Bʼtown Box Office:‌ ಅಕ್ಷಯ್‌ – ಅಜಯ್‌ ಪೈಪೋಟಿ; ಮೊದಲ ದಿನ ಗೆದ್ದವರು ಯಾರು?


Team Udayavani, Apr 12, 2024, 2:52 PM IST

Bʼtown Box Office:‌ ಅಕ್ಷಯ್‌ – ಅಜಯ್‌ ಪೈಪೋಟಿ; ಮೊದಲ ದಿನ ಗೆದ್ದವರು ಯಾರು?

ಮುಂಬಯಿ: ಬಾಲಿವುಡ್‌ ನಲ್ಲಿ ಈ ವಾರ ಎರಡು ಬಹುನಿರೀಕ್ಷಿತ ಸಿನಿಮಾಗಳು ರಿಲೀಸ್‌ ಆಗಿದೆ. ಈದ್‌ ಹಬ್ಬದ ಸಂದರ್ಭದಲ್ಲಿ ಥಿಯೇಟರ್‌ಗೆ ಎಂಟ್ರಿ ಕೊಟ್ಟ ಈ ಸಿನಿಮಾಗಳು ಬಾಕ್ಸ್‌ ಆಫೀಸ್‌ ನಲ್ಲೂ ಒಳ್ಳೆಯ ರೆಸ್ಪಾನ್ಸ್‌ ಪಡೆದುಕೊಂಡಿದೆ.

ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅವರ ʼಬಡೇ ಮಿಯಾನ್ ಚೋಟೆ ಮಿಯಾನ್ʼ ಅಜಯ್ ದೇವಗನ್ ಅವರ ಸ್ಪೋರ್ಟ್ಸ್ ಬಯೋಪಿಕ್ ʼಮೈದಾನ್‌ʼ ಜೊತೆಯಾಗಿ ರಿಲೀಸ್‌ ಆಗಿದೆ.

ಭಾರತದ ಫುಟ್​ಬಾಲ್​ ಕೋಚ್ ಸೈಯದ್ ಅಬ್ದುಲ್ ರಹೀಮ್ ಅವರ ಜೀವನದ ಕಥೆಯನ್ನೊಳಗೊಂಡಿದ್ದು, ಸ್ಪೂರ್ತಿದಾಯಕವಾಗಿ ಮೂಡಿಬಂದಿದೆ. ಮೊದಲ ದಿನ ಬಾಕ್ಸ್‌ ಆಫೀಸ್‌ ನಲ್ಲಿ ಅಜಯ್‌ ದೇವಗನ್‌ ಅವರ ಸಿನಿಮಾ 7.10 ಕೋಟಿ ರೂಪಾಯಿ ಗಳಿಸಿದೆ. ಆ ಮೂಲಕ ಡಿಸೆಂಟ್‌ ಓಪನಿಂಗ್‌ ಪಡೆದುಕೊಂಡಿದೆ.

ಅಮಿತ್ ಶರ್ಮಾ ರವೀಂದ್ರನಾಥ್ ನಿರ್ದೇಶನದ ಈ ಸಿನಿಮಾದಲ್ಲಿ ಅಜಯ್ ದೇವಗನ್, ಪ್ರಿಯಾಮಣಿ, ಗಜರಾಜ್ ರಾವ್, ರುದ್ರನೀಲ್ ಘೋಷ್ ಮುಂತಾದವರು ನಟಿಸಿದ್ದಾರೆ.

ಇನ್ನು ಈ ವರ್ಷ ಬಾಲಿವುಡ್‌ ನ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನ್ನುವ ಹೈಪ್‌ ಹೆಚ್ಚಿಸಿದ ಅಕ್ಷಯ್‌ ಕುಮಾರ್‌ ಹಾಗೂ ಟೈಗರ್‌ ಶ್ರಾಫ್‌ ಅವರ ʼಬಡೇ ಮಿಯಾನ್ ಚೋಟೆ ಮಿಯಾನ್ʼ ಸಿನಿಮಾಕ್ಕೂ ಭರ್ಜರಿ ಆರಂಭ ಸಿಕ್ಕಿದೆ.

ಗುರುವಾರ(ಏ.11 ರಂದು) 15.50 ಕೋಟಿ ರೂ. ಗಳಿಸಿದೆ. ಆ ಮೂಲಕ ಹೃತಿಕ್‌ – ದೀಪಿಕಾ ಅವರ ʼಫೈಟರ್‌ʼ ಬಳಿಕ 2024 ರ ಎರಡನೇ ಅತ್ಯಧಿಕ ಓಪನಿಂಗ್‌ ಪಡೆದ ಸಿನಿಮಾವಾಗಿ ಹೊರಹೊಮ್ಮಿದೆ.

ದೇಶ ಪ್ರೇಮ ಸಾರುವ ಸಿನಿಮಾದಲ್ಲಿ ಅಕ್ಷಯ್‌, ಟೈಗರ್ರ ಶ್ರಾಫ್‌ ಮಿಂಚಿದ್ದಾರೆ. ಪೃಥ್ವಿರಾಜ್ ಸುಕುಮಾರನ್ ತಮ್ಮ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ಈ ಸಿನಿಮಾದಲ್ಲಿಸೋನಾಕ್ಷಿ ಸಿನ್ಹಾ, ಮಾನುಷಿ ಛಿಲ್ಲರ್ ಮತ್ತು ಅಲೆಯಾ ಎಫ್ ಮುಂತಾದವರು ನಟಿಸಿದ್ದಾರೆ.

 

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.