‘ಎಮರ್ಜೆನ್ಸಿ’… ಸಂಸತ್‌ನಲ್ಲಿ ಚಿತ್ರೀಕರಣಕ್ಕೆ ಅನುಮತಿ ಕೋರಿದ ಬಾಲಿವುಡ್ ನಟಿ ಕಂಗನಾ


Team Udayavani, Dec 18, 2022, 6:06 PM IST

ಸಂಸತ್‌ನಲ್ಲಿ ಚಿತ್ರೀಕರಣಕ್ಕೆ ಅನುಮತಿ ಕೋರಿದ ಬಾಲಿವುಡ್ ನಟಿ ಕಂಗನಾ

ಮುಂಬಯಿ: ಬಾಲಿವುಡ್‌ ನಟಿ ಕಂಗನಾ ರಣೌತ್‌ ತಮ್ಮ ಮುಂಬರುವ ಸಿನಿಮಾ “ಎಮರ್ಜೆನ್ಸಿ’ಯ ಚಿತ್ರೀಕರಣವನ್ನು ಸಂಸತ್‌ ಭವನದೊಳಗೆ ಮಾಡಲು ಅವಕಾಶ ಕೋರಿ ಲೋಕಸಭೆ ಕಾರ್ಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

ಆದರೆ ಖಾಸಗಿ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಸಿಗುವ ಸಾಧ್ಯತೆ ತೀರ ಕಡಿಮೆ. ದೂರದರ್ಶನ ಮತ್ತು ಸಂಸತ್‌ ಟಿವಿಗೆ ಮಾತ್ರ ಸಂಸತ್‌ ಕಲಾಪಗಳು, ಇತರೆ ಕಾರ್ಯಕ್ರಮಗಳನ್ನು ಸೆರೆಹಿಡಿಯಲು ಅನುಮತಿ ಇದೆ. ಕಂಗನಾ ಅವರ ನಿರ್ದೇಶನ, ನಿರ್ಮಾಣ ಮತ್ತು ಕಥೆಯಲ್ಲಿ ಮೂಡಿಬರುತ್ತಿರುವ “ಎಮರ್ಜೆನ್ಸಿ’ ಚಿತ್ರದ ಚಿತ್ರೀಕರಣ ಜೂನ್‌ನಲ್ಲಿ ಆರಂಭವಾಗಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪಾತ್ರದಲ್ಲಿ ಕಂಗನಾ ನಟಿಸುತ್ತಿದ್ದಾರೆ.

ಇದನ್ನೂ ಓದಿ: ಬೆಳ್ಳಂಬೆಳಗ್ಗೆ ದಟ್ಟ ಮಂಜು: ಹರ್ಯಾಣ ಹೆದ್ದಾರಿಯಲ್ಲಿ ಸರಣಿ ಅಪಘಾತ, ನಾಲ್ವರ ಸ್ಥಿತಿ ಗಂಭೀರ

ಟಾಪ್ ನ್ಯೂಸ್

Odisha Train Accident; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

Odisha ಭೀಕರ ರೈಲು ಅವಘಡ; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

DAIRY FARMING

Milk : 8 ತಿಂಗಳಿಂದ ಸಿಗದ ಹಾಲಿನ ಪ್ರೋತ್ಸಾಹ ಧನ

ADITHYA ROA

Mangalore ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆದಿತ್ಯ ವಿರುದ್ಧ ಮತ್ತೂಂದು ದೂರು

WORLD CYCLE

World Bicycle Day- ಸುಸ್ಥಿರ ಭವಿಷ್ಯಕ್ಕಾಗಿ ಸೈಕಲ್‌ ತುಳಿಯೋಣ

power lines

FAC, ದರ ಏರಿಕೆ ಸೇರಿ ಜೂನ್‌ ಬಿಲ್‌ ಇನ್ನಷ್ಟು ಭಾರ

new parliament interior

New Parliament: ಸಂಸತ್‌ ಭವನ ಒಳಾಂಗಣ ವಿನ್ಯಾಸದಲ್ಲಿ ಮುಂಡರಗಿಯ ಅನಿಲ್‌ ಅಂಗಡಿ ಕೈಚಳಕ

manipur fire

Manipur: ಮಣಿಪುರ ಸಂಘರ್ಷದ ಇತಿಹಾಸ- ಇನ್ನೂ ಆರದ ಗಲಭೆಯ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-5

BOLLYWOOD: ದೇವಸ್ಥಾನಗಳಿಗೆ ಸಾರಾ ಆಲಿಖಾನ್‌ ಭೇಟಿ; ಟ್ರೋಲ್‌ ಗಳಿಗೆ ಪ್ರತಿಕ್ರಿಯಿಸಿದ ನಟಿ

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

ಮಲೈಕಾ ಆರೋರಾ ಗರ್ಭಿಣಿ ಗಾಸಿಪ್‌: “ನಮ್ಮ ವೈಯಕ್ತಿಕ ಜೀವನ..” ಮೌನ ಮುರಿದ ಪ್ರಿಯಕರ Arjun

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

ಮೊದಲ ಪತ್ನಿಯಿಂದ ವಿಚ್ಛೇದನ, 2ನೇ ಪತ್ನಿಯ ಭೇಟಿ.. ಮುಕ್ತವಾಗಿ ಮಾತನಾಡಿದ Ashish Vidyarthi

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

Odisha Train Accident; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

Odisha ಭೀಕರ ರೈಲು ಅವಘಡ; ಸಾವಿನ ಸಂಖ್ಯೆ 233ಕ್ಕೆ ಏರಿಕೆ; 900ಕ್ಕೂ ಹೆಚ್ಚು ಮಂದಿಗೆ ಗಾಯ

DAIRY FARMING

Milk : 8 ತಿಂಗಳಿಂದ ಸಿಗದ ಹಾಲಿನ ಪ್ರೋತ್ಸಾಹ ಧನ

ADITHYA ROA

Mangalore ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಟ್ಟಿದ್ದ ಆದಿತ್ಯ ವಿರುದ್ಧ ಮತ್ತೂಂದು ದೂರು

WORLD CYCLE

World Bicycle Day- ಸುಸ್ಥಿರ ಭವಿಷ್ಯಕ್ಕಾಗಿ ಸೈಕಲ್‌ ತುಳಿಯೋಣ

power lines

FAC, ದರ ಏರಿಕೆ ಸೇರಿ ಜೂನ್‌ ಬಿಲ್‌ ಇನ್ನಷ್ಟು ಭಾರ