ನಟಿ ಐಶ್ವರ್ಯಾ ರೈ, ಪುತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, Jul 28, 2020, 6:15 AM IST
ಮುಂಬಯಿ: ಕೋವಿಡ್ 19 ಸೋಂಕಿನಿಂದ ಗುಣಮುಖವಾಗಿರುವ ಬಾಲಿವುಡ್ ನಟಿ ಐಶ್ವರ್ಯಾ ರೈ ಹಾಗೂ ಅವರ ಪುತ್ರಿ ಆರಾಧ್ಯಾ ಸೋಮವಾರ ನಾನಾವತಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಸೋಂಕು ಪತ್ತೆ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿರುವುದರಿಂದ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಉಸಿರಾಟ ಸಮಸ್ಯೆ ಉಂಟಾದ ಕಾರಣ 17ರಂದು ಐಶ್ವರ್ಯಾ, ಆರಾಧ್ಯಾ ಆಸ್ಪತ್ರೆಗೆ ದಾಖಲಾಗಿದ್ದರು.
ತಂದೆಯ ನೆನೆಕೆ: ಇದೇ ವೇಳೆ ಚಿಕಿತ್ಸೆ ಪಡೆಯುತ್ತಿರುವ ಅಮಿತಾಭ್ ಬಚ್ಚನ್, ತಮ್ಮ ತಂದೆ, ಪ್ರಸಿದ್ಧ ಬರಹಗಾರ ಡಾ| ಹರಿವವಂಶನ್ ಬಚ್ಚನ್ರನ್ನು ನೆನಪಿಸಿಕೊಂಡಿದ್ದಾರೆ.
ಅವರ ತಂದೆಯ ಕವಿತೆಯನ್ನು ಟ್ವೀಟ್ ಮಾಡಿದ ಅವರು, “ನನ್ನ ತಂದೆಯ ಕವಿತೆಯ ಕೆಲ ಕ್ಷಣಗಳು. ಅವರು ಕವಿತೆಗಳನ್ನು ಹಾಡುತ್ತಿದ್ದರು. ಆಸ್ಪತ್ರೆಯ ಒಂಟಿತನದಲ್ಲಿ ಅವರನ್ನು ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ’ ಎಂದು ಹೇಳಿದ್ದಾರೆ.
T 3606 – बाबूजी की कविता के कुछ पल । वो इसी तरह गाया करते थे कवि सम्मेलनों में । अस्पताल के अकेले पन में उनकी बहुत याद आती है, और उन्हीं के शब्दों से अपनी सूनी रातों को आबाद करता हूँ । pic.twitter.com/KmSJoliQmz
— Amitabh Bachchan (@SrBachchan) July 26, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್
Big B: ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ; ಗಮನ ಸೆಳೆದ ಪಾತ್ರದ ಝಲಕ್
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ