ಅಮಿತಾಬ್ ಬಚ್ಚನ್ ರಿಗೆ ಭಾರತ ರತ್ನ: ಘೋಷಣೆ ಎತ್ತಿದ ಮಮತಾ ಬ್ಯಾನರ್ಜಿ


Team Udayavani, Dec 16, 2022, 3:19 PM IST

1-sasasadasd

ಕೋಲ್ಕತಾ: ಬಾಲಿವುಡ್ ದಿಗ್ಗಜ ನಟ ಅಮಿತಾಬ್ ಬಚ್ಚನ್ ಅವರಿಗೆ ಭಾರತ ರತ್ನ ಪ್ರಧಾನ ಮಾಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಣೆ ಎತ್ತಿದ್ದಾರೆ.

ಕೋಲ್ಕತಾದಲ್ಲಿ ನಡೆದ 28ನೇ ಕೋಲ್ಕತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಲ್ಲಿ ಮಮತಾ ಬ್ಯಾನರ್ಜಿ ಅಭಿಮಾನಿಗಳೆಲ್ಲರ ಸಮ್ಮುಖದಲ್ಲಿ ”ಅಮಿತಾಬ್ ಬಚ್ಚನ್ ಅವರು ಲೆಜೆಂಡ್, ಜೀವಂತ ದಂತಕಥೆ ಎಂದು ನಾನು ಭಾವಿಸುತ್ತೇನೆ. ಅವರು ಭಾರತದ ಐಕಾನ್. ಅವರಿಗೆ ಭಾರತ ರತ್ನ ನೀಡಬೇಕು” ಎಂದರು.

“ಅಧಿಕೃತವಾಗಿ ಅಲ್ಲದಿದ್ದರೂ ಬಂಗಾಳ, ಅಮಿತಾಬ್ ಜಿ ಪರ ಭಾರತ ರತ್ನಕ್ಕಾಗಿ ಧ್ವನಿ ಎತ್ತುತ್ತೇವೆ. ಅವರಿಗೆ ಭಾರತ ರತ್ನ ನೀಡಬೇಕು. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆಗೆ ಸಾಟಿಯಿಲ್ಲ. ಅವರಿಗೆ ಧನ್ಯವಾದಗಳು…ಎಂದಿದ್ದಾರೆ.

ಸಮಾರಂಭದಲ್ಲಿ ಅಮಿತಾಬ್ ಅವರು “ಪಠಾಣ್‌’ ಸಿನಿಮಾದ “ಬೇಷರಮ್‌ ರಂಗ್‌’ ಹಾಡಿನ ದೃಶ್ಯಗಳ ಕುರಿತು ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿ, ”ಸಿನಿಮಾ ಸೆನ್ಸಾರ್‌ಶಿಪ್‌ಗಾಗಿ 1952ರಲ್ಲಿ ಸಿನಿಮಾಟೋಗ್ರಾಫ‌ರ್‌ ಕಾಯಿದೆ ರಚಿಸಲಾಯಿತು. ಫಿಲ್ಮ್ ಸರ್ಟಿಫಿಕಲೇಶನ್‌ ಬೋರ್ಡ್‌ ಸಿನಿಮಾ ಸೆನ್ಸಾರ್‌ ಕಾರ್ಯ ನಿರ್ವಹಿಸುತ್ತಿದೆ. ನಾಗರಿಕ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತು ಈಗಲು ಪ್ರಶ್ನೆಗಳು ಏಳುತ್ತವೆ” ಎಂದು ಹೇಳಿದ್ದರು.

ಇದೇ ವೇಳೆ ಮಾತನಾಡಿದ ನಟ ಶಾರುಕ್‌ ಖಾನ್‌, “ಸಾಮಾಜಿಕ ಜಾಲತಾಣಗಳಲ್ಲಿ ನಕಾರಾತ್ಮಕತೆ ಹರಡುವುದು ಸಿನಿಮಾಗಳ ಮೇಲೆ ಪರಿಣಾಮ ಬೀರುತ್ತದೆ. ಸಂಕುಚಿತ ಮನೋಭಾವದಿಂದ ವಿಚಾರಗಳನ್ನು ನೋಡಲಾಗುತ್ತಿದೆ. ಜಗತ್ತು ಏನಾದರು ಆಗಲಿ, ಆದರೆ ಈಗಲೂ ಸಕಾರಾತ್ಮಕ ವ್ಯಕ್ತಿಗಳು ಜೀವಂತವಾಗಿದ್ದಾರೆ.’ ಎಂದು ಹೇಳಿದ್ದರು.

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.