Bʼtown Box Office:‌ ಅಕ್ಷಯ್‌ – ಅಜಯ್‌ ಪೈಪೋಟಿ; ಮೊದಲ ದಿನ ಗೆದ್ದವರು ಯಾರು?


Team Udayavani, Apr 12, 2024, 2:52 PM IST

Bʼtown Box Office:‌ ಅಕ್ಷಯ್‌ – ಅಜಯ್‌ ಪೈಪೋಟಿ; ಮೊದಲ ದಿನ ಗೆದ್ದವರು ಯಾರು?

ಮುಂಬಯಿ: ಬಾಲಿವುಡ್‌ ನಲ್ಲಿ ಈ ವಾರ ಎರಡು ಬಹುನಿರೀಕ್ಷಿತ ಸಿನಿಮಾಗಳು ರಿಲೀಸ್‌ ಆಗಿದೆ. ಈದ್‌ ಹಬ್ಬದ ಸಂದರ್ಭದಲ್ಲಿ ಥಿಯೇಟರ್‌ಗೆ ಎಂಟ್ರಿ ಕೊಟ್ಟ ಈ ಸಿನಿಮಾಗಳು ಬಾಕ್ಸ್‌ ಆಫೀಸ್‌ ನಲ್ಲೂ ಒಳ್ಳೆಯ ರೆಸ್ಪಾನ್ಸ್‌ ಪಡೆದುಕೊಂಡಿದೆ.

ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅವರ ʼಬಡೇ ಮಿಯಾನ್ ಚೋಟೆ ಮಿಯಾನ್ʼ ಅಜಯ್ ದೇವಗನ್ ಅವರ ಸ್ಪೋರ್ಟ್ಸ್ ಬಯೋಪಿಕ್ ʼಮೈದಾನ್‌ʼ ಜೊತೆಯಾಗಿ ರಿಲೀಸ್‌ ಆಗಿದೆ.

ಭಾರತದ ಫುಟ್​ಬಾಲ್​ ಕೋಚ್ ಸೈಯದ್ ಅಬ್ದುಲ್ ರಹೀಮ್ ಅವರ ಜೀವನದ ಕಥೆಯನ್ನೊಳಗೊಂಡಿದ್ದು, ಸ್ಪೂರ್ತಿದಾಯಕವಾಗಿ ಮೂಡಿಬಂದಿದೆ. ಮೊದಲ ದಿನ ಬಾಕ್ಸ್‌ ಆಫೀಸ್‌ ನಲ್ಲಿ ಅಜಯ್‌ ದೇವಗನ್‌ ಅವರ ಸಿನಿಮಾ 7.10 ಕೋಟಿ ರೂಪಾಯಿ ಗಳಿಸಿದೆ. ಆ ಮೂಲಕ ಡಿಸೆಂಟ್‌ ಓಪನಿಂಗ್‌ ಪಡೆದುಕೊಂಡಿದೆ.

ಅಮಿತ್ ಶರ್ಮಾ ರವೀಂದ್ರನಾಥ್ ನಿರ್ದೇಶನದ ಈ ಸಿನಿಮಾದಲ್ಲಿ ಅಜಯ್ ದೇವಗನ್, ಪ್ರಿಯಾಮಣಿ, ಗಜರಾಜ್ ರಾವ್, ರುದ್ರನೀಲ್ ಘೋಷ್ ಮುಂತಾದವರು ನಟಿಸಿದ್ದಾರೆ.

ಇನ್ನು ಈ ವರ್ಷ ಬಾಲಿವುಡ್‌ ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನ್ನುವ ಹೈಪ್‌ ಹೆಚ್ಚಿಸಿದ ಅಕ್ಷಯ್‌ ಕುಮಾರ್‌ ಹಾಗೂ ಟೈಗರ್‌ ಶ್ರಾಫ್‌ ಅವರ ʼಬಡೇ ಮಿಯಾನ್ ಚೋಟೆ ಮಿಯಾನ್ʼ ಸಿನಿಮಾಕ್ಕೂ ಭರ್ಜರಿ ಆರಂಭ ಸಿಕ್ಕಿದೆ.

ಗುರುವಾರ(ಏ.11 ರಂದು) 15.50 ಕೋಟಿ ರೂ. ಗಳಿಸಿದೆ. ಆ ಮೂಲಕ ಹೃತಿಕ್‌ – ದೀಪಿಕಾ ಅವರ ʼಫೈಟರ್‌ʼ ಬಳಿಕ 2024 ರ ಎರಡನೇ ಅತ್ಯಧಿಕ ಓಪನಿಂಗ್‌ ಪಡೆದ ಸಿನಿಮಾವಾಗಿ ಹೊರಹೊಮ್ಮಿದೆ.

ದೇಶ ಪ್ರೇಮ ಸಾರುವ ಸಿನಿಮಾದಲ್ಲಿ ಅಕ್ಷಯ್‌, ಟೈಗರ್ರ ಶ್ರಾಫ್‌ ಮಿಂಚಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ತಮ್ಮ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ಈ ಸಿನಿಮಾದಲ್ಲಿಸೋನಾಕ್ಷಿ ಸಿನ್ಹಾ, ಮಾನುಷಿ ಛಿಲ್ಲರ್ ಮತ್ತು ಅಲೆಯಾ ಎಫ್ ಮುಂತಾದವರು ನಟಿಸಿದ್ದಾರೆ.

 

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

‌Movies: ಇಲ್ಲಿದೆ ಐಎಂಡಿಬಿ ವರ್ಷದ ಜನಪ್ರಿಯ ಹಾಗೂ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿ

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

Divorce ಕಠಿಣ ಎನಿಸಿದರೂ ಸಂತೋಷವಾಗಿದ್ದೇನೆ: ಕಿರಣ್‌ ರಾವ್‌

1-nati

Contact lenses ಧರಿಸಿದ ನಟಿಗೆ ಈಗ ಕಣ್ಣೇ ಕಾಣಿಸ್ತಿಲ್ಲ!

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

ಅರ್ಜುನ್‌ ಜತೆ ಬ್ರೇಕಪ್‌ ಬಳಿಕ 50ರ ಹರೆಯದ ಮಲೈಕಾ ಬಾಳಲ್ಲಿ ʼಮಿಸ್ಟರಿ ಮ್ಯಾನ್‌ʼ ಎಂಟ್ರಿ?

1428

Viral: ಖ್ಯಾತ ನಟಿಯ ಬಾತ್‌ರೂಮ್‌ ವಿಡಿಯೋ ಲೀಕ್.. ನಟಿಯಿಂದಲೇ ವಿಡಿಯೋ ರೆಕಾರ್ಡ್?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.