

ನವದೆಹಲಿ:ಹಾಲಿವುಡ್ ನ ಬಹುನಿರೀಕ್ಷಿತ ಸಿನಿಮಾ ಆ್ಯಂಥೋನಿ ರುಸ್ಸೋ, ಜೋಯ್ ರುಸ್ಸೋ ನಿರ್ದೇಶನದ ಅವೆಂಜರ್ಸ್; ಎಂಡ್ ಗೇಮ್ ಭಾರತದಲ್ಲಿ ಬಿಡುಗಡೆಗೊಂಡ ಮೊದಲ ದಿನವೇ(ಏ.26ರಂದು) ಬಾಕ್ಸಾಫೀಸ್ ನಲ್ಲಿ ಭರ್ಜರಿ ಸದ್ದು ಮಾಡಿದೆ. ಅವೆಂಜರ್ಸ್;ಎಂಡ್ ಗೇಮ್ ಒಂದೇ ದಿನದಲ್ಲಿ ಬರೋಬ್ಬರಿ 52 ಕೋಟಿ ಗಳಿಕೆ ಕಂಡಿದೆ.

ಹಾಲಿವುಡ್ ನ ಈ ಸೂಪರ್ ಹೀರೋ ಸಿನಿಮಾ ಮೊದಲ ದಿನವೇ ಭಾರತದಲ್ಲಿ  52 ಕೋಟಿ ರೂ. ಗಳಿಕೆ ಹಾಗೂ ಜಾಗತಿಕವಾಗಿ 1600 ಕೋಟಿ ರೂಪಾಯಿ ಗಳಿಕೆ ಮೂಲಕ ಬಾಕ್ಸಾಫೀಸ್ ದಾಖಲೆಗಳನ್ನು ಚಿಂದಿ ಉಡಾಯಿಸಿದೆ. ಮಾರುಕಟ್ಟೆ ವಿಶ್ಲೇಷಕ ತರಣ್ ಆದರ್ಶ್ ಅವೆಂಜರ್ಸ್;ಎಂಡ್ ಗೇಮ್ ಬಗ್ಗೆ ಟ್ವೀಟ್ ಮಾಡಿದ್ದು, ಹಾಲಿವುಡ್ ಸಿನಿಮಾ ಮೊದಲ ದಿನವೇ 53.10 ಕೋಟಿ ಗಳಿಕೆ ಕಂಡಿದೆ. ಆ ನಿಟ್ಟಿನಲ್ಲಿ ಅವೆಂಜರ್ಸ್;ಎಂಡ್ ಗೇಮ್ ನಿಜಕ್ಕೂ ಗೇಮ್ ಚೇಂಜರ್ ಸಿನಿಮಾವಾಗಿದೆ.

ಶುಕ್ರವಾರದ ಗಳಿಕೆ 53.10 ಕೋಟಿಯಾಗಿದ್ದು ಒಟ್ಟು 63.21 ಕೋಟಿ ಗಳಿಸಿದ್ದು, ಈ ಸಿನಿಮಾ ವಿಶ್ವಾದ್ಯಂತ 2,845 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಿದೆ.  ಚೀನಾ, ಆಸ್ಟ್ರೇಲಿಯಾ, ಯುರೋಪ್ ಸೇರಿದಂತೆ 25 ಮಾರುಕಟ್ಟೆಯಲ್ಲಿ ಬಿಡುಗಡೆ ಕಂಡ ಮೊದಲ ದಿನವೇ ಅವೆಂಜರ್ಸ್ ಎಂಡ್ ಗೇಮ್ ಬರೋಬ್ಬರಿ 169 ಮಿಲಿಯನ್ ಡಾಲರ್ ನಷ್ಟು ಗಳಿಕೆ ಕಂಡಿದೆ.

ಕಳೆದ ಹತ್ತು ವರ್ಷಗಳಿಂದ ಅವೆಂಜರ್ಸ್ ಸರಣಿ ಸಿನಿಮಾಗಳು ಪ್ರದರ್ಶನ ಕಂಡಿದ್ದು, ಇದೀಗ ಅವೆಂಜರ್ಸ್; ಎಂಡ್ ಗೇಮ್ ಸರಣಿಯ ಕೊನೆಯ ಸಿನಿಮಾವಾಗಿದೆ. ಆ ನಿಟ್ಟಿನಲ್ಲಿ ಸಿನಿಮಾಕ್ಕೆ ಪ್ರೇಕ್ಷಕರು ಮುಗಿಬಿದ್ದಿರುವುದಾಗಿ ವರದಿ ವಿವರಿಸಿದೆ. ಅವೆಂಜರ್ಸ್ ಹಿಂದಿನ ಸರಣಿಯ ಸಿನಿಮಾದಲ್ಲಿ ವಿಲನ್ ಥ್ಯಾನೋಸ್ ಅನ್ನು ಸೋಲಿಸಿ, ಜಗತ್ತನ್ನು ಕಾಪಾಡಲು ಅವೆಂಜರ್ಸ್ ಪ್ರಯತ್ನಿಸುವುದೇ ಚಿತ್ರದ ಕಥಾಹಂದರವಾಗಿತ್ತು. ಇದೀಗ ಥ್ಯಾನೋಸ್ ಜಿದ್ದಾಜಿದ್ದಿಗೆ ಕಡಿವಾಣ ಹಾಕಲು ಕ್ಯಾಪ್ಟನ್ ಮಾರ್ವೆಲ್ ಪಾತ್ರ ಸೃಷ್ಟಿಸಲಾಗಿದೆ. ಕ್ಯಾ.ಮಾರ್ವೆಲ್ ಅವೆಂಜರ್ಸ್ ಎಂಡ್ ಗೇಮ್ ನಲ್ಲಿ ಹೇಗೆ ಅವರನ್ನೆಲ್ಲಾ ಕಾಪಾಡುತ್ತಾನೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಮಾರ್ವೆಲ್ ಯೂನಿವರ್ಸ್ ನಿಂದ ನಿರ್ಮಾಣಗೊಂಡಿರುವ ಅವೆಂಜರ್ಸ್; ಎಂಡ್ ಗೇಮ್ ಸಿನಿಮಾದಲ್ಲಿ ರೋಬರ್ಟ್ ಡೌನೈ ಜ್ಯೂನಿಯರ್, ಚಾರಿಸ್ ಇವಾನ್ಸ್, ಮಾರ್ಕ್ ರುಫೋಲೊ ಸೇರಿದಂತೆ ಹಲವರು ಮುಖ್ಯ ಭೂಮಿಕೆಯಲ್ಲಿದ್ದಾರೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

Ramayana Movie: ʼರಾವಣʼನ ಪತ್ನಿಯಾಗಿ ಯಶ್‌ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?

9

ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ

12

ಮೀಟಿಂಗ್‌ ಮಾಡೋಕ್ಕೂ ರೇಟ್‌ ಫಿಕ್ಸ್‌: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್‌ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕ ಚೋಪ್ರಾ ದಂಪತಿ

Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.