ಮಗನಿಗೆ “ರಾಜಮೌಳಿ” ಎಂದೇ ಹೆಸರಿಟ್ಟ ಬಾಹುಬಲಿಯ ಕಾಲಕೇಯ…ಅದಕ್ಕೆ ಕಾರಣವೇನು?

ಎಸ್ ಎಸ್ ರಾಜಮೌಳಿ ಸಿನಿಮಾದ ಆಡಿಷನ್ ನಡೆಸುತ್ತಿದ್ದ ಸ್ಥಳಕ್ಕೆ ಗೆಳೆಯನೊಬ್ಬ ಪ್ರಭಾಕರ್ ಅವರನ್ನು ಕರೆದೊಯ್ದಿದ್ದ.

Team Udayavani, May 17, 2020, 1:34 PM IST

ಮಗನಿಗೆ “ರಾಜಮೌಳಿ” ಎಂದೇ ಹೆಸರಿಟ್ಟ ಬಾಹುಬಲಿಯ ಕಾಲಕೇಯ…ಅದಕ್ಕೆ ಕಾರಣವೇನು

ಆಂಧ್ರಪ್ರದೇಶ: ಎಸ್ ಎಸ್ ರಾಜಮೌಳಿ ನಿರ್ದೇಶನದ ಸೂಪರ್ ಹಿಟ್ ಸಿನಿಮಾ ಬಾಹುಬಲಿಯಲ್ಲಿ ಕಾಲಕೇಯ ಪಾತ್ರ ನಿರ್ವಹಿಸಿದ್ದ ನಟ ಪ್ರಭಾಕರ್ ಅವರು ತಮ್ಮ ಮಗನಿಗೆ ರಾಜಮೌಳಿ ಎಂದು ಹೆಸರಿಟ್ಟಿದ್ದಾರಂತೆ. ಮಗನಿಗೆ ರಾಜಮೌಳಿ ಎಂದು ಹೆಸರು ಇಡಲು ಕಾರಣವೇನು ಎಂಬುದನ್ನು ಪ್ರಭಾಕರ್ ಬಹಿರಂಗಪಡಿಸಿದ್ದಾರೆ.

ಪತ್ರಕರ್ತರ ಜತೆ ಸಂವಹನ ನಡೆಸಿದ್ದ ಪ್ರಭಾಕರ್ ರಾಜಮೌಳಿ ಕುರಿತಾಗಿ ಒಂದಷ್ಟು ವಿಚಾರ ಹಂಚಿಕೊಂಡಿದ್ದರು. ಮೆಹಬೂಬ್ ನಗರ್ ಜಿಲ್ಲೆಯ ಕೋಡಂಗಲ್ ನಿವಾಸಿಯಾಗಿದ್ದ ಪ್ರಭಾಕರ್ ಗೆ ತಾನೊಬ್ಬ ನಟನಾಗಬೇಕೆಂದು ಯಾವತ್ತೂ ಆಲೋಚಿಸಿರಲಿಲ್ಲವಂತೆ. ಆದರೆ ಕ್ರಿಕೆಟ್ ಅಂದ್ರೆ ಪಂಚಪ್ರಾಣವಂತೆ. ನೂರಾರು ಕ್ರಿಕೆಟ್ ಪಂದ್ಯದಲ್ಲಿ ಪ್ರಭಾಕರ್ ಆಡಿದ್ದರಂತೆ. ಒಮ್ಮೆ ಹೈದರಾಬಾದ್ ಗೆ ಬಂದಿದ್ದಾಗ, ಎಸ್ ಎಸ್ ರಾಜಮೌಳಿ ಅವರು ಮಗಧೀರ ಸಿನಿಮಾಕ್ಕೆ ನಟರನ್ನು ಹುಡುಕುತ್ತಿದ್ದಾರೆ ಎಂಬ ವಿಷಯ ಯಾರೋ ತಿಳಿಸಿದ್ದರಂತೆ.

ಎಸ್ ಎಸ್ ರಾಜಮೌಳಿ ಸಿನಿಮಾದ ಆಡಿಷನ್ ನಡೆಸುತ್ತಿದ್ದ ಸ್ಥಳಕ್ಕೆ ಗೆಳೆಯನೊಬ್ಬ ಪ್ರಭಾಕರ್ ಅವರನ್ನು ಕರೆದೊಯ್ದಿದ್ದ. ಆದರೆ ಪ್ರಭಾಕರ್ ನನ್ನು ನೋಡಿ ರಾಜಮೌಳಿ ಏನೂ ಹೇಳಿಲ್ಲವಂತೆ. ಆದರೆ ಒಂದು ದಿನ ರಾಜಮೌಳಿ ಸಹಾಯಕರೊಬ್ಬರು ಕರೆ ಮಾಡಿ ಪ್ರಭಾಕರ್ ನನ್ನು ರಾಜಮೌಳಿ ಮನೆಗೆ ಕರೆದೊಯ್ದಿದ್ದರಂತೆ! ಆ ವೇಳೆ ಮರ್ಯಾದ ರಾಮಣ್ಣ ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ತಿಳಿಸಿದ್ದರಂತೆ.

ಆಗ ಕಾಲಕೇಯ(ಪ್ರಭಾಕರ್) ನನಗೆ ನಟನೆ ಬಗ್ಗೆ ಗೊತ್ತಿಲ್ಲ ಎಂದು ಹೇಳಿದರಂತೆ, ನಂತರ ದೇವ್ ದಾಸ್ ಕನಕಾಲಾಕ್ಕೆ ಅಭಿನಯ ಕಲಿಯಲು ಕಳುಹಿಸಿಕೊಟ್ಟಿದ್ದರಂತೆ. ಹೀಗೆ ರಾಜಮೌಳಿಗಾರು ನನಗೆ ಇಂದು ಹೊಸ ಬದುಕು ಕಟ್ಟಿಕೊಟ್ಟಿದ್ದಾರೆ. ನಂತರ ನನಗೆ ಬಾಹುಬಲಿ ಸಿನಿಮಾದಲ್ಲಿಯೂ ಕಾಲಕೇಯ ಪಾತ್ರ ನೀಡುವ ಮೂಲಕ ನನಗೆ ಮತ್ತೊಂದು ಅವಕಾಶ ಕೊಟ್ಟರು. ನನ್ನ ಬದುಕಿನ ದಿಕ್ಕು ಬದಲಾಗಲು ರಾಜಮೌಳಿಗಾರು ಕಾರಣ…ಆ ಕಾರಣಕ್ಕಾಗಿಯೇ ಮಗನಿಗೆ ಶ್ರೀರಾಮ್ ರಾಜಮೌಳಿ ಎಂದು ಹೆಸರಿಟ್ಟಿರುವುದಾಗಿ ವಿವರಣೆ ನೀಡಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

ʼಖಲ್‌ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್‌ನಲ್ಲಿ ಬಿಟೌನ್‌ ಸ್ಟಾರ್ಸ್ ಜೊತೆ ಯಶ್‌, ಅಲ್ಲು?

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್‌ ಆದ ಮುನ್ನಿ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

11

ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.