ಹೃದಯಾಘಾತದಿಂದ ಬಾಲಿವುಡ್‌ ನ ಹಿರಿಯ ನಟ ಸತೀಶ್ ಕೌಶಿಕ್ ನಿಧನ

ಸಾವಿನ ಒಂದು ದಿನ ಮೊದಲು ಹೋಳಿ ಹಬ್ಬದಲ್ಲಿ ಕುಣಿದು ಕುಪ್ಪಳಿಸಿದ್ದ ಸತೀಶ್

Team Udayavani, Mar 9, 2023, 8:27 AM IST

actor-satish-kaushik

ಮುಂಬಯಿ: ಹೃದಯಾಘಾತದಿಂದ ಬಾಲಿವುಡ್ ನ ಹಿರಿಯ ನಟ ಸತೀಶ್ ಕೌಶಿಕ್ (66)  ನಿಧನರಾಗಿದ್ದಾರೆ.

ಬಾಲಿವುಡ್ ನಲ್ಲಿ ಅನೇಕ ಹಾಸ್ಯ ಪಾತ್ರಗಳಲ್ಲಿ ಮಿಂಚಿ, ನಿರ್ದೇಶಕ, ನಿರ್ಮಾಪಕರಾಗಿಯೂ ಖ್ಯಾತಿಗಳಿಸಿದ್ದ ಸತೀಶ್ ಕೌಶಿಕ್ ಬುಧವಾರ ನಿಧನರಾಗಿದ್ದಾರೆ.ಬುಧವಾರ ಗುರುಗ್ರಾಮ್‌ ನಲ್ಲಿ ಆಪ್ತರೊಬ್ಬರನ್ನು ಭೇಟಿಯಾಗಲು ತೆರಳುತ್ತಿದ್ದಾಗ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತವಾಗಿದೆ ಎಂದು ಇಂಡಿಯನ್‌ ಎಕ್ಸ್‌ ಪ್ರೆಸ್‌ ವರದಿ ತಿಳಿಸಿದೆ.

“ಜೀವನದ ಅಂತಿಮ ಸತ್ಯ ಸಾವು ಎಂಬುದು ನನಗೆ ಗೊತ್ತು. ನಾನು ನನ್ನ ಸ್ನೇಹಿತನ ಸಾವಿನ ವಿಷಯವನ್ನು ಬರೆಯುತ್ತೇನೆಂದು ಯಾವತ್ತೂ ಊಹಿಸಿಯೂ ಇರಲಿಲ್ಲ. 45 ವರ್ಷದ ಈ ಸ್ನೇಹತಕ್ಕೆ ಇಂಥ ಹಠಾತ್‌ ಪೂರ್ಣ ವಿರಾಮ ಬಿದ್ದಿದೆ. ನೀವು ಇಲ್ಲದೆ ಜೀವನ ಮೊದಲಿನಂತೆ ಇರುವುದಿಲ್ಲ ಸತೀಶ್‌ ಓಂ ಶಾಂತಿ” ಎಂದು ಸ್ನೇಹಿತ ಅನುಪಮ್‌ ಖೇರ್‌ ಬರೆದುಕೊಂಡಿದ್ದಾರೆ.

ಏಪ್ರಿಲ್‌, 13, 1956 ರಲ್ಲಿ ಹರ್ಯಾಣದಲ್ಲಿ ಜನಿಸಿದ, ಸತೀಶ್‌ ನ್ಯಾಷನಲ್ ಸ್ಕೂಲ್ ಆಫ್ ಡ್ರಾಮಾ ಮತ್ತು ಫಿಲ್ಮ್ ಅಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ  ಹಳೆಯ ವಿದ್ಯಾರ್ಥಿ ಮತ್ತು ರಂಗಭೂಮಿಯ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.

ʼಮಿಸ್ಟರ್‌ ಇಂಡಿಯಾʼ, ʼದೀವಾನಾ ಮಸ್ತಾನಾʼ, ʼಬ್ರೀಕ್ ಲೇನ್‌ʼ‌,ʼಸಾಜನ್ ಚಲೇ ಸಸುರಲ್ʼ ಮುಂತಾದ ಜನಪ್ರಿಯ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದಲ್ಲದೇ ಅವರು ನಿರ್ದೇಶನ ಮಾಡಿದ ಜನಪ್ರಿಯ ಸಿನಿಮಾಗಳತ್ತ ಗಮನ ಹರಿಸಿದರೆ, ʼರೂಪ್ ಕಿ ರಾಣಿ ಚೋರೋನ್ ಕಾ ರಾಜಾʼ, ʼಪ್ರೇಮ್ʼ, ʼಹಮ್ ಆಪ್ಕೆ ದಿಲ್ ಮೇ ರೆಹತೇ ಹೈʼ ,ʼತೇರೆ ನಾಮ್ʼ ಮುಂತಾದ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ.

ಇತ್ತೀಚೆಗೆ ( ಮಾ.7 ರಂದು) ಸತೀಶ್‌ ಜಾವೇದ್ ಅಖ್ತರ್ ಅವರ ಹೋಳಿ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ಸತೀಶ್‌ ಪತ್ನಿ ಹಾಗೂ ಮಗಳನ್ನು ಅಗಲಿದ್ದಾರೆ.

ನಟನ ನಿಧನಕ್ಕೆ ಬಾಲಿವುಡ್‌ ಸಿನಿರಂಗ ಕಂಬನಿ ಮಿಡಿದಿದೆ.

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

CBFC ವಿರುದ್ಧ ನಟ ವಿಶಾಲ್ ಲಂಚ ಆರೋಪ: ತನಿಖೆಗೆ I&B ಸಚಿವಾಲಯ ಆದೇಶ

tdy-15

Leo 2nd Song ರಿಲೀಸ್:‌ “Badass” ಮೂಲಕ ಹೈಪ್‌ ಹೆಚ್ಚಿಸಿದ ʼಲಿಯೋದಾಸ್‌ʼ

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Vivek Agnihotri ಅವರ ʼದಿ ವ್ಯಾಕ್ಸಿನ್ ವಾರ್‌ʼ ಸಿನಿಮಾಕ್ಕೆ ಪೈರಸಿ ಕಾಟ; HD ಕಾಪಿ ಲೀಕ್

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

Animal teaser ರಿಲೀಸ್: ʼಡಾರ್ಲಿಂಗ್‌ʼ ಎಂದು ರಶ್ಮಿಕಾಗೆ ಶುಭಕೋರಿದ ದೇವರಕೊಂಡ

tdy-2

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್‌ 1 ಫ್ರೀʼ ಟಿಕೆಟ್‌ ಆಫರ್ ಘೋಷಿಸಿದ ಶಾರುಖ್‌ ಖಾನ್

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.