ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌


Team Udayavani, Mar 25, 2023, 6:55 AM IST

ತೆರೆಗೆ ಮತ್ತೆ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಕಮ್‌ಬ್ಯಾಕ್‌

ಮುಂಬೈ: ಹೈದರಾಬಾದ್‌ನಲ್ಲಿ ಚಿತ್ರೀಕರಣದ ವೇಳೆ ಗಾಯಗೊಂಡಿದ್ದ ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಅವರು ಈಗ ಗುಣಮುಖರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಶುಕ್ರವಾರ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದು, ಶೀಘ್ರವೇ ತಾವು ಸಿನಿಮಾ ನಟನೆಗೆ ಮತ್ತೆ ಬರುವುದಾಗಿ ಹೇಳಿಕೊಂಡಿದ್ದಾರೆ.

ಪಕ್ಕೆಲಬು, ಕಾಲಿನ ಗುಳ್ಳೆಯ ಸಮಸ್ಯೆಯಿಂದ ಚೇತರಿಸಿಕೊಂಡಿರುವುದಾಗಿ ಬಚ್ಚನ್‌ ತಮ್ಮ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದಾರೆ.

ಸಂಪೂರ್ಣವಾಗಿ ಗುಣವಾಗಿಲ್ಲವಾದರೂ, ಚೇತರಿಕೆಯ ಹಾದಿಯಲ್ಲಿ ಇದ್ದೇನೆ. ನಿಮ್ಮೆಲ್ಲರ ಹಾರೈಕೆಯಿಂದ ಮತ್ತೆ ಸಿನಿಮಾದತ್ತ ಕಾಲಿಡುತ್ತಿದ್ದೇನೆ.

ಕೆಲಸ ಮಾತ್ರವೇ ನಮ್ಮೆಲ್ಲ ಅನಾರೋಗ್ಯವನ್ನು ಗುಣಪಡಿಸಲ್ಲದು ಎಂದಿದ್ದಾರೆ. ಬಿಗ್‌ ಬಿ ಕಮ್‌ಬ್ಯಾಕ್‌ಗೆ ಅಭಿಮಾನಿಗಳು ಕೂಡ ಹರ್ಷ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

SOUND WAVES

Kerala: ಕುಗ್ರಾಮದಲ್ಲಿ ನಿಗೂಢ ಶಬ್ಧ!

pak crisis

Inflation: ಲಂಕಾವನ್ನು ಮೀರಿಸಿ ಪಾಕ್‌ನಲ್ಲಿ ಹಣದುಬ್ಬರ ತಾರಕಕ್ಕೆ!

EAR BUDS

Ear Buds: ಇಯರ್‌ ಬಡ್ಸ್‌ನಿಂದ ಶ್ರವಣಶಕ್ತಿ ನಷ್ಟ!

indigo

Indigo ದಿಂದ ಆಫ್ರಿಕಾಕ್ಕೆ ವಿಮಾನ

manipur violance

Manipur ದ 5 ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆ 

rahul gandhi 1

Rahul Gandhi: ಮುಸ್ಲಿಂ ಲೀಗ್‌ ಜಾತ್ಯತೀತ ಎಂದ ರಾಹುಲ್‌!

GOVT EMPLOYEEES

Rajasthan ಸರ್ಕಾರಿ ಉದ್ಯೋಗಿಗಳಿಗೆ ವೇತನಕ್ಕೂ ಮೊದಲೇ ಮುಂಗಡ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-5

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್‌ ಭೇಟಿ; ಟ್ರೋಲ್‌ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

SOUND WAVES

Kerala: ಕುಗ್ರಾಮದಲ್ಲಿ ನಿಗೂಢ ಶಬ್ಧ!

pak crisis

Inflation: ಲಂಕಾವನ್ನು ಮೀರಿಸಿ ಪಾಕ್‌ನಲ್ಲಿ ಹಣದುಬ್ಬರ ತಾರಕಕ್ಕೆ!

EAR BUDS

Ear Buds: ಇಯರ್‌ ಬಡ್ಸ್‌ನಿಂದ ಶ್ರವಣಶಕ್ತಿ ನಷ್ಟ!

indigo

Indigo ದಿಂದ ಆಫ್ರಿಕಾಕ್ಕೆ ವಿಮಾನ

manipur violance

Manipur ದ 5 ಜಿಲ್ಲೆಗಳಲ್ಲಿ ಕರ್ಫ್ಯೂ ಸಡಿಲಿಕೆ