‘ಆತನಿಗೆ ಮೊದಲೇ ಒಂದು ಸಂಸಾರ ಇತ್ತು’…ಗಂಡನ ವಿರುದ್ಧ ನಟಿ ರಾಖಿ ಆರೋಪ

ಬಿಗ್ ಬಾಸ್ ಮನೆಯಲ್ಲಿದ್ದಾಗಲೂ ಕೂಡ ತನ್ನ ಮದುವೆ ಬಗ್ಗೆ ಕೆಲವೊಂದು ಸುಳ್ಳುಗಳನ್ನು ಹೇಳಿದ್ದಳು.

Team Udayavani, Feb 24, 2021, 5:02 PM IST

Rakhi Savant

ಮುಂಬೈ : ಹಿಂದಿ ಬಿಗ್ ಬಾಸ್ 14 ನೇ ಸೀಸನ್ ಮುಗಿಸಿ ಹೊರ ಬಂದಿರುವ ಬಾಲಿವುಡ್ ನಟಿ ರಾಖಿ ಸಾವಂತ್, ರಿತೇಶ್ ಜತೆ ನಡೆದ ತನ್ನ ಮದುವೆ ಕುರಿತು ಆಘಾತಕಾರಿ ಸಂಗತಿಗಳನ್ನ ಹೊರಹಾಕಿದ್ದಾರೆ.

ಬಿಗ್ ಬಾಸ್ ಮನೆಯಿಂದ ಹೊರಬಂದಿರುವ ರಾಖಿ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ರಿತೇಶ್ ಹಾಗೂ ತನ್ನ ಮದುವೆ ಹೇಗೆ ನಡೆಯಿತು  ಎಂದು ಹೇಳಿಕೊಂಡಿದ್ದಾರೆ. ‘ಒಬ್ಬರು ನನ್ನ ಅಪಹರಣ ಮಾಡಲು ಮುಂದಾಗಿದ್ದರು. ಈ ವಿಚಾರ ನನಗೆ ಹಾಗೂ ನಮ್ಮ ತಾಯಿಗೆ ಭಯ ಹುಟ್ಟಿಸಿತು. ಈ ಆಪತ್ತಿನಿಂದ ಪಾರಾಗಲು ಚಿಂತಿಸುತ್ತಿರುವಾಗಲೇ ರಿತೇಶ್ ಜತೆ ಮದುವೆ ಮಾಡಲು ನಮ್ಮ ತಾಯಿ ಮುಂದಾದರು. ನಾನು ಕೂಡ ಈ ಮದುವೆಗೆ ಒಪ್ಪಿಕೊಂಡೆ’ಎಂದಿದ್ದಾರೆ.

ಮದುವೆ ಮುಂಚೆ ರಿತೇಶ್ ಜತೆ ಒಮ್ಮೆಯೂ ಮಾತಾಡಿರಲಿಲ್ಲ ಎಂದು ಹೇಳಿರುವ ರಾಖಿ, 2019 ರಲ್ಲಿ ಹೋಟೆಲ್ ವೊಂದರಲ್ಲಿ ನಮ್ಮ ಮದುವೆ ನಡೆಯಿತು. ಈ ವಿಷಯ ತಿಳಿದ ಕೆಲ ಪತ್ರಕರ್ತರು ಅಲ್ಲಿಗೆ ಧಾವಿಸಿದ್ದರಿಂದ ರಿತೇಶ್ ಹಿತ್ತಲ ಬಾಗಿಲಿನಿಂದ ಓಡಿದ. ಅವನು ಹಾಗೇಕೆ ಮಾಡಿದ ಎಂದು ನಂಗೆ ಅಂದು ತಿಳಿಯಲಿಲ್ಲ. ನಂತರ ಲಾಕ್ ಡೌನ್ ವೇಳೆ ಎಲ್ಲವೂ ನಡೆದು ಹೋಯಿತು ಎಂದಿದ್ದಾರೆ.

ರಿತೇಶ್ ಕುರಿತು ಮತ್ತೊಂದು ಆಘಾತಕಾರಿ ವಿಷಯ ರಿವೀಲ್ ಮಾಡಿರುವ ರಾಖಿ, ಆತನಿಗೆ ಈ ಮುಂಚೆಯೇ ಒಂದು ಸಂಸಾರ ಇರುವ ವಿಚಾರ ನನ್ನ ಮುಂದೆ ಮುಚ್ಚಿಟ್ಟಿದ್ದ ಎಂದಿದ್ದಾರೆ. ಆದರೆ, ರಾಖಿ ಸಾವಂತ್ ತುಂಬ ಸುಳ್ಳುಬುರುಕಿ ಎಂದು ಆಕೆಯನ್ನು ಹತ್ತಿರದಿಂದ ಬಲ್ಲವರು ಹೇಳುತ್ತಾರೆ. ಈ ಹಿಂದೆಯೂ ಸಾಕಷ್ಟು ಹಸಿಹಸಿ ಸುಳ್ಳುಗಳನ್ನು ಆಕೆ ಹೇಳಿದ್ದಳು. ಬಿಗ್ ಬಾಸ್ ಮನೆಯಲ್ಲಿದ್ದಾಗಲೂ ಕೂಡ ತನ್ನ ಮದುವೆ ಬಗ್ಗೆ ಕೆಲವೊಂದು ಸುಳ್ಳುಗಳನ್ನು ಹೇಳಿದ್ದಳು. ಈಗ ಮತ್ತೆ ಗಂಡನ ಮೇಲೆ ಗುರುತರವಾದ ಅಪವಾದ ಹೊರಿಸಿದ್ದಾರೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Sidhu Moosewala: ಗಂಡು ಮಗುವಿಗೆ ಜನ್ಮ ನೀಡಿದ ಸಿಧು ಮೊಸೆವಾಲ ತಾಯಿ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

Box office: ಸಿದ್ದಾರ್ಥ್ ʼಯೋಧʼ ಎದುರು ಸದ್ದು ಮಾಡದ ಅದಾ ಶರ್ಮಾ ʼಬಸ್ತಾರ್‌ʼ

13

“ದೊಡ್ಡ ಸೌತ್‌ ಸಿನಿಮಾ ಮಾಡುತ್ತಿದ್ದೇನೆ” ಎಂದ ಕರೀನಾ: ಯಶ್‌ ಜೊತೆ ಬೇಬೋ ನಟಿಸೋದು ಪಕ್ಕಾ?

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ಸಟ್ಟೇರುವ ಮುನ್ನವೇ ಬಹುಕೋಟಿ ʼರಾಮಾಯಣʼಕ್ಕೆ ಸಂಕಷ್ಟ: ನಿರ್ಮಾಣದಿಂದ ಹಿಂದೆ ಸರಿದ ನಿರ್ಮಾಪಕ

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಆಸ್ಪತ್ರೆ ವರದಿ ಹೇಳಿದ್ದನು

ನಿಜಕ್ಕೂ ಅಮಿತಾಬ್ ಬಚ್ಚನ್ ಹೃದಯ ಸಂಬಂಧಿ ಕಾಯಿಲೆಗೆ ಒಳಗಾಗಿದ್ರಾ? ಬಿಗ್ ಬಿ ಹೇಳಿದ್ದೇನು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.